AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಾನ್ಸಿಂಗ್​ ಚಾಂಪಿಯನ್​’ ಶೋ​ ನಡುವೆ ಮೇಘನಾ ರಾಜ್​ ಫೋಟೋಶೂಟ್​; ಇಲ್ಲಿವೆ ಚೆಂದದ ಫೋಟೋಗಳು

Meghana Raj photos: ಬಣ್ಣದ ಲೋಕದಲ್ಲಿ ನಟಿ ಮೇಘನಾ ರಾಜ್​ ಸರ್ಜಾ ಮತ್ತೆ ಬ್ಯುಸಿ ಆಗಿದ್ದಾರೆ. ಪುತ್ರನ ಆರೈಕೆಯ ಜೊತೆ ಜೊತೆಗೆ ಅವರು ವೃತ್ತಿಜೀವನವನ್ನೂ ಬ್ಯಾಲೆನ್ಸ್​ ಮಾಡುತ್ತಿದ್ದಾರೆ.

TV9 Web
| Edited By: |

Updated on: Apr 20, 2022 | 9:55 AM

Share
ಸಿನಿಮಾ ಮತ್ತು ಕಿರುತೆರೆ ಎರಡರಲ್ಲೂ ನಟಿ ಮೇಘನಾ ರಾಜ್​ ಅವರು ಬ್ಯುಸಿ ಆಗಿದ್ದಾರೆ. ಈ ಮೂಲಕ ಅವರು ಅಭಿಮಾನಿಗಳಿಗೆ ಹತ್ತಿರ ಆಗಿದ್ದಾರೆ. ಈ ನಡುವೆ ಅನೇಕ ಫೋಟೋಗಳನ್ನು ಕೂಡ ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

Dancing Champion show judge Meghana Raj Sarja shares new photos on Instagram

1 / 5
‘ಕಲರ್ಸ್​ ಕನ್ನಡ’ ವಾಹಿನಿಯ ಡಾನ್ಸಿಂಗ್​ ಚಾಂಪಿಯನ್​ ಕಾರ್ಯಕ್ರಮಕ್ಕೆ ಮೇಘನಾ ರಾಜ್​ ಜಡ್ಜ್​ ಆಗಿ ಕೆಲಸ ಮಾಡುತ್ತಿದ್ದಾರೆ. ಈ ವೇದಿಕೆಯಲ್ಲಿ ಅವರು ತಮ್ಮ ಬದುಕಿನ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಶೋ ಅವರಿಗೆ ಆಪ್ತವಾಗಿದೆ.

Dancing Champion show judge Meghana Raj Sarja shares new photos on Instagram

2 / 5
ಕಿರುತೆರೆ ಕಾರ್ಯಕ್ರಮದ ಸಲುವಾಗಿ ಮೇಘನಾ ರಾಜ್​ ಸಖತ್​ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ಸಿನಿಮಾಗಳಿಗೂ ಸಮಯ ಮೀಸಲಿಟ್ಟಿದ್ದಾರೆ. ಒಟ್ಟಿನಲ್ಲಿ ಅವರು ಬಣ್ಣದ ಲೋಕದಲ್ಲಿ ಪುನಃ ಸಕ್ರಿಯರಾಗಿರುವುದು ಕಂಡು ಫ್ಯಾನ್ಸ್​ ಖುಷಿ ಆಗಿದ್ದಾರೆ.

ಕಿರುತೆರೆ ಕಾರ್ಯಕ್ರಮದ ಸಲುವಾಗಿ ಮೇಘನಾ ರಾಜ್​ ಸಖತ್​ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ಸಿನಿಮಾಗಳಿಗೂ ಸಮಯ ಮೀಸಲಿಟ್ಟಿದ್ದಾರೆ. ಒಟ್ಟಿನಲ್ಲಿ ಅವರು ಬಣ್ಣದ ಲೋಕದಲ್ಲಿ ಪುನಃ ಸಕ್ರಿಯರಾಗಿರುವುದು ಕಂಡು ಫ್ಯಾನ್ಸ್​ ಖುಷಿ ಆಗಿದ್ದಾರೆ.

3 / 5
‘ಡಾನ್ಸಿಂಗ್​ ಚಾಂಪಿಯನ್​’ ಕಾರ್ಯಕ್ರಮಕ್ಕೆ ಬರುವ ಮೇಘನಾ ರಾಜ್​ ಅವರು ಬಗೆಬಗೆಯ ಕಾಸ್ಟ್ಯೂಮ್​ನಲ್ಲಿ ಗಮನ ಸೆಳೆಯುತ್ತಾರೆ. ಆ ದಿರಿಸಿನಲ್ಲಿ ಅವರು ಫೋಟೋಶೂಟ್​ ಕೂಡ ಮಾಡಿಸಿ, ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

‘ಡಾನ್ಸಿಂಗ್​ ಚಾಂಪಿಯನ್​’ ಕಾರ್ಯಕ್ರಮಕ್ಕೆ ಬರುವ ಮೇಘನಾ ರಾಜ್​ ಅವರು ಬಗೆಬಗೆಯ ಕಾಸ್ಟ್ಯೂಮ್​ನಲ್ಲಿ ಗಮನ ಸೆಳೆಯುತ್ತಾರೆ. ಆ ದಿರಿಸಿನಲ್ಲಿ ಅವರು ಫೋಟೋಶೂಟ್​ ಕೂಡ ಮಾಡಿಸಿ, ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

4 / 5
ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆ ಕಡೆಗೂ ಮೇಘನಾ ರಾಜ್​ ಗಮನ ಹರಿಸುತ್ತಿದ್ದಾರೆ. ಮೇಘನಾ ಒಪ್ಪಿಕೊಂಡಿರುವ ‘ಶಬ್ದ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಆ ಚಿತ್ರಕ್ಕೆ ಕಾಂತ ಕನ್ನಲ್ಲಿ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ.

ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆ ಕಡೆಗೂ ಮೇಘನಾ ರಾಜ್​ ಗಮನ ಹರಿಸುತ್ತಿದ್ದಾರೆ. ಮೇಘನಾ ಒಪ್ಪಿಕೊಂಡಿರುವ ‘ಶಬ್ದ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಆ ಚಿತ್ರಕ್ಕೆ ಕಾಂತ ಕನ್ನಲ್ಲಿ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ.

5 / 5
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ