AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಾನ್ಸಿಂಗ್​ ಚಾಂಪಿಯನ್​’ ಶೋ​ ನಡುವೆ ಮೇಘನಾ ರಾಜ್​ ಫೋಟೋಶೂಟ್​; ಇಲ್ಲಿವೆ ಚೆಂದದ ಫೋಟೋಗಳು

Meghana Raj photos: ಬಣ್ಣದ ಲೋಕದಲ್ಲಿ ನಟಿ ಮೇಘನಾ ರಾಜ್​ ಸರ್ಜಾ ಮತ್ತೆ ಬ್ಯುಸಿ ಆಗಿದ್ದಾರೆ. ಪುತ್ರನ ಆರೈಕೆಯ ಜೊತೆ ಜೊತೆಗೆ ಅವರು ವೃತ್ತಿಜೀವನವನ್ನೂ ಬ್ಯಾಲೆನ್ಸ್​ ಮಾಡುತ್ತಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Apr 20, 2022 | 9:55 AM

Share
ಸಿನಿಮಾ ಮತ್ತು ಕಿರುತೆರೆ ಎರಡರಲ್ಲೂ ನಟಿ ಮೇಘನಾ ರಾಜ್​ ಅವರು ಬ್ಯುಸಿ ಆಗಿದ್ದಾರೆ. ಈ ಮೂಲಕ ಅವರು ಅಭಿಮಾನಿಗಳಿಗೆ ಹತ್ತಿರ ಆಗಿದ್ದಾರೆ. ಈ ನಡುವೆ ಅನೇಕ ಫೋಟೋಗಳನ್ನು ಕೂಡ ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

Dancing Champion show judge Meghana Raj Sarja shares new photos on Instagram

1 / 5
‘ಕಲರ್ಸ್​ ಕನ್ನಡ’ ವಾಹಿನಿಯ ಡಾನ್ಸಿಂಗ್​ ಚಾಂಪಿಯನ್​ ಕಾರ್ಯಕ್ರಮಕ್ಕೆ ಮೇಘನಾ ರಾಜ್​ ಜಡ್ಜ್​ ಆಗಿ ಕೆಲಸ ಮಾಡುತ್ತಿದ್ದಾರೆ. ಈ ವೇದಿಕೆಯಲ್ಲಿ ಅವರು ತಮ್ಮ ಬದುಕಿನ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಶೋ ಅವರಿಗೆ ಆಪ್ತವಾಗಿದೆ.

Dancing Champion show judge Meghana Raj Sarja shares new photos on Instagram

2 / 5
ಕಿರುತೆರೆ ಕಾರ್ಯಕ್ರಮದ ಸಲುವಾಗಿ ಮೇಘನಾ ರಾಜ್​ ಸಖತ್​ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ಸಿನಿಮಾಗಳಿಗೂ ಸಮಯ ಮೀಸಲಿಟ್ಟಿದ್ದಾರೆ. ಒಟ್ಟಿನಲ್ಲಿ ಅವರು ಬಣ್ಣದ ಲೋಕದಲ್ಲಿ ಪುನಃ ಸಕ್ರಿಯರಾಗಿರುವುದು ಕಂಡು ಫ್ಯಾನ್ಸ್​ ಖುಷಿ ಆಗಿದ್ದಾರೆ.

ಕಿರುತೆರೆ ಕಾರ್ಯಕ್ರಮದ ಸಲುವಾಗಿ ಮೇಘನಾ ರಾಜ್​ ಸಖತ್​ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ಸಿನಿಮಾಗಳಿಗೂ ಸಮಯ ಮೀಸಲಿಟ್ಟಿದ್ದಾರೆ. ಒಟ್ಟಿನಲ್ಲಿ ಅವರು ಬಣ್ಣದ ಲೋಕದಲ್ಲಿ ಪುನಃ ಸಕ್ರಿಯರಾಗಿರುವುದು ಕಂಡು ಫ್ಯಾನ್ಸ್​ ಖುಷಿ ಆಗಿದ್ದಾರೆ.

3 / 5
‘ಡಾನ್ಸಿಂಗ್​ ಚಾಂಪಿಯನ್​’ ಕಾರ್ಯಕ್ರಮಕ್ಕೆ ಬರುವ ಮೇಘನಾ ರಾಜ್​ ಅವರು ಬಗೆಬಗೆಯ ಕಾಸ್ಟ್ಯೂಮ್​ನಲ್ಲಿ ಗಮನ ಸೆಳೆಯುತ್ತಾರೆ. ಆ ದಿರಿಸಿನಲ್ಲಿ ಅವರು ಫೋಟೋಶೂಟ್​ ಕೂಡ ಮಾಡಿಸಿ, ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

‘ಡಾನ್ಸಿಂಗ್​ ಚಾಂಪಿಯನ್​’ ಕಾರ್ಯಕ್ರಮಕ್ಕೆ ಬರುವ ಮೇಘನಾ ರಾಜ್​ ಅವರು ಬಗೆಬಗೆಯ ಕಾಸ್ಟ್ಯೂಮ್​ನಲ್ಲಿ ಗಮನ ಸೆಳೆಯುತ್ತಾರೆ. ಆ ದಿರಿಸಿನಲ್ಲಿ ಅವರು ಫೋಟೋಶೂಟ್​ ಕೂಡ ಮಾಡಿಸಿ, ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

4 / 5
ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆ ಕಡೆಗೂ ಮೇಘನಾ ರಾಜ್​ ಗಮನ ಹರಿಸುತ್ತಿದ್ದಾರೆ. ಮೇಘನಾ ಒಪ್ಪಿಕೊಂಡಿರುವ ‘ಶಬ್ದ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಆ ಚಿತ್ರಕ್ಕೆ ಕಾಂತ ಕನ್ನಲ್ಲಿ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ.

ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆ ಕಡೆಗೂ ಮೇಘನಾ ರಾಜ್​ ಗಮನ ಹರಿಸುತ್ತಿದ್ದಾರೆ. ಮೇಘನಾ ಒಪ್ಪಿಕೊಂಡಿರುವ ‘ಶಬ್ದ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಆ ಚಿತ್ರಕ್ಕೆ ಕಾಂತ ಕನ್ನಲ್ಲಿ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ