AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಾನ್ಸಿಂಗ್​ ಚಾಂಪಿಯನ್​’ ಶೋ​ ನಡುವೆ ಮೇಘನಾ ರಾಜ್​ ಫೋಟೋಶೂಟ್​; ಇಲ್ಲಿವೆ ಚೆಂದದ ಫೋಟೋಗಳು

Meghana Raj photos: ಬಣ್ಣದ ಲೋಕದಲ್ಲಿ ನಟಿ ಮೇಘನಾ ರಾಜ್​ ಸರ್ಜಾ ಮತ್ತೆ ಬ್ಯುಸಿ ಆಗಿದ್ದಾರೆ. ಪುತ್ರನ ಆರೈಕೆಯ ಜೊತೆ ಜೊತೆಗೆ ಅವರು ವೃತ್ತಿಜೀವನವನ್ನೂ ಬ್ಯಾಲೆನ್ಸ್​ ಮಾಡುತ್ತಿದ್ದಾರೆ.

TV9 Web
| Edited By: |

Updated on: Apr 20, 2022 | 9:55 AM

Share
ಸಿನಿಮಾ ಮತ್ತು ಕಿರುತೆರೆ ಎರಡರಲ್ಲೂ ನಟಿ ಮೇಘನಾ ರಾಜ್​ ಅವರು ಬ್ಯುಸಿ ಆಗಿದ್ದಾರೆ. ಈ ಮೂಲಕ ಅವರು ಅಭಿಮಾನಿಗಳಿಗೆ ಹತ್ತಿರ ಆಗಿದ್ದಾರೆ. ಈ ನಡುವೆ ಅನೇಕ ಫೋಟೋಗಳನ್ನು ಕೂಡ ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

Dancing Champion show judge Meghana Raj Sarja shares new photos on Instagram

1 / 5
‘ಕಲರ್ಸ್​ ಕನ್ನಡ’ ವಾಹಿನಿಯ ಡಾನ್ಸಿಂಗ್​ ಚಾಂಪಿಯನ್​ ಕಾರ್ಯಕ್ರಮಕ್ಕೆ ಮೇಘನಾ ರಾಜ್​ ಜಡ್ಜ್​ ಆಗಿ ಕೆಲಸ ಮಾಡುತ್ತಿದ್ದಾರೆ. ಈ ವೇದಿಕೆಯಲ್ಲಿ ಅವರು ತಮ್ಮ ಬದುಕಿನ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಶೋ ಅವರಿಗೆ ಆಪ್ತವಾಗಿದೆ.

Dancing Champion show judge Meghana Raj Sarja shares new photos on Instagram

2 / 5
ಕಿರುತೆರೆ ಕಾರ್ಯಕ್ರಮದ ಸಲುವಾಗಿ ಮೇಘನಾ ರಾಜ್​ ಸಖತ್​ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ಸಿನಿಮಾಗಳಿಗೂ ಸಮಯ ಮೀಸಲಿಟ್ಟಿದ್ದಾರೆ. ಒಟ್ಟಿನಲ್ಲಿ ಅವರು ಬಣ್ಣದ ಲೋಕದಲ್ಲಿ ಪುನಃ ಸಕ್ರಿಯರಾಗಿರುವುದು ಕಂಡು ಫ್ಯಾನ್ಸ್​ ಖುಷಿ ಆಗಿದ್ದಾರೆ.

ಕಿರುತೆರೆ ಕಾರ್ಯಕ್ರಮದ ಸಲುವಾಗಿ ಮೇಘನಾ ರಾಜ್​ ಸಖತ್​ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ಸಿನಿಮಾಗಳಿಗೂ ಸಮಯ ಮೀಸಲಿಟ್ಟಿದ್ದಾರೆ. ಒಟ್ಟಿನಲ್ಲಿ ಅವರು ಬಣ್ಣದ ಲೋಕದಲ್ಲಿ ಪುನಃ ಸಕ್ರಿಯರಾಗಿರುವುದು ಕಂಡು ಫ್ಯಾನ್ಸ್​ ಖುಷಿ ಆಗಿದ್ದಾರೆ.

3 / 5
‘ಡಾನ್ಸಿಂಗ್​ ಚಾಂಪಿಯನ್​’ ಕಾರ್ಯಕ್ರಮಕ್ಕೆ ಬರುವ ಮೇಘನಾ ರಾಜ್​ ಅವರು ಬಗೆಬಗೆಯ ಕಾಸ್ಟ್ಯೂಮ್​ನಲ್ಲಿ ಗಮನ ಸೆಳೆಯುತ್ತಾರೆ. ಆ ದಿರಿಸಿನಲ್ಲಿ ಅವರು ಫೋಟೋಶೂಟ್​ ಕೂಡ ಮಾಡಿಸಿ, ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

‘ಡಾನ್ಸಿಂಗ್​ ಚಾಂಪಿಯನ್​’ ಕಾರ್ಯಕ್ರಮಕ್ಕೆ ಬರುವ ಮೇಘನಾ ರಾಜ್​ ಅವರು ಬಗೆಬಗೆಯ ಕಾಸ್ಟ್ಯೂಮ್​ನಲ್ಲಿ ಗಮನ ಸೆಳೆಯುತ್ತಾರೆ. ಆ ದಿರಿಸಿನಲ್ಲಿ ಅವರು ಫೋಟೋಶೂಟ್​ ಕೂಡ ಮಾಡಿಸಿ, ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

4 / 5
ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆ ಕಡೆಗೂ ಮೇಘನಾ ರಾಜ್​ ಗಮನ ಹರಿಸುತ್ತಿದ್ದಾರೆ. ಮೇಘನಾ ಒಪ್ಪಿಕೊಂಡಿರುವ ‘ಶಬ್ದ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಆ ಚಿತ್ರಕ್ಕೆ ಕಾಂತ ಕನ್ನಲ್ಲಿ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ.

ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆ ಕಡೆಗೂ ಮೇಘನಾ ರಾಜ್​ ಗಮನ ಹರಿಸುತ್ತಿದ್ದಾರೆ. ಮೇಘನಾ ಒಪ್ಪಿಕೊಂಡಿರುವ ‘ಶಬ್ದ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಆ ಚಿತ್ರಕ್ಕೆ ಕಾಂತ ಕನ್ನಲ್ಲಿ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ.

5 / 5
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?