ಬೆಂಗಳೂರಿನಲ್ಲಿವೆ ಅಪಾಯಕಾರಿ ಒಣ ಮರಗಳು; ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಗಾಳಿಯಿಂದಾಗಿ ನೂರಾರು ಮರಗಳು ಧರೆಗುರುಳಿ ಅನಾಹುತಗಳು ಸಂಭವಿಸಿದ್ವು. ಇದೀಗ ರಾಜಧಾನಿಯಲ್ಲೆ ಮಳೆ ಗಾಳಿ ಇಲ್ಲದಿದ್ರು ಮರಗಳು ಧರೆಗುರುಳಿತ್ತಿವೆ. ಹೀಗಿರುವಾಗ ನಗರದಲ್ಲಿರೋ‌ ಒಣಗಿದ ಮರಗಳ ತೆರವಿಗೆ ಮುಂದಾಗದಿರೋ ಪಾಲಿಕೆ ನಿರ್ಲಕ್ಷ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

| Updated By: ಆಯೇಷಾ ಬಾನು

Updated on: Aug 27, 2024 | 11:12 AM

ಬೆಂಗಳೂರಿನಲ್ಲಿ‌ ರಸ್ತೆ ಗುಂಡಿ ಸಮಸ್ಯೆ ಒಂದಡೆಯಾದರೆ ಮತ್ತೊಂದೆಡೆಗೆ ಧರೆಗೆ ಉರುಳುತ್ತಿರೋ ಮರಗಳ ಸಮಸ್ಯೆ. ಮಳೆ, ಗಾಳಿ ಇಲ್ಲದಿದ್ರು ನಗರದಲ್ಲಿ ಧರೆಗೆ ಮರಗಳು ಉರುಳುತ್ತಿದ್ದು, ನೆನ್ನೆಯಷ್ಟೇ ವೈಯಾಲಿಕಾವಲ್‌ನಲ್ಲಿ ನಿನ್ನೆ ಕೂಡ ಮರ ಉರುಳಿ ಅವಾಂತರ ಸೃಷ್ಟಿಯಾಗಿತ್ತು.

ಬೆಂಗಳೂರಿನಲ್ಲಿ‌ ರಸ್ತೆ ಗುಂಡಿ ಸಮಸ್ಯೆ ಒಂದಡೆಯಾದರೆ ಮತ್ತೊಂದೆಡೆಗೆ ಧರೆಗೆ ಉರುಳುತ್ತಿರೋ ಮರಗಳ ಸಮಸ್ಯೆ. ಮಳೆ, ಗಾಳಿ ಇಲ್ಲದಿದ್ರು ನಗರದಲ್ಲಿ ಧರೆಗೆ ಮರಗಳು ಉರುಳುತ್ತಿದ್ದು, ನೆನ್ನೆಯಷ್ಟೇ ವೈಯಾಲಿಕಾವಲ್‌ನಲ್ಲಿ ನಿನ್ನೆ ಕೂಡ ಮರ ಉರುಳಿ ಅವಾಂತರ ಸೃಷ್ಟಿಯಾಗಿತ್ತು.

1 / 7
ಇನ್ನೂ ಚೆನ್ನಾಗಿ ಇರೋ‌ ಮರಗಳೆ ಧರೆಗೆ ಉರುಳುತ್ತಿದ್ದರು ಒಣಗಿದ ಮರಗಳ ತೆರವಿಗೆ ಪಾಲಿಕೆ ನಿರ್ಲಕ್ಷ ವಹಿಸುತ್ತಿದೆ. ಮಲ್ಲೇಶ್ವರಂ ಟೆಂಪಲ್ ರಸ್ತೆಯ 15 ನೇ ಮುಖ್ಯ ರಸ್ತೆಯಲ್ಲಿ ರಾಜಕಾಲುವೆ ಕಾಮಗಾರಿ ನಡೆಯುತ್ತಿದೆ. ಪಕ್ಕದಲ್ಲೆ ಈಗಾಗಲೇ ಒಂದು ಮರ ಧರೆಗೆ ಉರುಳಿದೆ.

ಇನ್ನೂ ಚೆನ್ನಾಗಿ ಇರೋ‌ ಮರಗಳೆ ಧರೆಗೆ ಉರುಳುತ್ತಿದ್ದರು ಒಣಗಿದ ಮರಗಳ ತೆರವಿಗೆ ಪಾಲಿಕೆ ನಿರ್ಲಕ್ಷ ವಹಿಸುತ್ತಿದೆ. ಮಲ್ಲೇಶ್ವರಂ ಟೆಂಪಲ್ ರಸ್ತೆಯ 15 ನೇ ಮುಖ್ಯ ರಸ್ತೆಯಲ್ಲಿ ರಾಜಕಾಲುವೆ ಕಾಮಗಾರಿ ನಡೆಯುತ್ತಿದೆ. ಪಕ್ಕದಲ್ಲೆ ಈಗಾಗಲೇ ಒಂದು ಮರ ಧರೆಗೆ ಉರುಳಿದೆ.

2 / 7
ಇನ್ನೇರಡು ಬೃಹತ್ ಗಾತ್ರದ ಮರಗಳ ಬುಡ ಸಮೇತ ಕಾಣುತ್ತಿದ್ದು ಯಾವಾಗ ಬೀಳುತ್ತೊ ಅನ್ನೊ ಆತಂಕ ಎದುರಾಗಿದೆ. ಜಯನಗರ ಮಹಾಕವಿ ಕುವೆಂಪು ಪಾರ್ಕ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಒಣಗಿದ ಮರಗಳಿವೆ.

ಇನ್ನೇರಡು ಬೃಹತ್ ಗಾತ್ರದ ಮರಗಳ ಬುಡ ಸಮೇತ ಕಾಣುತ್ತಿದ್ದು ಯಾವಾಗ ಬೀಳುತ್ತೊ ಅನ್ನೊ ಆತಂಕ ಎದುರಾಗಿದೆ. ಜಯನಗರ ಮಹಾಕವಿ ಕುವೆಂಪು ಪಾರ್ಕ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಒಣಗಿದ ಮರಗಳಿವೆ.

3 / 7
ಇಷ್ಟೆಲ್ಲ ಆದ್ರು ಕೂಡ ಒಣಗಿದ ಮರಗಳ ತೆರವಿಗೆ ಮುಂದಾಗದ ಪಾಲಿಕೆ ಅಸಡ್ಡೆಗೆ ಬೆಂಗಳೂರು ಜನತೆ ಆಕ್ರೋಶ ಹೊರ ಹಾಕುತ್ತಿದ್ದು, ನಗರದಲ್ಲಿ‌ ಈ ಎಲ್ಲ ಸಮಸ್ಯೆಗಳು ಬಗೆ ಹರಿಯಬೇಕೆಂದ್ರೆ ಪಾಲಿಕೆ‌ ಚುನಾವಣೆ‌ ನಡೆಸುವಂತೆ ಆಗ್ರಹಿಸುತ್ತಿದ್ದಾರೆ.

ಇಷ್ಟೆಲ್ಲ ಆದ್ರು ಕೂಡ ಒಣಗಿದ ಮರಗಳ ತೆರವಿಗೆ ಮುಂದಾಗದ ಪಾಲಿಕೆ ಅಸಡ್ಡೆಗೆ ಬೆಂಗಳೂರು ಜನತೆ ಆಕ್ರೋಶ ಹೊರ ಹಾಕುತ್ತಿದ್ದು, ನಗರದಲ್ಲಿ‌ ಈ ಎಲ್ಲ ಸಮಸ್ಯೆಗಳು ಬಗೆ ಹರಿಯಬೇಕೆಂದ್ರೆ ಪಾಲಿಕೆ‌ ಚುನಾವಣೆ‌ ನಡೆಸುವಂತೆ ಆಗ್ರಹಿಸುತ್ತಿದ್ದಾರೆ.

4 / 7
ಇನ್ನೂ ನಗರದಲ್ಲಿ ರಾಜಕಾಲುವೆ ಹಾಗೂ ಮಳೆಯಿಂದ ಆಗಿರುವಂತಹ ಅವಾಂತರ ಕುರಿತಂತೆ ಸಿಎಂ ಸಿದ್ಧರಾಮಯ್ಯ ಸೂಚನೆ ಹಿನ್ನಲೆ ಬಿಬಿಎಂಪಿ ಕಂಟ್ರೋಲ್ ರೂಂ ಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭೇಟಿ ನೀಡಿದ್ರು.

ಇನ್ನೂ ನಗರದಲ್ಲಿ ರಾಜಕಾಲುವೆ ಹಾಗೂ ಮಳೆಯಿಂದ ಆಗಿರುವಂತಹ ಅವಾಂತರ ಕುರಿತಂತೆ ಸಿಎಂ ಸಿದ್ಧರಾಮಯ್ಯ ಸೂಚನೆ ಹಿನ್ನಲೆ ಬಿಬಿಎಂಪಿ ಕಂಟ್ರೋಲ್ ರೂಂ ಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭೇಟಿ ನೀಡಿದ್ರು.

5 / 7
ಇದೇ ವೇಳೆ ರಾಜಕಾಲುವೆ ನಿರ್ವಹಣೆ, ಮರ ತೆರವು ಸೇರಿ ಮಳೆ ಅವಾಂತರಗಳಿಗೆ ಟೆಕ್ನಾಲಜಿ ಮೂಲಕ ಪರಿಹಾರ ಕೊಡಲು ಕ್ರಮಕ್ಕೆ ಸೂಚನೆ ನೀಡಿದ್ರು.

ಇದೇ ವೇಳೆ ರಾಜಕಾಲುವೆ ನಿರ್ವಹಣೆ, ಮರ ತೆರವು ಸೇರಿ ಮಳೆ ಅವಾಂತರಗಳಿಗೆ ಟೆಕ್ನಾಲಜಿ ಮೂಲಕ ಪರಿಹಾರ ಕೊಡಲು ಕ್ರಮಕ್ಕೆ ಸೂಚನೆ ನೀಡಿದ್ರು.

6 / 7
ಒಟ್ಟಿನಲ್ಲಿ ಮಳೆ ಕಡಿಮೆ ಆದ್ರು ಸಿಲಿಕಾನ್ ಸಿಟಿಯಲ್ಲಿ ಅವಾಂತರಗಳು ಮಾತ್ರ ನಿಲ್ಲುತ್ತಿಲ್ಲ.‌ ಹೀಗಿರುವಾಗ ಒಣಗಿದ ಮರ ಹಾಗೂ ಈಗ್ಲೊ ಆಗ್ಲೊ ಬೀಳೊ ಹಂತದಲ್ಲಿರುವ ಮರಗಳನ್ನ ಗುರುತಿಸಿ ಅವುಗಳ ತೆರವಿಗೆ ಪಾಲಿಕೆ ಮುಂದಾಗಬೇಕಿದೆ.

ಒಟ್ಟಿನಲ್ಲಿ ಮಳೆ ಕಡಿಮೆ ಆದ್ರು ಸಿಲಿಕಾನ್ ಸಿಟಿಯಲ್ಲಿ ಅವಾಂತರಗಳು ಮಾತ್ರ ನಿಲ್ಲುತ್ತಿಲ್ಲ.‌ ಹೀಗಿರುವಾಗ ಒಣಗಿದ ಮರ ಹಾಗೂ ಈಗ್ಲೊ ಆಗ್ಲೊ ಬೀಳೊ ಹಂತದಲ್ಲಿರುವ ಮರಗಳನ್ನ ಗುರುತಿಸಿ ಅವುಗಳ ತೆರವಿಗೆ ಪಾಲಿಕೆ ಮುಂದಾಗಬೇಕಿದೆ.

7 / 7
Follow us
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್