AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿವೆ ಅಪಾಯಕಾರಿ ಒಣ ಮರಗಳು; ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಗಾಳಿಯಿಂದಾಗಿ ನೂರಾರು ಮರಗಳು ಧರೆಗುರುಳಿ ಅನಾಹುತಗಳು ಸಂಭವಿಸಿದ್ವು. ಇದೀಗ ರಾಜಧಾನಿಯಲ್ಲೆ ಮಳೆ ಗಾಳಿ ಇಲ್ಲದಿದ್ರು ಮರಗಳು ಧರೆಗುರುಳಿತ್ತಿವೆ. ಹೀಗಿರುವಾಗ ನಗರದಲ್ಲಿರೋ‌ ಒಣಗಿದ ಮರಗಳ ತೆರವಿಗೆ ಮುಂದಾಗದಿರೋ ಪಾಲಿಕೆ ನಿರ್ಲಕ್ಷ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

Vinayak Hanamant Gurav
| Edited By: |

Updated on: Aug 27, 2024 | 11:12 AM

Share
ಬೆಂಗಳೂರಿನಲ್ಲಿ‌ ರಸ್ತೆ ಗುಂಡಿ ಸಮಸ್ಯೆ ಒಂದಡೆಯಾದರೆ ಮತ್ತೊಂದೆಡೆಗೆ ಧರೆಗೆ ಉರುಳುತ್ತಿರೋ ಮರಗಳ ಸಮಸ್ಯೆ. ಮಳೆ, ಗಾಳಿ ಇಲ್ಲದಿದ್ರು ನಗರದಲ್ಲಿ ಧರೆಗೆ ಮರಗಳು ಉರುಳುತ್ತಿದ್ದು, ನೆನ್ನೆಯಷ್ಟೇ ವೈಯಾಲಿಕಾವಲ್‌ನಲ್ಲಿ ನಿನ್ನೆ ಕೂಡ ಮರ ಉರುಳಿ ಅವಾಂತರ ಸೃಷ್ಟಿಯಾಗಿತ್ತು.

ಬೆಂಗಳೂರಿನಲ್ಲಿ‌ ರಸ್ತೆ ಗುಂಡಿ ಸಮಸ್ಯೆ ಒಂದಡೆಯಾದರೆ ಮತ್ತೊಂದೆಡೆಗೆ ಧರೆಗೆ ಉರುಳುತ್ತಿರೋ ಮರಗಳ ಸಮಸ್ಯೆ. ಮಳೆ, ಗಾಳಿ ಇಲ್ಲದಿದ್ರು ನಗರದಲ್ಲಿ ಧರೆಗೆ ಮರಗಳು ಉರುಳುತ್ತಿದ್ದು, ನೆನ್ನೆಯಷ್ಟೇ ವೈಯಾಲಿಕಾವಲ್‌ನಲ್ಲಿ ನಿನ್ನೆ ಕೂಡ ಮರ ಉರುಳಿ ಅವಾಂತರ ಸೃಷ್ಟಿಯಾಗಿತ್ತು.

1 / 7
ಇನ್ನೂ ಚೆನ್ನಾಗಿ ಇರೋ‌ ಮರಗಳೆ ಧರೆಗೆ ಉರುಳುತ್ತಿದ್ದರು ಒಣಗಿದ ಮರಗಳ ತೆರವಿಗೆ ಪಾಲಿಕೆ ನಿರ್ಲಕ್ಷ ವಹಿಸುತ್ತಿದೆ. ಮಲ್ಲೇಶ್ವರಂ ಟೆಂಪಲ್ ರಸ್ತೆಯ 15 ನೇ ಮುಖ್ಯ ರಸ್ತೆಯಲ್ಲಿ ರಾಜಕಾಲುವೆ ಕಾಮಗಾರಿ ನಡೆಯುತ್ತಿದೆ. ಪಕ್ಕದಲ್ಲೆ ಈಗಾಗಲೇ ಒಂದು ಮರ ಧರೆಗೆ ಉರುಳಿದೆ.

ಇನ್ನೂ ಚೆನ್ನಾಗಿ ಇರೋ‌ ಮರಗಳೆ ಧರೆಗೆ ಉರುಳುತ್ತಿದ್ದರು ಒಣಗಿದ ಮರಗಳ ತೆರವಿಗೆ ಪಾಲಿಕೆ ನಿರ್ಲಕ್ಷ ವಹಿಸುತ್ತಿದೆ. ಮಲ್ಲೇಶ್ವರಂ ಟೆಂಪಲ್ ರಸ್ತೆಯ 15 ನೇ ಮುಖ್ಯ ರಸ್ತೆಯಲ್ಲಿ ರಾಜಕಾಲುವೆ ಕಾಮಗಾರಿ ನಡೆಯುತ್ತಿದೆ. ಪಕ್ಕದಲ್ಲೆ ಈಗಾಗಲೇ ಒಂದು ಮರ ಧರೆಗೆ ಉರುಳಿದೆ.

2 / 7
ಇನ್ನೇರಡು ಬೃಹತ್ ಗಾತ್ರದ ಮರಗಳ ಬುಡ ಸಮೇತ ಕಾಣುತ್ತಿದ್ದು ಯಾವಾಗ ಬೀಳುತ್ತೊ ಅನ್ನೊ ಆತಂಕ ಎದುರಾಗಿದೆ. ಜಯನಗರ ಮಹಾಕವಿ ಕುವೆಂಪು ಪಾರ್ಕ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಒಣಗಿದ ಮರಗಳಿವೆ.

ಇನ್ನೇರಡು ಬೃಹತ್ ಗಾತ್ರದ ಮರಗಳ ಬುಡ ಸಮೇತ ಕಾಣುತ್ತಿದ್ದು ಯಾವಾಗ ಬೀಳುತ್ತೊ ಅನ್ನೊ ಆತಂಕ ಎದುರಾಗಿದೆ. ಜಯನಗರ ಮಹಾಕವಿ ಕುವೆಂಪು ಪಾರ್ಕ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಒಣಗಿದ ಮರಗಳಿವೆ.

3 / 7
ಇಷ್ಟೆಲ್ಲ ಆದ್ರು ಕೂಡ ಒಣಗಿದ ಮರಗಳ ತೆರವಿಗೆ ಮುಂದಾಗದ ಪಾಲಿಕೆ ಅಸಡ್ಡೆಗೆ ಬೆಂಗಳೂರು ಜನತೆ ಆಕ್ರೋಶ ಹೊರ ಹಾಕುತ್ತಿದ್ದು, ನಗರದಲ್ಲಿ‌ ಈ ಎಲ್ಲ ಸಮಸ್ಯೆಗಳು ಬಗೆ ಹರಿಯಬೇಕೆಂದ್ರೆ ಪಾಲಿಕೆ‌ ಚುನಾವಣೆ‌ ನಡೆಸುವಂತೆ ಆಗ್ರಹಿಸುತ್ತಿದ್ದಾರೆ.

ಇಷ್ಟೆಲ್ಲ ಆದ್ರು ಕೂಡ ಒಣಗಿದ ಮರಗಳ ತೆರವಿಗೆ ಮುಂದಾಗದ ಪಾಲಿಕೆ ಅಸಡ್ಡೆಗೆ ಬೆಂಗಳೂರು ಜನತೆ ಆಕ್ರೋಶ ಹೊರ ಹಾಕುತ್ತಿದ್ದು, ನಗರದಲ್ಲಿ‌ ಈ ಎಲ್ಲ ಸಮಸ್ಯೆಗಳು ಬಗೆ ಹರಿಯಬೇಕೆಂದ್ರೆ ಪಾಲಿಕೆ‌ ಚುನಾವಣೆ‌ ನಡೆಸುವಂತೆ ಆಗ್ರಹಿಸುತ್ತಿದ್ದಾರೆ.

4 / 7
ಇನ್ನೂ ನಗರದಲ್ಲಿ ರಾಜಕಾಲುವೆ ಹಾಗೂ ಮಳೆಯಿಂದ ಆಗಿರುವಂತಹ ಅವಾಂತರ ಕುರಿತಂತೆ ಸಿಎಂ ಸಿದ್ಧರಾಮಯ್ಯ ಸೂಚನೆ ಹಿನ್ನಲೆ ಬಿಬಿಎಂಪಿ ಕಂಟ್ರೋಲ್ ರೂಂ ಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭೇಟಿ ನೀಡಿದ್ರು.

ಇನ್ನೂ ನಗರದಲ್ಲಿ ರಾಜಕಾಲುವೆ ಹಾಗೂ ಮಳೆಯಿಂದ ಆಗಿರುವಂತಹ ಅವಾಂತರ ಕುರಿತಂತೆ ಸಿಎಂ ಸಿದ್ಧರಾಮಯ್ಯ ಸೂಚನೆ ಹಿನ್ನಲೆ ಬಿಬಿಎಂಪಿ ಕಂಟ್ರೋಲ್ ರೂಂ ಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭೇಟಿ ನೀಡಿದ್ರು.

5 / 7
ಇದೇ ವೇಳೆ ರಾಜಕಾಲುವೆ ನಿರ್ವಹಣೆ, ಮರ ತೆರವು ಸೇರಿ ಮಳೆ ಅವಾಂತರಗಳಿಗೆ ಟೆಕ್ನಾಲಜಿ ಮೂಲಕ ಪರಿಹಾರ ಕೊಡಲು ಕ್ರಮಕ್ಕೆ ಸೂಚನೆ ನೀಡಿದ್ರು.

ಇದೇ ವೇಳೆ ರಾಜಕಾಲುವೆ ನಿರ್ವಹಣೆ, ಮರ ತೆರವು ಸೇರಿ ಮಳೆ ಅವಾಂತರಗಳಿಗೆ ಟೆಕ್ನಾಲಜಿ ಮೂಲಕ ಪರಿಹಾರ ಕೊಡಲು ಕ್ರಮಕ್ಕೆ ಸೂಚನೆ ನೀಡಿದ್ರು.

6 / 7
ಒಟ್ಟಿನಲ್ಲಿ ಮಳೆ ಕಡಿಮೆ ಆದ್ರು ಸಿಲಿಕಾನ್ ಸಿಟಿಯಲ್ಲಿ ಅವಾಂತರಗಳು ಮಾತ್ರ ನಿಲ್ಲುತ್ತಿಲ್ಲ.‌ ಹೀಗಿರುವಾಗ ಒಣಗಿದ ಮರ ಹಾಗೂ ಈಗ್ಲೊ ಆಗ್ಲೊ ಬೀಳೊ ಹಂತದಲ್ಲಿರುವ ಮರಗಳನ್ನ ಗುರುತಿಸಿ ಅವುಗಳ ತೆರವಿಗೆ ಪಾಲಿಕೆ ಮುಂದಾಗಬೇಕಿದೆ.

ಒಟ್ಟಿನಲ್ಲಿ ಮಳೆ ಕಡಿಮೆ ಆದ್ರು ಸಿಲಿಕಾನ್ ಸಿಟಿಯಲ್ಲಿ ಅವಾಂತರಗಳು ಮಾತ್ರ ನಿಲ್ಲುತ್ತಿಲ್ಲ.‌ ಹೀಗಿರುವಾಗ ಒಣಗಿದ ಮರ ಹಾಗೂ ಈಗ್ಲೊ ಆಗ್ಲೊ ಬೀಳೊ ಹಂತದಲ್ಲಿರುವ ಮರಗಳನ್ನ ಗುರುತಿಸಿ ಅವುಗಳ ತೆರವಿಗೆ ಪಾಲಿಕೆ ಮುಂದಾಗಬೇಕಿದೆ.

7 / 7
Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು