AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಎಲ್​ನಲ್ಲಿ ರನ್ ಹೊಳೆ ಹರಿಸಿದ ಡಾರ್ಲಿಂಗ್ ಕೃಷ್ಣಗೆ ವಿಶೇಷ ಗೌರವ

ಕನ್ನಡದ ನಟ ಡಾರ್ಲಿಂಗ್ ಕೃಷ್ಣ ಅವರು ಈ ಬಾರಿಯ ಸಿಸಿಎಲ್ನಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ಅವರ ಬ್ಯಾಟ್ನಿಂದ ಈ ಮೊದಲು ಶತಕ ಕೂಡ ಬಂದಿತ್ತು. ಈ ಕಾರಣಕ್ಕೆ ಅವರಿಗೆ ಸಿಸಿಎಲ್ನಲ್ಲಿ ವಿಶೇಷ ಗೌರವ ಸೂಚಿಸಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ .

ರಾಜೇಶ್ ದುಗ್ಗುಮನೆ
|

Updated on: Mar 03, 2025 | 2:35 PM

Share
ನಟ ಡಾರ್ಲಿಂಗ್ ಕೃಷ್ಣ ಅವರು ಪ್ರತಿ ಬಾರಿ ಸಿಸಿಎಲ್​ನಲ್ಲಿ ಮಿಂಚುತ್ತಾರೆ. ಈ ಬಾರಿಯೂ ಅವರು ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ಆಸರೆ ಆಗಿ ನಿಂತಿದ್ದಾರೆ. ಈಗ ಸಿಸಿಎಲ್ ಪೂರ್ಣಗೊಂಡಿದ್ದು ಅವರಿಗೆ ವಿಶೇಷ ಗೌರವ ಸಿಕ್ಕಿದೆ.

ನಟ ಡಾರ್ಲಿಂಗ್ ಕೃಷ್ಣ ಅವರು ಪ್ರತಿ ಬಾರಿ ಸಿಸಿಎಲ್​ನಲ್ಲಿ ಮಿಂಚುತ್ತಾರೆ. ಈ ಬಾರಿಯೂ ಅವರು ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ಆಸರೆ ಆಗಿ ನಿಂತಿದ್ದಾರೆ. ಈಗ ಸಿಸಿಎಲ್ ಪೂರ್ಣಗೊಂಡಿದ್ದು ಅವರಿಗೆ ವಿಶೇಷ ಗೌರವ ಸಿಕ್ಕಿದೆ.

1 / 5
ಸಿಸಿಎಲ್ ಭಾನುವಾರ ಪೂರ್ಣಗೊಂಡಿದೆ. ಕಿಚ್ಚನ ತಂಡ ಸೆಮಿಫೈನಲ್​ನಲ್ಲೇ ಸೋತ್ತಿದ್ದರಿಂದ ಕಪ್ ಗೆಲ್ಲುವ ಆಸೆ ಕೊನೆ ಆಯಿತು. ಸಿಸಿಎಲ್​ನವರು ಡಾರ್ಲಿಂಗ್ ಕೃಷ್ಣ ಅವರ ಬ್ಯಾಟಿಂಗ್​ನ ಗಮನಿಸಿ ಗೌರವ ನೀಡಿದ್ದಾರೆ.

Darling Krishna (3)

2 / 5
ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಸಿಸಿಲ್​ನಲ್ಲಿ ಕರ್ನಾಟಕ ಬುಲ್ಡೋಜರ್ಸ್​ ಪರ ಬ್ಯಾಟ್ ಬೀಸಿದರು. ಅವರಿಗೆ ‘ಬ್ಯಾಟರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಸಿಕ್ಕಿದೆ. ಈ ಅವಾರ್ಡ್ ಪಡೆದು ಅವರು ಖುಷಿಪಟ್ಟಿದ್ದಾರೆ.

ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಸಿಸಿಲ್​ನಲ್ಲಿ ಕರ್ನಾಟಕ ಬುಲ್ಡೋಜರ್ಸ್​ ಪರ ಬ್ಯಾಟ್ ಬೀಸಿದರು. ಅವರಿಗೆ ‘ಬ್ಯಾಟರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಸಿಕ್ಕಿದೆ. ಈ ಅವಾರ್ಡ್ ಪಡೆದು ಅವರು ಖುಷಿಪಟ್ಟಿದ್ದಾರೆ.

3 / 5
ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಶತಕ ಕೂಡ ಬಾರಿಸಿದ್ದರು. ಹಲವು ಪ್ರಮುಖ ಪಂದ್ಯಗಳಲ್ಲಿ ಅವರಿಂದ ರನ್ ಹೊಳೆಯೇ ಹರಿದಿದೆ. ಈ ಮೂಲಕ ಅವರು ತಂಡದ ಪ್ರಮುಖ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಶತಕ ಕೂಡ ಬಾರಿಸಿದ್ದರು. ಹಲವು ಪ್ರಮುಖ ಪಂದ್ಯಗಳಲ್ಲಿ ಅವರಿಂದ ರನ್ ಹೊಳೆಯೇ ಹರಿದಿದೆ. ಈ ಮೂಲಕ ಅವರು ತಂಡದ ಪ್ರಮುಖ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಡಾರ್ಲಿಂಗ್ ಕೃಷ್ಣ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಮಿಲನಾ ಅವರನ್ನು ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಅವರಿಗೆ ಮಗು ಕೂಡ ಜನಿಸಿದೆ.

ಡಾರ್ಲಿಂಗ್ ಕೃಷ್ಣ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಮಿಲನಾ ಅವರನ್ನು ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಅವರಿಗೆ ಮಗು ಕೂಡ ಜನಿಸಿದೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ