AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಎಲ್​ನಲ್ಲಿ ರನ್ ಹೊಳೆ ಹರಿಸಿದ ಡಾರ್ಲಿಂಗ್ ಕೃಷ್ಣಗೆ ವಿಶೇಷ ಗೌರವ

ಕನ್ನಡದ ನಟ ಡಾರ್ಲಿಂಗ್ ಕೃಷ್ಣ ಅವರು ಈ ಬಾರಿಯ ಸಿಸಿಎಲ್ನಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ಅವರ ಬ್ಯಾಟ್ನಿಂದ ಈ ಮೊದಲು ಶತಕ ಕೂಡ ಬಂದಿತ್ತು. ಈ ಕಾರಣಕ್ಕೆ ಅವರಿಗೆ ಸಿಸಿಎಲ್ನಲ್ಲಿ ವಿಶೇಷ ಗೌರವ ಸೂಚಿಸಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ .

ರಾಜೇಶ್ ದುಗ್ಗುಮನೆ
|

Updated on: Mar 03, 2025 | 2:35 PM

Share
ನಟ ಡಾರ್ಲಿಂಗ್ ಕೃಷ್ಣ ಅವರು ಪ್ರತಿ ಬಾರಿ ಸಿಸಿಎಲ್​ನಲ್ಲಿ ಮಿಂಚುತ್ತಾರೆ. ಈ ಬಾರಿಯೂ ಅವರು ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ಆಸರೆ ಆಗಿ ನಿಂತಿದ್ದಾರೆ. ಈಗ ಸಿಸಿಎಲ್ ಪೂರ್ಣಗೊಂಡಿದ್ದು ಅವರಿಗೆ ವಿಶೇಷ ಗೌರವ ಸಿಕ್ಕಿದೆ.

ನಟ ಡಾರ್ಲಿಂಗ್ ಕೃಷ್ಣ ಅವರು ಪ್ರತಿ ಬಾರಿ ಸಿಸಿಎಲ್​ನಲ್ಲಿ ಮಿಂಚುತ್ತಾರೆ. ಈ ಬಾರಿಯೂ ಅವರು ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ಆಸರೆ ಆಗಿ ನಿಂತಿದ್ದಾರೆ. ಈಗ ಸಿಸಿಎಲ್ ಪೂರ್ಣಗೊಂಡಿದ್ದು ಅವರಿಗೆ ವಿಶೇಷ ಗೌರವ ಸಿಕ್ಕಿದೆ.

1 / 5
ಸಿಸಿಎಲ್ ಭಾನುವಾರ ಪೂರ್ಣಗೊಂಡಿದೆ. ಕಿಚ್ಚನ ತಂಡ ಸೆಮಿಫೈನಲ್​ನಲ್ಲೇ ಸೋತ್ತಿದ್ದರಿಂದ ಕಪ್ ಗೆಲ್ಲುವ ಆಸೆ ಕೊನೆ ಆಯಿತು. ಸಿಸಿಎಲ್​ನವರು ಡಾರ್ಲಿಂಗ್ ಕೃಷ್ಣ ಅವರ ಬ್ಯಾಟಿಂಗ್​ನ ಗಮನಿಸಿ ಗೌರವ ನೀಡಿದ್ದಾರೆ.

Darling Krishna (3)

2 / 5
ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಸಿಸಿಲ್​ನಲ್ಲಿ ಕರ್ನಾಟಕ ಬುಲ್ಡೋಜರ್ಸ್​ ಪರ ಬ್ಯಾಟ್ ಬೀಸಿದರು. ಅವರಿಗೆ ‘ಬ್ಯಾಟರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಸಿಕ್ಕಿದೆ. ಈ ಅವಾರ್ಡ್ ಪಡೆದು ಅವರು ಖುಷಿಪಟ್ಟಿದ್ದಾರೆ.

ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಸಿಸಿಲ್​ನಲ್ಲಿ ಕರ್ನಾಟಕ ಬುಲ್ಡೋಜರ್ಸ್​ ಪರ ಬ್ಯಾಟ್ ಬೀಸಿದರು. ಅವರಿಗೆ ‘ಬ್ಯಾಟರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಸಿಕ್ಕಿದೆ. ಈ ಅವಾರ್ಡ್ ಪಡೆದು ಅವರು ಖುಷಿಪಟ್ಟಿದ್ದಾರೆ.

3 / 5
ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಶತಕ ಕೂಡ ಬಾರಿಸಿದ್ದರು. ಹಲವು ಪ್ರಮುಖ ಪಂದ್ಯಗಳಲ್ಲಿ ಅವರಿಂದ ರನ್ ಹೊಳೆಯೇ ಹರಿದಿದೆ. ಈ ಮೂಲಕ ಅವರು ತಂಡದ ಪ್ರಮುಖ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಶತಕ ಕೂಡ ಬಾರಿಸಿದ್ದರು. ಹಲವು ಪ್ರಮುಖ ಪಂದ್ಯಗಳಲ್ಲಿ ಅವರಿಂದ ರನ್ ಹೊಳೆಯೇ ಹರಿದಿದೆ. ಈ ಮೂಲಕ ಅವರು ತಂಡದ ಪ್ರಮುಖ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಡಾರ್ಲಿಂಗ್ ಕೃಷ್ಣ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಮಿಲನಾ ಅವರನ್ನು ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಅವರಿಗೆ ಮಗು ಕೂಡ ಜನಿಸಿದೆ.

ಡಾರ್ಲಿಂಗ್ ಕೃಷ್ಣ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಮಿಲನಾ ಅವರನ್ನು ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಅವರಿಗೆ ಮಗು ಕೂಡ ಜನಿಸಿದೆ.

5 / 5
Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ