AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಎಲ್​ನಲ್ಲಿ ರನ್ ಹೊಳೆ ಹರಿಸಿದ ಡಾರ್ಲಿಂಗ್ ಕೃಷ್ಣಗೆ ವಿಶೇಷ ಗೌರವ

ಕನ್ನಡದ ನಟ ಡಾರ್ಲಿಂಗ್ ಕೃಷ್ಣ ಅವರು ಈ ಬಾರಿಯ ಸಿಸಿಎಲ್ನಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ಅವರ ಬ್ಯಾಟ್ನಿಂದ ಈ ಮೊದಲು ಶತಕ ಕೂಡ ಬಂದಿತ್ತು. ಈ ಕಾರಣಕ್ಕೆ ಅವರಿಗೆ ಸಿಸಿಎಲ್ನಲ್ಲಿ ವಿಶೇಷ ಗೌರವ ಸೂಚಿಸಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ .

ರಾಜೇಶ್ ದುಗ್ಗುಮನೆ
|

Updated on: Mar 03, 2025 | 2:35 PM

ನಟ ಡಾರ್ಲಿಂಗ್ ಕೃಷ್ಣ ಅವರು ಪ್ರತಿ ಬಾರಿ ಸಿಸಿಎಲ್​ನಲ್ಲಿ ಮಿಂಚುತ್ತಾರೆ. ಈ ಬಾರಿಯೂ ಅವರು ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ಆಸರೆ ಆಗಿ ನಿಂತಿದ್ದಾರೆ. ಈಗ ಸಿಸಿಎಲ್ ಪೂರ್ಣಗೊಂಡಿದ್ದು ಅವರಿಗೆ ವಿಶೇಷ ಗೌರವ ಸಿಕ್ಕಿದೆ.

ನಟ ಡಾರ್ಲಿಂಗ್ ಕೃಷ್ಣ ಅವರು ಪ್ರತಿ ಬಾರಿ ಸಿಸಿಎಲ್​ನಲ್ಲಿ ಮಿಂಚುತ್ತಾರೆ. ಈ ಬಾರಿಯೂ ಅವರು ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ಆಸರೆ ಆಗಿ ನಿಂತಿದ್ದಾರೆ. ಈಗ ಸಿಸಿಎಲ್ ಪೂರ್ಣಗೊಂಡಿದ್ದು ಅವರಿಗೆ ವಿಶೇಷ ಗೌರವ ಸಿಕ್ಕಿದೆ.

1 / 5
ಸಿಸಿಎಲ್ ಭಾನುವಾರ ಪೂರ್ಣಗೊಂಡಿದೆ. ಕಿಚ್ಚನ ತಂಡ ಸೆಮಿಫೈನಲ್​ನಲ್ಲೇ ಸೋತ್ತಿದ್ದರಿಂದ ಕಪ್ ಗೆಲ್ಲುವ ಆಸೆ ಕೊನೆ ಆಯಿತು. ಸಿಸಿಎಲ್​ನವರು ಡಾರ್ಲಿಂಗ್ ಕೃಷ್ಣ ಅವರ ಬ್ಯಾಟಿಂಗ್​ನ ಗಮನಿಸಿ ಗೌರವ ನೀಡಿದ್ದಾರೆ.

Darling Krishna (3)

2 / 5
ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಸಿಸಿಲ್​ನಲ್ಲಿ ಕರ್ನಾಟಕ ಬುಲ್ಡೋಜರ್ಸ್​ ಪರ ಬ್ಯಾಟ್ ಬೀಸಿದರು. ಅವರಿಗೆ ‘ಬ್ಯಾಟರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಸಿಕ್ಕಿದೆ. ಈ ಅವಾರ್ಡ್ ಪಡೆದು ಅವರು ಖುಷಿಪಟ್ಟಿದ್ದಾರೆ.

ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಸಿಸಿಲ್​ನಲ್ಲಿ ಕರ್ನಾಟಕ ಬುಲ್ಡೋಜರ್ಸ್​ ಪರ ಬ್ಯಾಟ್ ಬೀಸಿದರು. ಅವರಿಗೆ ‘ಬ್ಯಾಟರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಸಿಕ್ಕಿದೆ. ಈ ಅವಾರ್ಡ್ ಪಡೆದು ಅವರು ಖುಷಿಪಟ್ಟಿದ್ದಾರೆ.

3 / 5
ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಶತಕ ಕೂಡ ಬಾರಿಸಿದ್ದರು. ಹಲವು ಪ್ರಮುಖ ಪಂದ್ಯಗಳಲ್ಲಿ ಅವರಿಂದ ರನ್ ಹೊಳೆಯೇ ಹರಿದಿದೆ. ಈ ಮೂಲಕ ಅವರು ತಂಡದ ಪ್ರಮುಖ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಶತಕ ಕೂಡ ಬಾರಿಸಿದ್ದರು. ಹಲವು ಪ್ರಮುಖ ಪಂದ್ಯಗಳಲ್ಲಿ ಅವರಿಂದ ರನ್ ಹೊಳೆಯೇ ಹರಿದಿದೆ. ಈ ಮೂಲಕ ಅವರು ತಂಡದ ಪ್ರಮುಖ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಡಾರ್ಲಿಂಗ್ ಕೃಷ್ಣ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಮಿಲನಾ ಅವರನ್ನು ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಅವರಿಗೆ ಮಗು ಕೂಡ ಜನಿಸಿದೆ.

ಡಾರ್ಲಿಂಗ್ ಕೃಷ್ಣ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಮಿಲನಾ ಅವರನ್ನು ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಅವರಿಗೆ ಮಗು ಕೂಡ ಜನಿಸಿದೆ.

5 / 5
Follow us
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು