- TV9 Kannada Photo gallery Darling Krishna Won batter of the tournament In CCL 2025 Cinema News in Kannada
ಸಿಸಿಎಲ್ನಲ್ಲಿ ರನ್ ಹೊಳೆ ಹರಿಸಿದ ಡಾರ್ಲಿಂಗ್ ಕೃಷ್ಣಗೆ ವಿಶೇಷ ಗೌರವ
ಕನ್ನಡದ ನಟ ಡಾರ್ಲಿಂಗ್ ಕೃಷ್ಣ ಅವರು ಈ ಬಾರಿಯ ಸಿಸಿಎಲ್ನಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ಅವರ ಬ್ಯಾಟ್ನಿಂದ ಈ ಮೊದಲು ಶತಕ ಕೂಡ ಬಂದಿತ್ತು. ಈ ಕಾರಣಕ್ಕೆ ಅವರಿಗೆ ಸಿಸಿಎಲ್ನಲ್ಲಿ ವಿಶೇಷ ಗೌರವ ಸೂಚಿಸಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ .
Updated on: Mar 03, 2025 | 2:35 PM
Share

ನಟ ಡಾರ್ಲಿಂಗ್ ಕೃಷ್ಣ ಅವರು ಪ್ರತಿ ಬಾರಿ ಸಿಸಿಎಲ್ನಲ್ಲಿ ಮಿಂಚುತ್ತಾರೆ. ಈ ಬಾರಿಯೂ ಅವರು ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ಆಸರೆ ಆಗಿ ನಿಂತಿದ್ದಾರೆ. ಈಗ ಸಿಸಿಎಲ್ ಪೂರ್ಣಗೊಂಡಿದ್ದು ಅವರಿಗೆ ವಿಶೇಷ ಗೌರವ ಸಿಕ್ಕಿದೆ.
1 / 5

Darling Krishna (3)
2 / 5

ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಸಿಸಿಲ್ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ಪರ ಬ್ಯಾಟ್ ಬೀಸಿದರು. ಅವರಿಗೆ ‘ಬ್ಯಾಟರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಸಿಕ್ಕಿದೆ. ಈ ಅವಾರ್ಡ್ ಪಡೆದು ಅವರು ಖುಷಿಪಟ್ಟಿದ್ದಾರೆ.
3 / 5

ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಶತಕ ಕೂಡ ಬಾರಿಸಿದ್ದರು. ಹಲವು ಪ್ರಮುಖ ಪಂದ್ಯಗಳಲ್ಲಿ ಅವರಿಂದ ರನ್ ಹೊಳೆಯೇ ಹರಿದಿದೆ. ಈ ಮೂಲಕ ಅವರು ತಂಡದ ಪ್ರಮುಖ ಬ್ಯಾಟರ್ ಎನಿಸಿಕೊಂಡಿದ್ದಾರೆ.
4 / 5

ಡಾರ್ಲಿಂಗ್ ಕೃಷ್ಣ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಮಿಲನಾ ಅವರನ್ನು ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಅವರಿಗೆ ಮಗು ಕೂಡ ಜನಿಸಿದೆ.
5 / 5
Related Photo Gallery
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ಹಿಂದಿಯಲ್ಲಿ ಒಂದೇ ದಿನ 30,000 ‘ಟಾಕ್ಸಿಕ್’ ಟಿಕೆಟ್ ಮಾರಾಟ; ದೊಡ್ಡ ಓಪನಿಂಗ್
ದೆಹಲಿಯ ಪೊಲೀಸ್ ಠಾಣೆ ಹೊರಗೆ ರಾಹುಲ್ ಗಾಂಧಿಯ ಪ್ರತಿಭಟನೆಗೆ ಬಿಜೆಪಿ ಆಕ್ರೋಶ
ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ರದ್ದು! ಕಾರಣ ವಿವರಿಸಿದ ಬಿಸಿಬಿ ಅಧ್ಯಕ್ಷ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
ಪೊಲೀಸರ ಮುಂದೆ ತಂದೆಯ ಗುಟ್ಟು ರಟ್ಟು ಮಾಡಿದ 6 ವರ್ಷದ ಮಗ
ರಾಮನಗರ KSRTC ಬಸ್ ನಿಲ್ದಾಣದಲ್ಲಿ ಹೈಡ್ರಾಮಾ
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಚಾಮುಂಡೇಶ್ವರಿಗೆ ಧನಲಕ್ಷ್ಮಿ ಅಲಂಕಾರ ಮಾಡೋಕೆ ಬಳಸಿದ್ದು ಎಷ್ಟು ಲಕ್ಷ ಗೊತ್ತಾ?
ಮಾರ್ಷಲ್ಗಳನ್ನು ತಳ್ಳಿ ನುಗ್ಗಿದ ಬಿಜೆಪಿ, ಜೆಡಿಎಸ್ ಶಾಸಕರು!
ನಮ್ರತಾ ಗೌಡ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ
ರವಿ ಕಿಶನ್ ಡ್ಯಾನ್ಸ್ಗೆ ಎಲ್ಲ ಕಡೆ ಭರ್ಜರಿ ಬೇಡಿಕೆ
ಸಮುದ್ರ ತೀರದಲ್ಲಿ ಗಮನ ಸೆಳೆದ ತನಿಷಾ ಕುಪ್ಪಂಡ
ಆಕಸ್ಮಿಕ ಬೆಂಕಿಯಿಂದಾಗಿ ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್




