AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ, ಕೊಲೆಯಾದ ರೇಣುಕಾಸ್ವಾಮಿ ಯಾರು? ಹಿನ್ನೆಲೆ ಏನು?

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಹಾಗೂ ಸಹಚರರ ಬಂಧನವಾಗಿದೆ. ಅಂದಹಾಗೆ ಯಾರು ಈ ರೇಣುಕಾ ಸ್ವಾಮಿ? ಈತನ ಹಿನ್ನೆಲೆ ಏನು? ಈತನ ಕೊಲೆ ಆಗಿದ್ದೇಕೆ? ದರ್ಶನ್ ಗೇಕೆ ಈತನ ಮೇಲೆ ಸಿಟ್ಟು? ಇಲ್ಲಿದೆ ಚಿತ್ರಸಹಿತ ಮಾಹಿತಿ.

ಮಂಜುನಾಥ ಸಿ.
|

Updated on:Jun 11, 2024 | 12:41 PM

Share
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರನ್ನು ಬಂಧಿಸಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರನ್ನು ಬಂಧಿಸಲಾಗಿದೆ.

1 / 6
ರೇಣುಕಾಸ್ವಾಮಿ ಚಿತ್ರದುರ್ಗದ ನಿವಾಸಿ, ನಗರದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯಲ್ಲಿ ವಾಸವಿದ್ದ. ಅಪೋಲೊ ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ.

ರೇಣುಕಾಸ್ವಾಮಿ ಚಿತ್ರದುರ್ಗದ ನಿವಾಸಿ, ನಗರದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯಲ್ಲಿ ವಾಸವಿದ್ದ. ಅಪೋಲೊ ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ.

2 / 6
ಕೊಲೆ ಆಗಿರುವ ರೇಣುಕಾ ಸ್ವಾಮಿ, ಬೆಸ್ಕಾಂ ನಿವೃತ್ತ ನೌಕರ ಶಿವನಗೌಡ-ರತ್ನಪ್ರಭಾ ದಂಪತಿ ಪುತ್ರ. ಈತ ದರ್ಶನ್ ಅಭಿಮಾನಿ ಆಗಿದ್ದ.

ಕೊಲೆ ಆಗಿರುವ ರೇಣುಕಾ ಸ್ವಾಮಿ, ಬೆಸ್ಕಾಂ ನಿವೃತ್ತ ನೌಕರ ಶಿವನಗೌಡ-ರತ್ನಪ್ರಭಾ ದಂಪತಿ ಪುತ್ರ. ಈತ ದರ್ಶನ್ ಅಭಿಮಾನಿ ಆಗಿದ್ದ.

3 / 6
ರೇಣುಕಾಸ್ವಾಮಿಗೆ ಕಳೆದ ವರ್ಷವಷ್ಟೆ ಮದುವೆಯಾಗಿತ್ತು. ರೇಣುಕಾಸ್ವಾಮಿ ಪತ್ನಿ ಈಗ ಮೂರು ತಿಂಗಳ ಗರ್ಭಿಣಿ.

ರೇಣುಕಾಸ್ವಾಮಿಗೆ ಕಳೆದ ವರ್ಷವಷ್ಟೆ ಮದುವೆಯಾಗಿತ್ತು. ರೇಣುಕಾಸ್ವಾಮಿ ಪತ್ನಿ ಈಗ ಮೂರು ತಿಂಗಳ ಗರ್ಭಿಣಿ.

4 / 6
ರೇಣುಕಾ ಸ್ವಾಮಿ ಭಜರಂಗದಳದಲ್ಲಿಯೂ ಗುರುತಿಸಿಕೊಂಡಿದ್ದ. 3ವರ್ಷದ ಹಿಂದೆ ಭಜರಂಗದಳ ಸುರಕ್ಷಾ ಪ್ರಮುಖ ಆಗಿ ಗುರುತಿಸಿಕೊಂಡಿದ್ದ ರೇಣುಕಾಸ್ವಾಮಿ.

ರೇಣುಕಾ ಸ್ವಾಮಿ ಭಜರಂಗದಳದಲ್ಲಿಯೂ ಗುರುತಿಸಿಕೊಂಡಿದ್ದ. 3ವರ್ಷದ ಹಿಂದೆ ಭಜರಂಗದಳ ಸುರಕ್ಷಾ ಪ್ರಮುಖ ಆಗಿ ಗುರುತಿಸಿಕೊಂಡಿದ್ದ ರೇಣುಕಾಸ್ವಾಮಿ.

5 / 6
ದರ್ಶನ್ ಅಭಿಮಾನಿಯಾಗಿದ್ದ ರೇಣುಕಾಸ್ವಾಮಿ, ವಿಜಯಲಕ್ಷ್ಮಿ ಹಾಗೂ ದರ್ಶನ್ ದಾಂಪತ್ಯದ ಮಧ್ಯೆ ಬಂದಿರುವ ಪವಿತ್ರಾ ಬಗ್ಗೆ ಆಕ್ರೋಶ ಹೊಂದಿದ್ದ. ಹಾಗಾಗಿ ಪವಿತ್ರಾಗೆ ಅಶ್ಲೀಲ ಸಂದೇಶಗಳ ಕಳಿಸಿದ್ದ.

ದರ್ಶನ್ ಅಭಿಮಾನಿಯಾಗಿದ್ದ ರೇಣುಕಾಸ್ವಾಮಿ, ವಿಜಯಲಕ್ಷ್ಮಿ ಹಾಗೂ ದರ್ಶನ್ ದಾಂಪತ್ಯದ ಮಧ್ಯೆ ಬಂದಿರುವ ಪವಿತ್ರಾ ಬಗ್ಗೆ ಆಕ್ರೋಶ ಹೊಂದಿದ್ದ. ಹಾಗಾಗಿ ಪವಿತ್ರಾಗೆ ಅಶ್ಲೀಲ ಸಂದೇಶಗಳ ಕಳಿಸಿದ್ದ.

6 / 6

Published On - 12:18 pm, Tue, 11 June 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ