AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ, ಕೊಲೆಯಾದ ರೇಣುಕಾಸ್ವಾಮಿ ಯಾರು? ಹಿನ್ನೆಲೆ ಏನು?

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಹಾಗೂ ಸಹಚರರ ಬಂಧನವಾಗಿದೆ. ಅಂದಹಾಗೆ ಯಾರು ಈ ರೇಣುಕಾ ಸ್ವಾಮಿ? ಈತನ ಹಿನ್ನೆಲೆ ಏನು? ಈತನ ಕೊಲೆ ಆಗಿದ್ದೇಕೆ? ದರ್ಶನ್ ಗೇಕೆ ಈತನ ಮೇಲೆ ಸಿಟ್ಟು? ಇಲ್ಲಿದೆ ಚಿತ್ರಸಹಿತ ಮಾಹಿತಿ.

ಮಂಜುನಾಥ ಸಿ.
|

Updated on:Jun 11, 2024 | 12:41 PM

Share
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರನ್ನು ಬಂಧಿಸಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರನ್ನು ಬಂಧಿಸಲಾಗಿದೆ.

1 / 6
ರೇಣುಕಾಸ್ವಾಮಿ ಚಿತ್ರದುರ್ಗದ ನಿವಾಸಿ, ನಗರದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯಲ್ಲಿ ವಾಸವಿದ್ದ. ಅಪೋಲೊ ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ.

ರೇಣುಕಾಸ್ವಾಮಿ ಚಿತ್ರದುರ್ಗದ ನಿವಾಸಿ, ನಗರದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯಲ್ಲಿ ವಾಸವಿದ್ದ. ಅಪೋಲೊ ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ.

2 / 6
ಕೊಲೆ ಆಗಿರುವ ರೇಣುಕಾ ಸ್ವಾಮಿ, ಬೆಸ್ಕಾಂ ನಿವೃತ್ತ ನೌಕರ ಶಿವನಗೌಡ-ರತ್ನಪ್ರಭಾ ದಂಪತಿ ಪುತ್ರ. ಈತ ದರ್ಶನ್ ಅಭಿಮಾನಿ ಆಗಿದ್ದ.

ಕೊಲೆ ಆಗಿರುವ ರೇಣುಕಾ ಸ್ವಾಮಿ, ಬೆಸ್ಕಾಂ ನಿವೃತ್ತ ನೌಕರ ಶಿವನಗೌಡ-ರತ್ನಪ್ರಭಾ ದಂಪತಿ ಪುತ್ರ. ಈತ ದರ್ಶನ್ ಅಭಿಮಾನಿ ಆಗಿದ್ದ.

3 / 6
ರೇಣುಕಾಸ್ವಾಮಿಗೆ ಕಳೆದ ವರ್ಷವಷ್ಟೆ ಮದುವೆಯಾಗಿತ್ತು. ರೇಣುಕಾಸ್ವಾಮಿ ಪತ್ನಿ ಈಗ ಮೂರು ತಿಂಗಳ ಗರ್ಭಿಣಿ.

ರೇಣುಕಾಸ್ವಾಮಿಗೆ ಕಳೆದ ವರ್ಷವಷ್ಟೆ ಮದುವೆಯಾಗಿತ್ತು. ರೇಣುಕಾಸ್ವಾಮಿ ಪತ್ನಿ ಈಗ ಮೂರು ತಿಂಗಳ ಗರ್ಭಿಣಿ.

4 / 6
ರೇಣುಕಾ ಸ್ವಾಮಿ ಭಜರಂಗದಳದಲ್ಲಿಯೂ ಗುರುತಿಸಿಕೊಂಡಿದ್ದ. 3ವರ್ಷದ ಹಿಂದೆ ಭಜರಂಗದಳ ಸುರಕ್ಷಾ ಪ್ರಮುಖ ಆಗಿ ಗುರುತಿಸಿಕೊಂಡಿದ್ದ ರೇಣುಕಾಸ್ವಾಮಿ.

ರೇಣುಕಾ ಸ್ವಾಮಿ ಭಜರಂಗದಳದಲ್ಲಿಯೂ ಗುರುತಿಸಿಕೊಂಡಿದ್ದ. 3ವರ್ಷದ ಹಿಂದೆ ಭಜರಂಗದಳ ಸುರಕ್ಷಾ ಪ್ರಮುಖ ಆಗಿ ಗುರುತಿಸಿಕೊಂಡಿದ್ದ ರೇಣುಕಾಸ್ವಾಮಿ.

5 / 6
ದರ್ಶನ್ ಅಭಿಮಾನಿಯಾಗಿದ್ದ ರೇಣುಕಾಸ್ವಾಮಿ, ವಿಜಯಲಕ್ಷ್ಮಿ ಹಾಗೂ ದರ್ಶನ್ ದಾಂಪತ್ಯದ ಮಧ್ಯೆ ಬಂದಿರುವ ಪವಿತ್ರಾ ಬಗ್ಗೆ ಆಕ್ರೋಶ ಹೊಂದಿದ್ದ. ಹಾಗಾಗಿ ಪವಿತ್ರಾಗೆ ಅಶ್ಲೀಲ ಸಂದೇಶಗಳ ಕಳಿಸಿದ್ದ.

ದರ್ಶನ್ ಅಭಿಮಾನಿಯಾಗಿದ್ದ ರೇಣುಕಾಸ್ವಾಮಿ, ವಿಜಯಲಕ್ಷ್ಮಿ ಹಾಗೂ ದರ್ಶನ್ ದಾಂಪತ್ಯದ ಮಧ್ಯೆ ಬಂದಿರುವ ಪವಿತ್ರಾ ಬಗ್ಗೆ ಆಕ್ರೋಶ ಹೊಂದಿದ್ದ. ಹಾಗಾಗಿ ಪವಿತ್ರಾಗೆ ಅಶ್ಲೀಲ ಸಂದೇಶಗಳ ಕಳಿಸಿದ್ದ.

6 / 6

Published On - 12:18 pm, Tue, 11 June 24

Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ