AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ, ಕೊಲೆಯಾದ ರೇಣುಕಾಸ್ವಾಮಿ ಯಾರು? ಹಿನ್ನೆಲೆ ಏನು?

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಹಾಗೂ ಸಹಚರರ ಬಂಧನವಾಗಿದೆ. ಅಂದಹಾಗೆ ಯಾರು ಈ ರೇಣುಕಾ ಸ್ವಾಮಿ? ಈತನ ಹಿನ್ನೆಲೆ ಏನು? ಈತನ ಕೊಲೆ ಆಗಿದ್ದೇಕೆ? ದರ್ಶನ್ ಗೇಕೆ ಈತನ ಮೇಲೆ ಸಿಟ್ಟು? ಇಲ್ಲಿದೆ ಚಿತ್ರಸಹಿತ ಮಾಹಿತಿ.

ಮಂಜುನಾಥ ಸಿ.
|

Updated on:Jun 11, 2024 | 12:41 PM

Share
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರನ್ನು ಬಂಧಿಸಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರನ್ನು ಬಂಧಿಸಲಾಗಿದೆ.

1 / 6
ರೇಣುಕಾಸ್ವಾಮಿ ಚಿತ್ರದುರ್ಗದ ನಿವಾಸಿ, ನಗರದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯಲ್ಲಿ ವಾಸವಿದ್ದ. ಅಪೋಲೊ ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ.

ರೇಣುಕಾಸ್ವಾಮಿ ಚಿತ್ರದುರ್ಗದ ನಿವಾಸಿ, ನಗರದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯಲ್ಲಿ ವಾಸವಿದ್ದ. ಅಪೋಲೊ ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ.

2 / 6
ಕೊಲೆ ಆಗಿರುವ ರೇಣುಕಾ ಸ್ವಾಮಿ, ಬೆಸ್ಕಾಂ ನಿವೃತ್ತ ನೌಕರ ಶಿವನಗೌಡ-ರತ್ನಪ್ರಭಾ ದಂಪತಿ ಪುತ್ರ. ಈತ ದರ್ಶನ್ ಅಭಿಮಾನಿ ಆಗಿದ್ದ.

ಕೊಲೆ ಆಗಿರುವ ರೇಣುಕಾ ಸ್ವಾಮಿ, ಬೆಸ್ಕಾಂ ನಿವೃತ್ತ ನೌಕರ ಶಿವನಗೌಡ-ರತ್ನಪ್ರಭಾ ದಂಪತಿ ಪುತ್ರ. ಈತ ದರ್ಶನ್ ಅಭಿಮಾನಿ ಆಗಿದ್ದ.

3 / 6
ರೇಣುಕಾಸ್ವಾಮಿಗೆ ಕಳೆದ ವರ್ಷವಷ್ಟೆ ಮದುವೆಯಾಗಿತ್ತು. ರೇಣುಕಾಸ್ವಾಮಿ ಪತ್ನಿ ಈಗ ಮೂರು ತಿಂಗಳ ಗರ್ಭಿಣಿ.

ರೇಣುಕಾಸ್ವಾಮಿಗೆ ಕಳೆದ ವರ್ಷವಷ್ಟೆ ಮದುವೆಯಾಗಿತ್ತು. ರೇಣುಕಾಸ್ವಾಮಿ ಪತ್ನಿ ಈಗ ಮೂರು ತಿಂಗಳ ಗರ್ಭಿಣಿ.

4 / 6
ರೇಣುಕಾ ಸ್ವಾಮಿ ಭಜರಂಗದಳದಲ್ಲಿಯೂ ಗುರುತಿಸಿಕೊಂಡಿದ್ದ. 3ವರ್ಷದ ಹಿಂದೆ ಭಜರಂಗದಳ ಸುರಕ್ಷಾ ಪ್ರಮುಖ ಆಗಿ ಗುರುತಿಸಿಕೊಂಡಿದ್ದ ರೇಣುಕಾಸ್ವಾಮಿ.

ರೇಣುಕಾ ಸ್ವಾಮಿ ಭಜರಂಗದಳದಲ್ಲಿಯೂ ಗುರುತಿಸಿಕೊಂಡಿದ್ದ. 3ವರ್ಷದ ಹಿಂದೆ ಭಜರಂಗದಳ ಸುರಕ್ಷಾ ಪ್ರಮುಖ ಆಗಿ ಗುರುತಿಸಿಕೊಂಡಿದ್ದ ರೇಣುಕಾಸ್ವಾಮಿ.

5 / 6
ದರ್ಶನ್ ಅಭಿಮಾನಿಯಾಗಿದ್ದ ರೇಣುಕಾಸ್ವಾಮಿ, ವಿಜಯಲಕ್ಷ್ಮಿ ಹಾಗೂ ದರ್ಶನ್ ದಾಂಪತ್ಯದ ಮಧ್ಯೆ ಬಂದಿರುವ ಪವಿತ್ರಾ ಬಗ್ಗೆ ಆಕ್ರೋಶ ಹೊಂದಿದ್ದ. ಹಾಗಾಗಿ ಪವಿತ್ರಾಗೆ ಅಶ್ಲೀಲ ಸಂದೇಶಗಳ ಕಳಿಸಿದ್ದ.

ದರ್ಶನ್ ಅಭಿಮಾನಿಯಾಗಿದ್ದ ರೇಣುಕಾಸ್ವಾಮಿ, ವಿಜಯಲಕ್ಷ್ಮಿ ಹಾಗೂ ದರ್ಶನ್ ದಾಂಪತ್ಯದ ಮಧ್ಯೆ ಬಂದಿರುವ ಪವಿತ್ರಾ ಬಗ್ಗೆ ಆಕ್ರೋಶ ಹೊಂದಿದ್ದ. ಹಾಗಾಗಿ ಪವಿತ್ರಾಗೆ ಅಶ್ಲೀಲ ಸಂದೇಶಗಳ ಕಳಿಸಿದ್ದ.

6 / 6

Published On - 12:18 pm, Tue, 11 June 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ