ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ, ಕೊಲೆಯಾದ ರೇಣುಕಾಸ್ವಾಮಿ ಯಾರು? ಹಿನ್ನೆಲೆ ಏನು?

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಹಾಗೂ ಸಹಚರರ ಬಂಧನವಾಗಿದೆ. ಅಂದಹಾಗೆ ಯಾರು ಈ ರೇಣುಕಾ ಸ್ವಾಮಿ? ಈತನ ಹಿನ್ನೆಲೆ ಏನು? ಈತನ ಕೊಲೆ ಆಗಿದ್ದೇಕೆ? ದರ್ಶನ್ ಗೇಕೆ ಈತನ ಮೇಲೆ ಸಿಟ್ಟು? ಇಲ್ಲಿದೆ ಚಿತ್ರಸಹಿತ ಮಾಹಿತಿ.

|

Updated on:Jun 11, 2024 | 12:41 PM

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರನ್ನು ಬಂಧಿಸಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರನ್ನು ಬಂಧಿಸಲಾಗಿದೆ.

1 / 6
ರೇಣುಕಾಸ್ವಾಮಿ ಚಿತ್ರದುರ್ಗದ ನಿವಾಸಿ, ನಗರದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯಲ್ಲಿ ವಾಸವಿದ್ದ. ಅಪೋಲೊ ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ.

ರೇಣುಕಾಸ್ವಾಮಿ ಚಿತ್ರದುರ್ಗದ ನಿವಾಸಿ, ನಗರದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯಲ್ಲಿ ವಾಸವಿದ್ದ. ಅಪೋಲೊ ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ.

2 / 6
ಕೊಲೆ ಆಗಿರುವ ರೇಣುಕಾ ಸ್ವಾಮಿ, ಬೆಸ್ಕಾಂ ನಿವೃತ್ತ ನೌಕರ ಶಿವನಗೌಡ-ರತ್ನಪ್ರಭಾ ದಂಪತಿ ಪುತ್ರ. ಈತ ದರ್ಶನ್ ಅಭಿಮಾನಿ ಆಗಿದ್ದ.

ಕೊಲೆ ಆಗಿರುವ ರೇಣುಕಾ ಸ್ವಾಮಿ, ಬೆಸ್ಕಾಂ ನಿವೃತ್ತ ನೌಕರ ಶಿವನಗೌಡ-ರತ್ನಪ್ರಭಾ ದಂಪತಿ ಪುತ್ರ. ಈತ ದರ್ಶನ್ ಅಭಿಮಾನಿ ಆಗಿದ್ದ.

3 / 6
ರೇಣುಕಾಸ್ವಾಮಿಗೆ ಕಳೆದ ವರ್ಷವಷ್ಟೆ ಮದುವೆಯಾಗಿತ್ತು. ರೇಣುಕಾಸ್ವಾಮಿ ಪತ್ನಿ ಈಗ ಮೂರು ತಿಂಗಳ ಗರ್ಭಿಣಿ.

ರೇಣುಕಾಸ್ವಾಮಿಗೆ ಕಳೆದ ವರ್ಷವಷ್ಟೆ ಮದುವೆಯಾಗಿತ್ತು. ರೇಣುಕಾಸ್ವಾಮಿ ಪತ್ನಿ ಈಗ ಮೂರು ತಿಂಗಳ ಗರ್ಭಿಣಿ.

4 / 6
ರೇಣುಕಾ ಸ್ವಾಮಿ ಭಜರಂಗದಳದಲ್ಲಿಯೂ ಗುರುತಿಸಿಕೊಂಡಿದ್ದ. 3ವರ್ಷದ ಹಿಂದೆ ಭಜರಂಗದಳ ಸುರಕ್ಷಾ ಪ್ರಮುಖ ಆಗಿ ಗುರುತಿಸಿಕೊಂಡಿದ್ದ ರೇಣುಕಾಸ್ವಾಮಿ.

ರೇಣುಕಾ ಸ್ವಾಮಿ ಭಜರಂಗದಳದಲ್ಲಿಯೂ ಗುರುತಿಸಿಕೊಂಡಿದ್ದ. 3ವರ್ಷದ ಹಿಂದೆ ಭಜರಂಗದಳ ಸುರಕ್ಷಾ ಪ್ರಮುಖ ಆಗಿ ಗುರುತಿಸಿಕೊಂಡಿದ್ದ ರೇಣುಕಾಸ್ವಾಮಿ.

5 / 6
ದರ್ಶನ್ ಅಭಿಮಾನಿಯಾಗಿದ್ದ ರೇಣುಕಾಸ್ವಾಮಿ, ವಿಜಯಲಕ್ಷ್ಮಿ ಹಾಗೂ ದರ್ಶನ್ ದಾಂಪತ್ಯದ ಮಧ್ಯೆ ಬಂದಿರುವ ಪವಿತ್ರಾ ಬಗ್ಗೆ ಆಕ್ರೋಶ ಹೊಂದಿದ್ದ. ಹಾಗಾಗಿ ಪವಿತ್ರಾಗೆ ಅಶ್ಲೀಲ ಸಂದೇಶಗಳ ಕಳಿಸಿದ್ದ.

ದರ್ಶನ್ ಅಭಿಮಾನಿಯಾಗಿದ್ದ ರೇಣುಕಾಸ್ವಾಮಿ, ವಿಜಯಲಕ್ಷ್ಮಿ ಹಾಗೂ ದರ್ಶನ್ ದಾಂಪತ್ಯದ ಮಧ್ಯೆ ಬಂದಿರುವ ಪವಿತ್ರಾ ಬಗ್ಗೆ ಆಕ್ರೋಶ ಹೊಂದಿದ್ದ. ಹಾಗಾಗಿ ಪವಿತ್ರಾಗೆ ಅಶ್ಲೀಲ ಸಂದೇಶಗಳ ಕಳಿಸಿದ್ದ.

6 / 6

Published On - 12:18 pm, Tue, 11 June 24

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್