AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ, ಕೊಲೆಯಾದ ರೇಣುಕಾಸ್ವಾಮಿ ಯಾರು? ಹಿನ್ನೆಲೆ ಏನು?

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಹಾಗೂ ಸಹಚರರ ಬಂಧನವಾಗಿದೆ. ಅಂದಹಾಗೆ ಯಾರು ಈ ರೇಣುಕಾ ಸ್ವಾಮಿ? ಈತನ ಹಿನ್ನೆಲೆ ಏನು? ಈತನ ಕೊಲೆ ಆಗಿದ್ದೇಕೆ? ದರ್ಶನ್ ಗೇಕೆ ಈತನ ಮೇಲೆ ಸಿಟ್ಟು? ಇಲ್ಲಿದೆ ಚಿತ್ರಸಹಿತ ಮಾಹಿತಿ.

ಮಂಜುನಾಥ ಸಿ.
|

Updated on:Jun 11, 2024 | 12:41 PM

Share
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರನ್ನು ಬಂಧಿಸಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರನ್ನು ಬಂಧಿಸಲಾಗಿದೆ.

1 / 6
ರೇಣುಕಾಸ್ವಾಮಿ ಚಿತ್ರದುರ್ಗದ ನಿವಾಸಿ, ನಗರದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯಲ್ಲಿ ವಾಸವಿದ್ದ. ಅಪೋಲೊ ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ.

ರೇಣುಕಾಸ್ವಾಮಿ ಚಿತ್ರದುರ್ಗದ ನಿವಾಸಿ, ನಗರದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯಲ್ಲಿ ವಾಸವಿದ್ದ. ಅಪೋಲೊ ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ.

2 / 6
ಕೊಲೆ ಆಗಿರುವ ರೇಣುಕಾ ಸ್ವಾಮಿ, ಬೆಸ್ಕಾಂ ನಿವೃತ್ತ ನೌಕರ ಶಿವನಗೌಡ-ರತ್ನಪ್ರಭಾ ದಂಪತಿ ಪುತ್ರ. ಈತ ದರ್ಶನ್ ಅಭಿಮಾನಿ ಆಗಿದ್ದ.

ಕೊಲೆ ಆಗಿರುವ ರೇಣುಕಾ ಸ್ವಾಮಿ, ಬೆಸ್ಕಾಂ ನಿವೃತ್ತ ನೌಕರ ಶಿವನಗೌಡ-ರತ್ನಪ್ರಭಾ ದಂಪತಿ ಪುತ್ರ. ಈತ ದರ್ಶನ್ ಅಭಿಮಾನಿ ಆಗಿದ್ದ.

3 / 6
ರೇಣುಕಾಸ್ವಾಮಿಗೆ ಕಳೆದ ವರ್ಷವಷ್ಟೆ ಮದುವೆಯಾಗಿತ್ತು. ರೇಣುಕಾಸ್ವಾಮಿ ಪತ್ನಿ ಈಗ ಮೂರು ತಿಂಗಳ ಗರ್ಭಿಣಿ.

ರೇಣುಕಾಸ್ವಾಮಿಗೆ ಕಳೆದ ವರ್ಷವಷ್ಟೆ ಮದುವೆಯಾಗಿತ್ತು. ರೇಣುಕಾಸ್ವಾಮಿ ಪತ್ನಿ ಈಗ ಮೂರು ತಿಂಗಳ ಗರ್ಭಿಣಿ.

4 / 6
ರೇಣುಕಾ ಸ್ವಾಮಿ ಭಜರಂಗದಳದಲ್ಲಿಯೂ ಗುರುತಿಸಿಕೊಂಡಿದ್ದ. 3ವರ್ಷದ ಹಿಂದೆ ಭಜರಂಗದಳ ಸುರಕ್ಷಾ ಪ್ರಮುಖ ಆಗಿ ಗುರುತಿಸಿಕೊಂಡಿದ್ದ ರೇಣುಕಾಸ್ವಾಮಿ.

ರೇಣುಕಾ ಸ್ವಾಮಿ ಭಜರಂಗದಳದಲ್ಲಿಯೂ ಗುರುತಿಸಿಕೊಂಡಿದ್ದ. 3ವರ್ಷದ ಹಿಂದೆ ಭಜರಂಗದಳ ಸುರಕ್ಷಾ ಪ್ರಮುಖ ಆಗಿ ಗುರುತಿಸಿಕೊಂಡಿದ್ದ ರೇಣುಕಾಸ್ವಾಮಿ.

5 / 6
ದರ್ಶನ್ ಅಭಿಮಾನಿಯಾಗಿದ್ದ ರೇಣುಕಾಸ್ವಾಮಿ, ವಿಜಯಲಕ್ಷ್ಮಿ ಹಾಗೂ ದರ್ಶನ್ ದಾಂಪತ್ಯದ ಮಧ್ಯೆ ಬಂದಿರುವ ಪವಿತ್ರಾ ಬಗ್ಗೆ ಆಕ್ರೋಶ ಹೊಂದಿದ್ದ. ಹಾಗಾಗಿ ಪವಿತ್ರಾಗೆ ಅಶ್ಲೀಲ ಸಂದೇಶಗಳ ಕಳಿಸಿದ್ದ.

ದರ್ಶನ್ ಅಭಿಮಾನಿಯಾಗಿದ್ದ ರೇಣುಕಾಸ್ವಾಮಿ, ವಿಜಯಲಕ್ಷ್ಮಿ ಹಾಗೂ ದರ್ಶನ್ ದಾಂಪತ್ಯದ ಮಧ್ಯೆ ಬಂದಿರುವ ಪವಿತ್ರಾ ಬಗ್ಗೆ ಆಕ್ರೋಶ ಹೊಂದಿದ್ದ. ಹಾಗಾಗಿ ಪವಿತ್ರಾಗೆ ಅಶ್ಲೀಲ ಸಂದೇಶಗಳ ಕಳಿಸಿದ್ದ.

6 / 6

Published On - 12:18 pm, Tue, 11 June 24

ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ