AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​, ವಿಜಯಲಕ್ಷ್ಮೀ, ವಿನೀಶ್; ಹ್ಯಾಪಿ ಫ್ಯಾಮಿಲಿಯ ಫೋಟೋ ನೋಡಿ

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಮೈಸೂರಿನ ತಮ್ಮ ಫಾರ್ಮ್ ಹೌಸ್ ನಲ್ಲಿ ಕುಟುಂಬದೊಂದಿಗೆ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದಾರೆ. ಈ ಸಮಯದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅವರ ಪತ್ನಿ ವಿಜಯಲಕ್ಷ್ಮೀ ಮತ್ತು ಮಗ ವಿನೀಶ್ ಜೊತೆಗಿನ ಚಿತ್ರಗಳು ಅಭಿಮಾನಿಗಳಿಗೆ ಸಂತಸ ತಂದಿವೆ.

ರಾಜೇಶ್ ದುಗ್ಗುಮನೆ
|

Updated on:Jan 15, 2025 | 2:19 PM

Share
ನಟ ದರ್ಶನ್ ಅವರು ಕಳೆದ ಆರು ತಿಂಗಳಲ್ಲಿ ಸಾಕಷ್ಟು ಬೀಳುಗಳನ್ನು ಕಂಡರು. ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿ ಸಾಕಷ್ಟು ತೊಂದರೆ ಅನುಭವಿಸಿದರು. ಈಗ ದರ್ಶನ್ ಅವರು ಈ ಪ್ರಕರಣದಲ್ಲಿ ಜಾಮೀನು ಪಡೆದು ಹೊರ ಬಂದಿದ್ದಾರೆ.

ನಟ ದರ್ಶನ್ ಅವರು ಕಳೆದ ಆರು ತಿಂಗಳಲ್ಲಿ ಸಾಕಷ್ಟು ಬೀಳುಗಳನ್ನು ಕಂಡರು. ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿ ಸಾಕಷ್ಟು ತೊಂದರೆ ಅನುಭವಿಸಿದರು. ಈಗ ದರ್ಶನ್ ಅವರು ಈ ಪ್ರಕರಣದಲ್ಲಿ ಜಾಮೀನು ಪಡೆದು ಹೊರ ಬಂದಿದ್ದಾರೆ.

1 / 5
ದರ್ಶನ್ ಅವರು ಮೈಸೂರಿನ ತಮ್ಮ ಫಾರ್ಮ್​ಹೌಸ್​​ನಲ್ಲಿ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಕುಟುಂಬವೂ ಇದರಲ್ಲಿ ಭಾಗಿ ಆಗಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ದರ್ಶನ್ ಅವರು ಮೈಸೂರಿನ ತಮ್ಮ ಫಾರ್ಮ್​ಹೌಸ್​​ನಲ್ಲಿ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಕುಟುಂಬವೂ ಇದರಲ್ಲಿ ಭಾಗಿ ಆಗಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

2 / 5
ದರ್ಶನ್ ಅವರು ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್​ ಜೊತೆ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ. ಈ ಫೋಟೋ ನೋಡಿದ ಅನೇಕರು ‘ಹ್ಯಾಪಿ ಫ್ಯಾಮಿಲಿ’ ಎಂದು ಕಮೆಂಟ್ ಮಾಡುತ್ತಾ ಇದ್ದಾರೆ.

ದರ್ಶನ್ ಅವರು ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್​ ಜೊತೆ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ. ಈ ಫೋಟೋ ನೋಡಿದ ಅನೇಕರು ‘ಹ್ಯಾಪಿ ಫ್ಯಾಮಿಲಿ’ ಎಂದು ಕಮೆಂಟ್ ಮಾಡುತ್ತಾ ಇದ್ದಾರೆ.

3 / 5
ದರ್ಶನ್ ಅವರು ಮಗ ವಿನೀಶ್ ಹಾಗೂ ಸಹೋದರ ದಿನಕರ್ ಜೊತೆ ಪೋಸ್ ಕೊಟ್ಟಿದ್ದಾರೆ. ಅಣ್ಣ-ತಮ್ಮನ ಒಂದೇ ಫ್ರೇಮ್​ನಲ್ಲಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ವೈರಲ್ ಆಗಿದೆ.

ದರ್ಶನ್ ಅವರು ಮಗ ವಿನೀಶ್ ಹಾಗೂ ಸಹೋದರ ದಿನಕರ್ ಜೊತೆ ಪೋಸ್ ಕೊಟ್ಟಿದ್ದಾರೆ. ಅಣ್ಣ-ತಮ್ಮನ ಒಂದೇ ಫ್ರೇಮ್​ನಲ್ಲಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ವೈರಲ್ ಆಗಿದೆ.

4 / 5
ದರ್ಶನ್ ಅವರು ಬಂಧನ ಆದ ಬಳಿಕ ವಿಜಯಲಕ್ಷ್ಮೀ ಅವರು ಸಾಕಷ್ಟು ಹರಕೆಗಳನ್ನು ಹೊತ್ತಿದ್ದರು. ಸಾಕಷ್ಟು ದೇವಸ್ಥಾನಗಳಿಗೆ ಭೇಟಿ ಕೂಡ ಕೊಟ್ಟರು.  ಆ ಹರಕೆ ಫಲ ಕೊಟ್ಟಿದೆ. ದರ್ಶನ್ ಅವರು ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ.

Darshan Thoogudeepa (4)

5 / 5

Published On - 11:44 am, Wed, 15 January 25

Follow Us
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ