AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರ್ಯಾಂಡೆಡ್ ಬಟ್ಟೆ, ಕೂಲಿಂಗ್ ಗ್ಲಾಸ್ ಹಾಕಿ ಬಳ್ಳಾರಿ ಜೈಲಿಗೆ ದರ್ಶನ್ ಎಂಟ್ರಿ; ಆದರೆ..

ಜೈಲಿನ ಒಳಗೆ ಹೋಗುತ್ತಿದ್ದಂತೆ ಮೊದಲಿಗೆ ಜೈಲು ಡೈರಿಯಲ್ಲಿ ದರ್ಶನ್​ರ ಮಾಹಿತಿ ಬರೆದುಕೊಳ್ಳಲಾಗಿದೆ. ದರ್ಶನ್​ ಆರೋಪಿಯಾಗಿರುವ ಪ್ರಕರಣದ ಮಾಹಿತಿಯನ್ನು ತುಂಬಿಕೊಳ್ಳಲಾಗಿದೆ. ಯಾವ ಜೈಲಿನಿಂದ ಬಂದಿದ್ದಾರೆ, ಯಾವ ಸಮಯಕ್ಕೆ ಬಂದಿದ್ದಾರೆ ಇನ್ನಿತರೆ ಮಾಹಿತಿಗಳನ್ನು ಬರೆಸಿಕೊಳ್ಳಲಾಗಿದೆ.

ರಾಜೇಶ್ ದುಗ್ಗುಮನೆ
|

Updated on: Aug 29, 2024 | 11:35 AM

Share
ನಟ ದರ್ಶನ್ ಅವರು ಜೈಲಿಗೆ ಎಂಟ್ರಿ ಕೊಡುತ್ತಿರುವ ವಿಡಿಯೋ ಹಾಗೂ ಫೋಟೋಗಳು ಟಿವಿ9 ಕನ್ನಡಕ್ಕೆ ಲಭ್ಯ ಆಗಿದೆ. ದರ್ಶನ್ ಜೈಲಿಗೆ ಎಂಟ್ರಿ ಪಡೆಯುವಾಗ ಅವರು ಕೂಲಿಂಗ್ ಗ್ಲಾಸ್ ಧರಿಸಿದ್ದರು. ಜೊತೆಗೆ ಬ್ರ್ಯಾಂಡೆಡ್ ಶರ್ಟ್ ಹಾಕಿದ್ದರು. ಕೈಯಲ್ಲಿ ಕಡಗ ಕೂಡ ಇತ್ತು.

ನಟ ದರ್ಶನ್ ಅವರು ಜೈಲಿಗೆ ಎಂಟ್ರಿ ಕೊಡುತ್ತಿರುವ ವಿಡಿಯೋ ಹಾಗೂ ಫೋಟೋಗಳು ಟಿವಿ9 ಕನ್ನಡಕ್ಕೆ ಲಭ್ಯ ಆಗಿದೆ. ದರ್ಶನ್ ಜೈಲಿಗೆ ಎಂಟ್ರಿ ಪಡೆಯುವಾಗ ಅವರು ಕೂಲಿಂಗ್ ಗ್ಲಾಸ್ ಧರಿಸಿದ್ದರು. ಜೊತೆಗೆ ಬ್ರ್ಯಾಂಡೆಡ್ ಶರ್ಟ್ ಹಾಕಿದ್ದರು. ಕೈಯಲ್ಲಿ ಕಡಗ ಕೂಡ ಇತ್ತು.

1 / 5
ದರ್ಶನ್ ಜೈಲಿಗೆ ಎಂಟ್ರಿ ಆಗುವಾಗ ಬಿಗಿ ಭದ್ರತೆ ಆಯೋಜನೆ ಮಾಡಲಾಗಿತ್ತು. ಪೊಲೀಸರ ಸಮ್ಮುಖದಲ್ಲಿ ಅವರು ಜೈಲಿನ ಒಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮೊದಲು ಅವರಿಗೆ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಲಾಗುತ್ತದೆ.

ದರ್ಶನ್ ಜೈಲಿಗೆ ಎಂಟ್ರಿ ಆಗುವಾಗ ಬಿಗಿ ಭದ್ರತೆ ಆಯೋಜನೆ ಮಾಡಲಾಗಿತ್ತು. ಪೊಲೀಸರ ಸಮ್ಮುಖದಲ್ಲಿ ಅವರು ಜೈಲಿನ ಒಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮೊದಲು ಅವರಿಗೆ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಲಾಗುತ್ತದೆ.

2 / 5
ಬಳ್ಳಾರಿಯಲ್ಲಿ ಜೈಲಿನ ನಿಯಮಗಳನ್ನ ಪಾಲನೆ ಮಾಡಲು ದರ್ಶನ್​ಗೆ ಸೂಚನೆ ನೀಡಲಾಗಿದೆ. ಹೀಗಾಗಿಯೇ ದರ್ಶನ್ ಹಾಕಿದ್ದ ಬೆಳ್ಳಿ ಕಡಗ, ಸನ್​ಗ್ಲಾಸ್, ಕತ್ತಿನಲ್ಲಿ ಹಾಕಿದ್ದ ಮಣಿ ಸರ ಹಾಗೂ ದಾರವನ್ನು ಪೊಲೀಸರು ಬಿಚ್ಚಿಸಿದ್ದಾರೆ.

ಬಳ್ಳಾರಿಯಲ್ಲಿ ಜೈಲಿನ ನಿಯಮಗಳನ್ನ ಪಾಲನೆ ಮಾಡಲು ದರ್ಶನ್​ಗೆ ಸೂಚನೆ ನೀಡಲಾಗಿದೆ. ಹೀಗಾಗಿಯೇ ದರ್ಶನ್ ಹಾಕಿದ್ದ ಬೆಳ್ಳಿ ಕಡಗ, ಸನ್​ಗ್ಲಾಸ್, ಕತ್ತಿನಲ್ಲಿ ಹಾಕಿದ್ದ ಮಣಿ ಸರ ಹಾಗೂ ದಾರವನ್ನು ಪೊಲೀಸರು ಬಿಚ್ಚಿಸಿದ್ದಾರೆ.

3 / 5
ದರ್ಶನ್ ಅವರ ನ್ಯಾಯಾಂಗ ಬಂಧನದ ಅವಧಿ ಸೆಪ್ಟೆಂಬರ್ 9ರವರೆಗೆ ಮುಂದಕ್ಕೆ ಹೋಗಿದೆ. ಹೀಗಾಗಿ, ಅಲ್ಲಿವರೆಗೂ ದರ್ಶನ್ ಬಳ್ಳಾರಿ ಜೈಲಿನಲ್ಲಿಯೇ ಇರಬೇಕಾದ ಅನಿವಾರ್ಯತೆ ಇದೆ. ಆ ಬಳಿಕ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕು.

ದರ್ಶನ್ ಅವರ ನ್ಯಾಯಾಂಗ ಬಂಧನದ ಅವಧಿ ಸೆಪ್ಟೆಂಬರ್ 9ರವರೆಗೆ ಮುಂದಕ್ಕೆ ಹೋಗಿದೆ. ಹೀಗಾಗಿ, ಅಲ್ಲಿವರೆಗೂ ದರ್ಶನ್ ಬಳ್ಳಾರಿ ಜೈಲಿನಲ್ಲಿಯೇ ಇರಬೇಕಾದ ಅನಿವಾರ್ಯತೆ ಇದೆ. ಆ ಬಳಿಕ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕು.

4 / 5
ದರ್ಶನ್ ಅವರು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ವಿಲನ್ಸ್​ ಗಾರ್ಡನ್ ನಾಗನ ಜೊತೆ ಆಪ್ತತೆ ಬೆಳೆಸಿಕೊಂಡಿದ್ದರು. ಅವನ ಜೊತೆ ಸಿಗರೇಟ್ ಸೇದುತ್ತಾ ಕುಳಿತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ದರ್ಶನ್ ಅವರು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ವಿಲನ್ಸ್​ ಗಾರ್ಡನ್ ನಾಗನ ಜೊತೆ ಆಪ್ತತೆ ಬೆಳೆಸಿಕೊಂಡಿದ್ದರು. ಅವನ ಜೊತೆ ಸಿಗರೇಟ್ ಸೇದುತ್ತಾ ಕುಳಿತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ