AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನೊಂದಿಗೆ ಥಾಯ್ಲೆಂಡ್​ಗೆ ಹೊರಟ ನಟ ದರ್ಶನ್, ಇಲ್ಲಿವೆ ಚಿತ್ರಗಳು

Darshan Thoogudeepa: ನಟ ದರ್ಶನ್ ತೂಗುದೀಪ ‘ಡೆವಿಲ್’ ಸಿನಿಮಾದ ಕೊನೆಯ ಹಂತದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಥಾಯ್ಲೆಂಡ್​ಗೆ ತೆರಳಿದ್ದಾರೆ. ದರ್ಶನ್ ಥಾಯ್ಲೆಂಡ್​ಗೆ ತಮ್ಮ ಜೊತೆಗೆ ಪುತ್ರ ವಿನೀಶ್​​ನನ್ನು ಸಹ ಕರೆದುಕೊಂಡು ಹೋಗಿದ್ದಾರೆ. ದರ್ಶನ್, ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದು ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Jul 16, 2025 | 5:50 PM

Share
ನಟ ದರ್ಶನ್, ‘ಡೆವಿಲ್’ ಸಿನಿಮಾದ ಚಿತ್ರೀಕರಣಕ್ಕಾಗಿ ಥಾಯ್ಲೆಂಡ್​ಗೆ ತೆರಳಿದ್ದಾರೆ. ವಿದೇಶ ಯಾತ್ರೆಗಾಗಿ ನ್ಯಾಯಾಲಯದಿಂದ ವಿಶೇಷ ಅನುಮತಿಯನ್ನು ನಟ ದರ್ಶನ್ ಪಡೆದುಕೊಂಡಿದ್ದಾರೆ.

ನಟ ದರ್ಶನ್, ‘ಡೆವಿಲ್’ ಸಿನಿಮಾದ ಚಿತ್ರೀಕರಣಕ್ಕಾಗಿ ಥಾಯ್ಲೆಂಡ್​ಗೆ ತೆರಳಿದ್ದಾರೆ. ವಿದೇಶ ಯಾತ್ರೆಗಾಗಿ ನ್ಯಾಯಾಲಯದಿಂದ ವಿಶೇಷ ಅನುಮತಿಯನ್ನು ನಟ ದರ್ಶನ್ ಪಡೆದುಕೊಂಡಿದ್ದಾರೆ.

1 / 6
ಇಂದು (ಜುಲೈ 16) ಕೆಂಪೇಗೌಡ ವಿಮಾನ ನಿಲ್ದಾಣದಿಂದ ಥಾಯ್ಲೆಂಡ್ ಕಡೆಗೆ ಪ್ರವಾಸ ಬೆಳೆಸಿದ್ದಾರೆ ದರ್ಶನ್. ಅವರ ಜೊತೆಗೆ ಪುತ್ರ ವಿನೀಶ್ ಸಹ ಥಾಯ್ಲೆಂಡ್​ಗೆ ಹೋಗಿದ್ದಾರೆ.

ಇಂದು (ಜುಲೈ 16) ಕೆಂಪೇಗೌಡ ವಿಮಾನ ನಿಲ್ದಾಣದಿಂದ ಥಾಯ್ಲೆಂಡ್ ಕಡೆಗೆ ಪ್ರವಾಸ ಬೆಳೆಸಿದ್ದಾರೆ ದರ್ಶನ್. ಅವರ ಜೊತೆಗೆ ಪುತ್ರ ವಿನೀಶ್ ಸಹ ಥಾಯ್ಲೆಂಡ್​ಗೆ ಹೋಗಿದ್ದಾರೆ.

2 / 6
ದರ್ಶನ್, ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್​​ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಕೆಲ ಚಿತ್ರಗಳು ಇದೀಗ ವೈರಲ್ ಆಗಿವೆ. ಚಿತ್ರಗಳಲ್ಲಿ ದರ್ಶನ್ ಜೊತೆಗೆ ವಿನೀಶ್ ಸಹ ಇದ್ದಾರೆ. ಜೊತೆಗೆ ನಿರ್ದೇಶಕ ಪ್ರಕಾಶ್ ಸಹ ಇದ್ದಾರೆ.

ದರ್ಶನ್, ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್​​ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಕೆಲ ಚಿತ್ರಗಳು ಇದೀಗ ವೈರಲ್ ಆಗಿವೆ. ಚಿತ್ರಗಳಲ್ಲಿ ದರ್ಶನ್ ಜೊತೆಗೆ ವಿನೀಶ್ ಸಹ ಇದ್ದಾರೆ. ಜೊತೆಗೆ ನಿರ್ದೇಶಕ ಪ್ರಕಾಶ್ ಸಹ ಇದ್ದಾರೆ.

3 / 6
ದರ್ಶನ್ ಜೊತೆಗೆ ಕೆಲ ಏರ್​ಪೋರ್ಟ್ ಸಿಬ್ಬಂದಿ ಚಿತ್ರಗಳನ್ನು ಸಹ ತೆಗೆಸಿಕೊಂಡಿದ್ದಾರೆ. ದರ್ಶನ್ ಸಹ ಯಾವುದೇ ಬಿಗುಮಾನಗಳಿಲ್ಲದೆ ಕೇಳಿದವರಿಗೆ ಚಿತ್ರಗಳನ್ನು ನೀಡಿದ್ದಾರೆ.

ದರ್ಶನ್ ಜೊತೆಗೆ ಕೆಲ ಏರ್​ಪೋರ್ಟ್ ಸಿಬ್ಬಂದಿ ಚಿತ್ರಗಳನ್ನು ಸಹ ತೆಗೆಸಿಕೊಂಡಿದ್ದಾರೆ. ದರ್ಶನ್ ಸಹ ಯಾವುದೇ ಬಿಗುಮಾನಗಳಿಲ್ಲದೆ ಕೇಳಿದವರಿಗೆ ಚಿತ್ರಗಳನ್ನು ನೀಡಿದ್ದಾರೆ.

4 / 6
ಥಾಯ್ಲೆಂಡ್​​ನಲ್ಲಿ ಐದು ದಿನಗಳ ಕಾಲ ದರ್ಶನ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಅದಾದ ಬಳಿಕ ಇನ್ನೈದು ದಿನ ವಿಶ್ರಾಂತಿ ಪಡೆದು ಮತ್ತೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಥಾಯ್ಲೆಂಡ್​​ನಲ್ಲಿ ಐದು ದಿನಗಳ ಕಾಲ ದರ್ಶನ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಅದಾದ ಬಳಿಕ ಇನ್ನೈದು ದಿನ ವಿಶ್ರಾಂತಿ ಪಡೆದು ಮತ್ತೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

5 / 6
‘ಡೆವಿಲ್’ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಇದಾಗಿದೆ. ಥಾಯ್ಲೆಂಡ್​ನಲ್ಲಿ ಐದು ದಿನಗಳ ಚಿತ್ರೀಕರಣ ಮುಗಿದರೆ ‘ಡೆವಿಲ್’ ಸಿನಿಮಾದ ಸಂಪೂರ್ಣ ಚಿತ್ರೀಕರಣ ಮುಗಿದಂತೆ ಆಗುತ್ತದೆ.

‘ಡೆವಿಲ್’ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಇದಾಗಿದೆ. ಥಾಯ್ಲೆಂಡ್​ನಲ್ಲಿ ಐದು ದಿನಗಳ ಚಿತ್ರೀಕರಣ ಮುಗಿದರೆ ‘ಡೆವಿಲ್’ ಸಿನಿಮಾದ ಸಂಪೂರ್ಣ ಚಿತ್ರೀಕರಣ ಮುಗಿದಂತೆ ಆಗುತ್ತದೆ.

6 / 6
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!