AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಳನಾಯಕ್ ಜೊತೆ ‘ಕಾಟೇರ’: ಸಂಜಯ್ ದತ್, ದರ್ಶನ್ ಭೇಟಿ

Darshan-Sanjay Dutt: ಖಳ್​ನಾಯಕ್ ಅನ್ನು ಭೇಟಿಯಾದ ‘ಕಾಟೇರ’. ಬಾಲಿವುಡ್ ನಟ ಸಂಜಯ್ ದತ್ ಹಾಗೂ ನಟ ದರ್ಶನ್ ತೂಗುದೀಪ್ ಭೇಟಿಯಾಗಿದ್ದಾರೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Feb 07, 2024 | 10:39 PM

Share
ಬಾಲಿವುಡ್​ನ ಸ್ಟಾರ್ ನಟ ಸಂಜಯ್ ದತ್ ಈಗ ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

ಬಾಲಿವುಡ್​ನ ಸ್ಟಾರ್ ನಟ ಸಂಜಯ್ ದತ್ ಈಗ ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

1 / 7
‘ಕೆಜಿಎಫ್ 2’ ಬಳಿಕ ದಕ್ಷಿಣ ಚಿತ್ರರಂಗದ ಡಾರ್ಲಿಂಗ್ ವಿಲನ್ ಆಗಿರುವ ಸಂಜಯ್ ದತ್, ಇದೀಗ ಕನ್ನಡದ ‘ಕೆಡಿ’ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

‘ಕೆಜಿಎಫ್ 2’ ಬಳಿಕ ದಕ್ಷಿಣ ಚಿತ್ರರಂಗದ ಡಾರ್ಲಿಂಗ್ ವಿಲನ್ ಆಗಿರುವ ಸಂಜಯ್ ದತ್, ಇದೀಗ ಕನ್ನಡದ ‘ಕೆಡಿ’ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

2 / 7
ಇದೀಗ ಸಂಜಯ್ ದತ್ ಅವರನ್ನು ನಟ ದರ್ಶನ್ ಭೇಟಿಯಾಗಿದ್ದಾರೆ. ಸಂಜಯ್ ದತ್ ಅವರಿಗಾಗಿ ಆಯೋಜಿಸಿದ್ದ ಪಾರ್ಟಿಯಲ್ಲಿ ಈ ಭೇಟಿ ನಡೆದಿದೆ ಎನ್ನಲಾಗುತ್ತಿದೆ.

ಇದೀಗ ಸಂಜಯ್ ದತ್ ಅವರನ್ನು ನಟ ದರ್ಶನ್ ಭೇಟಿಯಾಗಿದ್ದಾರೆ. ಸಂಜಯ್ ದತ್ ಅವರಿಗಾಗಿ ಆಯೋಜಿಸಿದ್ದ ಪಾರ್ಟಿಯಲ್ಲಿ ಈ ಭೇಟಿ ನಡೆದಿದೆ ಎನ್ನಲಾಗುತ್ತಿದೆ.

3 / 7
‘ಕೆಡಿ’ ಸಿನಿಮಾದ ನಿರ್ದೇಶಕ ಪ್ರೇಮ್, ನಟಿ ರಕ್ಷಿತಾ ಪ್ರೇಮ್, ‘ಕೆಡಿ’ ನಿರ್ಮಾಪಕರು ಒಟ್ಟಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

‘ಕೆಡಿ’ ಸಿನಿಮಾದ ನಿರ್ದೇಶಕ ಪ್ರೇಮ್, ನಟಿ ರಕ್ಷಿತಾ ಪ್ರೇಮ್, ‘ಕೆಡಿ’ ನಿರ್ಮಾಪಕರು ಒಟ್ಟಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

4 / 7
ಧ್ರುವ ಸರ್ಜಾ ನಟಿಸುತ್ತಿರುವ ‘ಕೆಡಿ’ ಸಿನಿಮಾದಲ್ಲಿ ಸಂಜಯ್ ದತ್ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದು ಅವರ ಎರಡನೇ ಕನ್ನಡ ಸಿನಿಮಾ.

ಧ್ರುವ ಸರ್ಜಾ ನಟಿಸುತ್ತಿರುವ ‘ಕೆಡಿ’ ಸಿನಿಮಾದಲ್ಲಿ ಸಂಜಯ್ ದತ್ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದು ಅವರ ಎರಡನೇ ಕನ್ನಡ ಸಿನಿಮಾ.

5 / 7
ಸಂಜಯ್ ದತ್ ಕೆಲವು ದಿನಗಳ ಹಿಂದಷ್ಟೆ ನಡೆದ ಧ್ರುವ ಸರ್ಜಾರ ಮಕ್ಕಳ ನಾಮಕರಣ ಕಾರ್ಯಕ್ರಮದಲ್ಲಿ ಸಹ ಭಾಗವಹಿಸಿದ್ದರು.

ಸಂಜಯ್ ದತ್ ಕೆಲವು ದಿನಗಳ ಹಿಂದಷ್ಟೆ ನಡೆದ ಧ್ರುವ ಸರ್ಜಾರ ಮಕ್ಕಳ ನಾಮಕರಣ ಕಾರ್ಯಕ್ರಮದಲ್ಲಿ ಸಹ ಭಾಗವಹಿಸಿದ್ದರು.

6 / 7
ಪ್ರೇಮ್ ಅವರು ದರ್ಶನ್​ಗಾಗಿ ಸಿನಿಮಾ ಒಂದನ್ನು ನಿರ್ದೇಶನ ಮಾಡುವವರಿದ್ದಾರೆ. ಆ ಸಿನಿಮಾವನ್ನು ಕೆವಿಎನ್ ಅವರೇ ನಿರ್ಮಾಣ ಮಾಡುವ ಸಾಧ್ಯತೆ ಇದೆ.

ಪ್ರೇಮ್ ಅವರು ದರ್ಶನ್​ಗಾಗಿ ಸಿನಿಮಾ ಒಂದನ್ನು ನಿರ್ದೇಶನ ಮಾಡುವವರಿದ್ದಾರೆ. ಆ ಸಿನಿಮಾವನ್ನು ಕೆವಿಎನ್ ಅವರೇ ನಿರ್ಮಾಣ ಮಾಡುವ ಸಾಧ್ಯತೆ ಇದೆ.

7 / 7
Follow Us
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ