AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಳನಾಯಕ್ ಜೊತೆ ‘ಕಾಟೇರ’: ಸಂಜಯ್ ದತ್, ದರ್ಶನ್ ಭೇಟಿ

Darshan-Sanjay Dutt: ಖಳ್​ನಾಯಕ್ ಅನ್ನು ಭೇಟಿಯಾದ ‘ಕಾಟೇರ’. ಬಾಲಿವುಡ್ ನಟ ಸಂಜಯ್ ದತ್ ಹಾಗೂ ನಟ ದರ್ಶನ್ ತೂಗುದೀಪ್ ಭೇಟಿಯಾಗಿದ್ದಾರೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Feb 07, 2024 | 10:39 PM

Share
ಬಾಲಿವುಡ್​ನ ಸ್ಟಾರ್ ನಟ ಸಂಜಯ್ ದತ್ ಈಗ ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

ಬಾಲಿವುಡ್​ನ ಸ್ಟಾರ್ ನಟ ಸಂಜಯ್ ದತ್ ಈಗ ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

1 / 7
‘ಕೆಜಿಎಫ್ 2’ ಬಳಿಕ ದಕ್ಷಿಣ ಚಿತ್ರರಂಗದ ಡಾರ್ಲಿಂಗ್ ವಿಲನ್ ಆಗಿರುವ ಸಂಜಯ್ ದತ್, ಇದೀಗ ಕನ್ನಡದ ‘ಕೆಡಿ’ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

‘ಕೆಜಿಎಫ್ 2’ ಬಳಿಕ ದಕ್ಷಿಣ ಚಿತ್ರರಂಗದ ಡಾರ್ಲಿಂಗ್ ವಿಲನ್ ಆಗಿರುವ ಸಂಜಯ್ ದತ್, ಇದೀಗ ಕನ್ನಡದ ‘ಕೆಡಿ’ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

2 / 7
ಇದೀಗ ಸಂಜಯ್ ದತ್ ಅವರನ್ನು ನಟ ದರ್ಶನ್ ಭೇಟಿಯಾಗಿದ್ದಾರೆ. ಸಂಜಯ್ ದತ್ ಅವರಿಗಾಗಿ ಆಯೋಜಿಸಿದ್ದ ಪಾರ್ಟಿಯಲ್ಲಿ ಈ ಭೇಟಿ ನಡೆದಿದೆ ಎನ್ನಲಾಗುತ್ತಿದೆ.

ಇದೀಗ ಸಂಜಯ್ ದತ್ ಅವರನ್ನು ನಟ ದರ್ಶನ್ ಭೇಟಿಯಾಗಿದ್ದಾರೆ. ಸಂಜಯ್ ದತ್ ಅವರಿಗಾಗಿ ಆಯೋಜಿಸಿದ್ದ ಪಾರ್ಟಿಯಲ್ಲಿ ಈ ಭೇಟಿ ನಡೆದಿದೆ ಎನ್ನಲಾಗುತ್ತಿದೆ.

3 / 7
‘ಕೆಡಿ’ ಸಿನಿಮಾದ ನಿರ್ದೇಶಕ ಪ್ರೇಮ್, ನಟಿ ರಕ್ಷಿತಾ ಪ್ರೇಮ್, ‘ಕೆಡಿ’ ನಿರ್ಮಾಪಕರು ಒಟ್ಟಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

‘ಕೆಡಿ’ ಸಿನಿಮಾದ ನಿರ್ದೇಶಕ ಪ್ರೇಮ್, ನಟಿ ರಕ್ಷಿತಾ ಪ್ರೇಮ್, ‘ಕೆಡಿ’ ನಿರ್ಮಾಪಕರು ಒಟ್ಟಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

4 / 7
ಧ್ರುವ ಸರ್ಜಾ ನಟಿಸುತ್ತಿರುವ ‘ಕೆಡಿ’ ಸಿನಿಮಾದಲ್ಲಿ ಸಂಜಯ್ ದತ್ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದು ಅವರ ಎರಡನೇ ಕನ್ನಡ ಸಿನಿಮಾ.

ಧ್ರುವ ಸರ್ಜಾ ನಟಿಸುತ್ತಿರುವ ‘ಕೆಡಿ’ ಸಿನಿಮಾದಲ್ಲಿ ಸಂಜಯ್ ದತ್ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದು ಅವರ ಎರಡನೇ ಕನ್ನಡ ಸಿನಿಮಾ.

5 / 7
ಸಂಜಯ್ ದತ್ ಕೆಲವು ದಿನಗಳ ಹಿಂದಷ್ಟೆ ನಡೆದ ಧ್ರುವ ಸರ್ಜಾರ ಮಕ್ಕಳ ನಾಮಕರಣ ಕಾರ್ಯಕ್ರಮದಲ್ಲಿ ಸಹ ಭಾಗವಹಿಸಿದ್ದರು.

ಸಂಜಯ್ ದತ್ ಕೆಲವು ದಿನಗಳ ಹಿಂದಷ್ಟೆ ನಡೆದ ಧ್ರುವ ಸರ್ಜಾರ ಮಕ್ಕಳ ನಾಮಕರಣ ಕಾರ್ಯಕ್ರಮದಲ್ಲಿ ಸಹ ಭಾಗವಹಿಸಿದ್ದರು.

6 / 7
ಪ್ರೇಮ್ ಅವರು ದರ್ಶನ್​ಗಾಗಿ ಸಿನಿಮಾ ಒಂದನ್ನು ನಿರ್ದೇಶನ ಮಾಡುವವರಿದ್ದಾರೆ. ಆ ಸಿನಿಮಾವನ್ನು ಕೆವಿಎನ್ ಅವರೇ ನಿರ್ಮಾಣ ಮಾಡುವ ಸಾಧ್ಯತೆ ಇದೆ.

ಪ್ರೇಮ್ ಅವರು ದರ್ಶನ್​ಗಾಗಿ ಸಿನಿಮಾ ಒಂದನ್ನು ನಿರ್ದೇಶನ ಮಾಡುವವರಿದ್ದಾರೆ. ಆ ಸಿನಿಮಾವನ್ನು ಕೆವಿಎನ್ ಅವರೇ ನಿರ್ಮಾಣ ಮಾಡುವ ಸಾಧ್ಯತೆ ಇದೆ.

7 / 7
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ