AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಳನಾಯಕ್ ಜೊತೆ ‘ಕಾಟೇರ’: ಸಂಜಯ್ ದತ್, ದರ್ಶನ್ ಭೇಟಿ

Darshan-Sanjay Dutt: ಖಳ್​ನಾಯಕ್ ಅನ್ನು ಭೇಟಿಯಾದ ‘ಕಾಟೇರ’. ಬಾಲಿವುಡ್ ನಟ ಸಂಜಯ್ ದತ್ ಹಾಗೂ ನಟ ದರ್ಶನ್ ತೂಗುದೀಪ್ ಭೇಟಿಯಾಗಿದ್ದಾರೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Feb 07, 2024 | 10:39 PM

Share
ಬಾಲಿವುಡ್​ನ ಸ್ಟಾರ್ ನಟ ಸಂಜಯ್ ದತ್ ಈಗ ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

ಬಾಲಿವುಡ್​ನ ಸ್ಟಾರ್ ನಟ ಸಂಜಯ್ ದತ್ ಈಗ ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

1 / 7
‘ಕೆಜಿಎಫ್ 2’ ಬಳಿಕ ದಕ್ಷಿಣ ಚಿತ್ರರಂಗದ ಡಾರ್ಲಿಂಗ್ ವಿಲನ್ ಆಗಿರುವ ಸಂಜಯ್ ದತ್, ಇದೀಗ ಕನ್ನಡದ ‘ಕೆಡಿ’ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

‘ಕೆಜಿಎಫ್ 2’ ಬಳಿಕ ದಕ್ಷಿಣ ಚಿತ್ರರಂಗದ ಡಾರ್ಲಿಂಗ್ ವಿಲನ್ ಆಗಿರುವ ಸಂಜಯ್ ದತ್, ಇದೀಗ ಕನ್ನಡದ ‘ಕೆಡಿ’ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

2 / 7
ಇದೀಗ ಸಂಜಯ್ ದತ್ ಅವರನ್ನು ನಟ ದರ್ಶನ್ ಭೇಟಿಯಾಗಿದ್ದಾರೆ. ಸಂಜಯ್ ದತ್ ಅವರಿಗಾಗಿ ಆಯೋಜಿಸಿದ್ದ ಪಾರ್ಟಿಯಲ್ಲಿ ಈ ಭೇಟಿ ನಡೆದಿದೆ ಎನ್ನಲಾಗುತ್ತಿದೆ.

ಇದೀಗ ಸಂಜಯ್ ದತ್ ಅವರನ್ನು ನಟ ದರ್ಶನ್ ಭೇಟಿಯಾಗಿದ್ದಾರೆ. ಸಂಜಯ್ ದತ್ ಅವರಿಗಾಗಿ ಆಯೋಜಿಸಿದ್ದ ಪಾರ್ಟಿಯಲ್ಲಿ ಈ ಭೇಟಿ ನಡೆದಿದೆ ಎನ್ನಲಾಗುತ್ತಿದೆ.

3 / 7
‘ಕೆಡಿ’ ಸಿನಿಮಾದ ನಿರ್ದೇಶಕ ಪ್ರೇಮ್, ನಟಿ ರಕ್ಷಿತಾ ಪ್ರೇಮ್, ‘ಕೆಡಿ’ ನಿರ್ಮಾಪಕರು ಒಟ್ಟಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

‘ಕೆಡಿ’ ಸಿನಿಮಾದ ನಿರ್ದೇಶಕ ಪ್ರೇಮ್, ನಟಿ ರಕ್ಷಿತಾ ಪ್ರೇಮ್, ‘ಕೆಡಿ’ ನಿರ್ಮಾಪಕರು ಒಟ್ಟಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

4 / 7
ಧ್ರುವ ಸರ್ಜಾ ನಟಿಸುತ್ತಿರುವ ‘ಕೆಡಿ’ ಸಿನಿಮಾದಲ್ಲಿ ಸಂಜಯ್ ದತ್ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದು ಅವರ ಎರಡನೇ ಕನ್ನಡ ಸಿನಿಮಾ.

ಧ್ರುವ ಸರ್ಜಾ ನಟಿಸುತ್ತಿರುವ ‘ಕೆಡಿ’ ಸಿನಿಮಾದಲ್ಲಿ ಸಂಜಯ್ ದತ್ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದು ಅವರ ಎರಡನೇ ಕನ್ನಡ ಸಿನಿಮಾ.

5 / 7
ಸಂಜಯ್ ದತ್ ಕೆಲವು ದಿನಗಳ ಹಿಂದಷ್ಟೆ ನಡೆದ ಧ್ರುವ ಸರ್ಜಾರ ಮಕ್ಕಳ ನಾಮಕರಣ ಕಾರ್ಯಕ್ರಮದಲ್ಲಿ ಸಹ ಭಾಗವಹಿಸಿದ್ದರು.

ಸಂಜಯ್ ದತ್ ಕೆಲವು ದಿನಗಳ ಹಿಂದಷ್ಟೆ ನಡೆದ ಧ್ರುವ ಸರ್ಜಾರ ಮಕ್ಕಳ ನಾಮಕರಣ ಕಾರ್ಯಕ್ರಮದಲ್ಲಿ ಸಹ ಭಾಗವಹಿಸಿದ್ದರು.

6 / 7
ಪ್ರೇಮ್ ಅವರು ದರ್ಶನ್​ಗಾಗಿ ಸಿನಿಮಾ ಒಂದನ್ನು ನಿರ್ದೇಶನ ಮಾಡುವವರಿದ್ದಾರೆ. ಆ ಸಿನಿಮಾವನ್ನು ಕೆವಿಎನ್ ಅವರೇ ನಿರ್ಮಾಣ ಮಾಡುವ ಸಾಧ್ಯತೆ ಇದೆ.

ಪ್ರೇಮ್ ಅವರು ದರ್ಶನ್​ಗಾಗಿ ಸಿನಿಮಾ ಒಂದನ್ನು ನಿರ್ದೇಶನ ಮಾಡುವವರಿದ್ದಾರೆ. ಆ ಸಿನಿಮಾವನ್ನು ಕೆವಿಎನ್ ಅವರೇ ನಿರ್ಮಾಣ ಮಾಡುವ ಸಾಧ್ಯತೆ ಇದೆ.

7 / 7
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?