AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಳನಾಯಕ್ ಜೊತೆ ‘ಕಾಟೇರ’: ಸಂಜಯ್ ದತ್, ದರ್ಶನ್ ಭೇಟಿ

Darshan-Sanjay Dutt: ಖಳ್​ನಾಯಕ್ ಅನ್ನು ಭೇಟಿಯಾದ ‘ಕಾಟೇರ’. ಬಾಲಿವುಡ್ ನಟ ಸಂಜಯ್ ದತ್ ಹಾಗೂ ನಟ ದರ್ಶನ್ ತೂಗುದೀಪ್ ಭೇಟಿಯಾಗಿದ್ದಾರೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Feb 07, 2024 | 10:39 PM

Share
ಬಾಲಿವುಡ್​ನ ಸ್ಟಾರ್ ನಟ ಸಂಜಯ್ ದತ್ ಈಗ ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

ಬಾಲಿವುಡ್​ನ ಸ್ಟಾರ್ ನಟ ಸಂಜಯ್ ದತ್ ಈಗ ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

1 / 7
‘ಕೆಜಿಎಫ್ 2’ ಬಳಿಕ ದಕ್ಷಿಣ ಚಿತ್ರರಂಗದ ಡಾರ್ಲಿಂಗ್ ವಿಲನ್ ಆಗಿರುವ ಸಂಜಯ್ ದತ್, ಇದೀಗ ಕನ್ನಡದ ‘ಕೆಡಿ’ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

‘ಕೆಜಿಎಫ್ 2’ ಬಳಿಕ ದಕ್ಷಿಣ ಚಿತ್ರರಂಗದ ಡಾರ್ಲಿಂಗ್ ವಿಲನ್ ಆಗಿರುವ ಸಂಜಯ್ ದತ್, ಇದೀಗ ಕನ್ನಡದ ‘ಕೆಡಿ’ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

2 / 7
ಇದೀಗ ಸಂಜಯ್ ದತ್ ಅವರನ್ನು ನಟ ದರ್ಶನ್ ಭೇಟಿಯಾಗಿದ್ದಾರೆ. ಸಂಜಯ್ ದತ್ ಅವರಿಗಾಗಿ ಆಯೋಜಿಸಿದ್ದ ಪಾರ್ಟಿಯಲ್ಲಿ ಈ ಭೇಟಿ ನಡೆದಿದೆ ಎನ್ನಲಾಗುತ್ತಿದೆ.

ಇದೀಗ ಸಂಜಯ್ ದತ್ ಅವರನ್ನು ನಟ ದರ್ಶನ್ ಭೇಟಿಯಾಗಿದ್ದಾರೆ. ಸಂಜಯ್ ದತ್ ಅವರಿಗಾಗಿ ಆಯೋಜಿಸಿದ್ದ ಪಾರ್ಟಿಯಲ್ಲಿ ಈ ಭೇಟಿ ನಡೆದಿದೆ ಎನ್ನಲಾಗುತ್ತಿದೆ.

3 / 7
‘ಕೆಡಿ’ ಸಿನಿಮಾದ ನಿರ್ದೇಶಕ ಪ್ರೇಮ್, ನಟಿ ರಕ್ಷಿತಾ ಪ್ರೇಮ್, ‘ಕೆಡಿ’ ನಿರ್ಮಾಪಕರು ಒಟ್ಟಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

‘ಕೆಡಿ’ ಸಿನಿಮಾದ ನಿರ್ದೇಶಕ ಪ್ರೇಮ್, ನಟಿ ರಕ್ಷಿತಾ ಪ್ರೇಮ್, ‘ಕೆಡಿ’ ನಿರ್ಮಾಪಕರು ಒಟ್ಟಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

4 / 7
ಧ್ರುವ ಸರ್ಜಾ ನಟಿಸುತ್ತಿರುವ ‘ಕೆಡಿ’ ಸಿನಿಮಾದಲ್ಲಿ ಸಂಜಯ್ ದತ್ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದು ಅವರ ಎರಡನೇ ಕನ್ನಡ ಸಿನಿಮಾ.

ಧ್ರುವ ಸರ್ಜಾ ನಟಿಸುತ್ತಿರುವ ‘ಕೆಡಿ’ ಸಿನಿಮಾದಲ್ಲಿ ಸಂಜಯ್ ದತ್ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದು ಅವರ ಎರಡನೇ ಕನ್ನಡ ಸಿನಿಮಾ.

5 / 7
ಸಂಜಯ್ ದತ್ ಕೆಲವು ದಿನಗಳ ಹಿಂದಷ್ಟೆ ನಡೆದ ಧ್ರುವ ಸರ್ಜಾರ ಮಕ್ಕಳ ನಾಮಕರಣ ಕಾರ್ಯಕ್ರಮದಲ್ಲಿ ಸಹ ಭಾಗವಹಿಸಿದ್ದರು.

ಸಂಜಯ್ ದತ್ ಕೆಲವು ದಿನಗಳ ಹಿಂದಷ್ಟೆ ನಡೆದ ಧ್ರುವ ಸರ್ಜಾರ ಮಕ್ಕಳ ನಾಮಕರಣ ಕಾರ್ಯಕ್ರಮದಲ್ಲಿ ಸಹ ಭಾಗವಹಿಸಿದ್ದರು.

6 / 7
ಪ್ರೇಮ್ ಅವರು ದರ್ಶನ್​ಗಾಗಿ ಸಿನಿಮಾ ಒಂದನ್ನು ನಿರ್ದೇಶನ ಮಾಡುವವರಿದ್ದಾರೆ. ಆ ಸಿನಿಮಾವನ್ನು ಕೆವಿಎನ್ ಅವರೇ ನಿರ್ಮಾಣ ಮಾಡುವ ಸಾಧ್ಯತೆ ಇದೆ.

ಪ್ರೇಮ್ ಅವರು ದರ್ಶನ್​ಗಾಗಿ ಸಿನಿಮಾ ಒಂದನ್ನು ನಿರ್ದೇಶನ ಮಾಡುವವರಿದ್ದಾರೆ. ಆ ಸಿನಿಮಾವನ್ನು ಕೆವಿಎನ್ ಅವರೇ ನಿರ್ಮಾಣ ಮಾಡುವ ಸಾಧ್ಯತೆ ಇದೆ.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್