AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಳನಾಯಕ್ ಜೊತೆ ‘ಕಾಟೇರ’: ಸಂಜಯ್ ದತ್, ದರ್ಶನ್ ಭೇಟಿ

Darshan-Sanjay Dutt: ಖಳ್​ನಾಯಕ್ ಅನ್ನು ಭೇಟಿಯಾದ ‘ಕಾಟೇರ’. ಬಾಲಿವುಡ್ ನಟ ಸಂಜಯ್ ದತ್ ಹಾಗೂ ನಟ ದರ್ಶನ್ ತೂಗುದೀಪ್ ಭೇಟಿಯಾಗಿದ್ದಾರೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Feb 07, 2024 | 10:39 PM

Share
ಬಾಲಿವುಡ್​ನ ಸ್ಟಾರ್ ನಟ ಸಂಜಯ್ ದತ್ ಈಗ ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

ಬಾಲಿವುಡ್​ನ ಸ್ಟಾರ್ ನಟ ಸಂಜಯ್ ದತ್ ಈಗ ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

1 / 7
‘ಕೆಜಿಎಫ್ 2’ ಬಳಿಕ ದಕ್ಷಿಣ ಚಿತ್ರರಂಗದ ಡಾರ್ಲಿಂಗ್ ವಿಲನ್ ಆಗಿರುವ ಸಂಜಯ್ ದತ್, ಇದೀಗ ಕನ್ನಡದ ‘ಕೆಡಿ’ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

‘ಕೆಜಿಎಫ್ 2’ ಬಳಿಕ ದಕ್ಷಿಣ ಚಿತ್ರರಂಗದ ಡಾರ್ಲಿಂಗ್ ವಿಲನ್ ಆಗಿರುವ ಸಂಜಯ್ ದತ್, ಇದೀಗ ಕನ್ನಡದ ‘ಕೆಡಿ’ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

2 / 7
ಇದೀಗ ಸಂಜಯ್ ದತ್ ಅವರನ್ನು ನಟ ದರ್ಶನ್ ಭೇಟಿಯಾಗಿದ್ದಾರೆ. ಸಂಜಯ್ ದತ್ ಅವರಿಗಾಗಿ ಆಯೋಜಿಸಿದ್ದ ಪಾರ್ಟಿಯಲ್ಲಿ ಈ ಭೇಟಿ ನಡೆದಿದೆ ಎನ್ನಲಾಗುತ್ತಿದೆ.

ಇದೀಗ ಸಂಜಯ್ ದತ್ ಅವರನ್ನು ನಟ ದರ್ಶನ್ ಭೇಟಿಯಾಗಿದ್ದಾರೆ. ಸಂಜಯ್ ದತ್ ಅವರಿಗಾಗಿ ಆಯೋಜಿಸಿದ್ದ ಪಾರ್ಟಿಯಲ್ಲಿ ಈ ಭೇಟಿ ನಡೆದಿದೆ ಎನ್ನಲಾಗುತ್ತಿದೆ.

3 / 7
‘ಕೆಡಿ’ ಸಿನಿಮಾದ ನಿರ್ದೇಶಕ ಪ್ರೇಮ್, ನಟಿ ರಕ್ಷಿತಾ ಪ್ರೇಮ್, ‘ಕೆಡಿ’ ನಿರ್ಮಾಪಕರು ಒಟ್ಟಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

‘ಕೆಡಿ’ ಸಿನಿಮಾದ ನಿರ್ದೇಶಕ ಪ್ರೇಮ್, ನಟಿ ರಕ್ಷಿತಾ ಪ್ರೇಮ್, ‘ಕೆಡಿ’ ನಿರ್ಮಾಪಕರು ಒಟ್ಟಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

4 / 7
ಧ್ರುವ ಸರ್ಜಾ ನಟಿಸುತ್ತಿರುವ ‘ಕೆಡಿ’ ಸಿನಿಮಾದಲ್ಲಿ ಸಂಜಯ್ ದತ್ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದು ಅವರ ಎರಡನೇ ಕನ್ನಡ ಸಿನಿಮಾ.

ಧ್ರುವ ಸರ್ಜಾ ನಟಿಸುತ್ತಿರುವ ‘ಕೆಡಿ’ ಸಿನಿಮಾದಲ್ಲಿ ಸಂಜಯ್ ದತ್ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದು ಅವರ ಎರಡನೇ ಕನ್ನಡ ಸಿನಿಮಾ.

5 / 7
ಸಂಜಯ್ ದತ್ ಕೆಲವು ದಿನಗಳ ಹಿಂದಷ್ಟೆ ನಡೆದ ಧ್ರುವ ಸರ್ಜಾರ ಮಕ್ಕಳ ನಾಮಕರಣ ಕಾರ್ಯಕ್ರಮದಲ್ಲಿ ಸಹ ಭಾಗವಹಿಸಿದ್ದರು.

ಸಂಜಯ್ ದತ್ ಕೆಲವು ದಿನಗಳ ಹಿಂದಷ್ಟೆ ನಡೆದ ಧ್ರುವ ಸರ್ಜಾರ ಮಕ್ಕಳ ನಾಮಕರಣ ಕಾರ್ಯಕ್ರಮದಲ್ಲಿ ಸಹ ಭಾಗವಹಿಸಿದ್ದರು.

6 / 7
ಪ್ರೇಮ್ ಅವರು ದರ್ಶನ್​ಗಾಗಿ ಸಿನಿಮಾ ಒಂದನ್ನು ನಿರ್ದೇಶನ ಮಾಡುವವರಿದ್ದಾರೆ. ಆ ಸಿನಿಮಾವನ್ನು ಕೆವಿಎನ್ ಅವರೇ ನಿರ್ಮಾಣ ಮಾಡುವ ಸಾಧ್ಯತೆ ಇದೆ.

ಪ್ರೇಮ್ ಅವರು ದರ್ಶನ್​ಗಾಗಿ ಸಿನಿಮಾ ಒಂದನ್ನು ನಿರ್ದೇಶನ ಮಾಡುವವರಿದ್ದಾರೆ. ಆ ಸಿನಿಮಾವನ್ನು ಕೆವಿಎನ್ ಅವರೇ ನಿರ್ಮಾಣ ಮಾಡುವ ಸಾಧ್ಯತೆ ಇದೆ.

7 / 7
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ