AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ‘ಕಾಟೇರ’ ದರ್ಶನ, ಅನಿವಾಸ ಕನ್ನಡಿಗರ ಭೇಟಿಯಾದ ದರ್ಶನ್

ನಟ ದರ್ಶನ್ ದುಬೈಗೆ ಭೇಟಿ ನೀಡಿದ್ದು ಅಲ್ಲಿನ ಅನಿವಾಸಿ ಕನ್ನಡಿಗರ ಭೇಟಿಯಾಗಿದ್ದಾರೆ. ದುಬೈನಲ್ಲಿ ‘ಕಾಟೇರ’ ಸಿನಿಮಾ ಪ್ರದರ್ಶನಗೊಳ್ಳುತ್ತಿದೆ.

ಮಂಜುನಾಥ ಸಿ.
|

Updated on: Jan 07, 2024 | 6:21 PM

Share
ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

1 / 7
ಕರ್ನಾಟಕದಲ್ಲಿ ಮಾತ್ರ ಬಿಡುಗಡೆ ಆಗಿದ್ದ ಈ ಸಿನಿಮಾಕ್ಕೆ, ಪರರಾಜ್ಯ, ಪರದೇಶಗಳಿಂದಲೂ ಬೇಡಿಕೆ ಬಂದಿದೆ.

ಕರ್ನಾಟಕದಲ್ಲಿ ಮಾತ್ರ ಬಿಡುಗಡೆ ಆಗಿದ್ದ ಈ ಸಿನಿಮಾಕ್ಕೆ, ಪರರಾಜ್ಯ, ಪರದೇಶಗಳಿಂದಲೂ ಬೇಡಿಕೆ ಬಂದಿದೆ.

2 / 7
ಪರರಾಜ್ಯಗಳಲ್ಲಿ ಈಗಾಗಲೇ ಸಿನಿಮಾವನ್ನು ಬಿಡುಗಡೆ ಮಾಡಲಾಗಿದೆ. ಇದೀಗ ಪರದೇಶದಲ್ಲಿಯೂ ಸಿನಿಮಾ ಬಿಡುಗಡೆ ಆಗಿದೆ.

ಪರರಾಜ್ಯಗಳಲ್ಲಿ ಈಗಾಗಲೇ ಸಿನಿಮಾವನ್ನು ಬಿಡುಗಡೆ ಮಾಡಲಾಗಿದೆ. ಇದೀಗ ಪರದೇಶದಲ್ಲಿಯೂ ಸಿನಿಮಾ ಬಿಡುಗಡೆ ಆಗಿದೆ.

3 / 7
ದುಬೈನಲ್ಲಿ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಪ್ರದರ್ಶಿಸಲಾಗುತ್ತಿದೆ. ಇದೇ ಕಾರಣಕ್ಕೆ ನಟ ದರ್ಶನ್ ದುಬೈಗೆ ತೆರಳಿದ್ದಾರೆ.

ದುಬೈನಲ್ಲಿ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಪ್ರದರ್ಶಿಸಲಾಗುತ್ತಿದೆ. ಇದೇ ಕಾರಣಕ್ಕೆ ನಟ ದರ್ಶನ್ ದುಬೈಗೆ ತೆರಳಿದ್ದಾರೆ.

4 / 7
ದುಬೈಗೆ ತೆರಳಿರುವ ನಟ ದರ್ಶನ್ ಅಲ್ಲಿ ಅನಿವಾಸಿ ಕನ್ನಡಿಗರನ್ನು ಭೇಟಿ ನೀಡಿದ್ದು. ಸಿನಿಮಾದ ಪ್ರಚಾರ ಹಾಗೂ ವಿಶೇಷ ಪ್ರದರ್ಶನದಲ್ಲಿ ಭಾಗಿ ಆಗಲಿದ್ದಾರೆ.

ದುಬೈಗೆ ತೆರಳಿರುವ ನಟ ದರ್ಶನ್ ಅಲ್ಲಿ ಅನಿವಾಸಿ ಕನ್ನಡಿಗರನ್ನು ಭೇಟಿ ನೀಡಿದ್ದು. ಸಿನಿಮಾದ ಪ್ರಚಾರ ಹಾಗೂ ವಿಶೇಷ ಪ್ರದರ್ಶನದಲ್ಲಿ ಭಾಗಿ ಆಗಲಿದ್ದಾರೆ.

5 / 7
‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ಬಿಡುಗಡೆ ಆಗಿದ್ದು, ಕರ್ನಾಟಕದಲ್ಲಿ ಬಹಳ ಒಳ್ಳೆಯ ಪ್ರದರ್ಶನ ಕಾಣುತ್ತಿದೆ.

‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ಬಿಡುಗಡೆ ಆಗಿದ್ದು, ಕರ್ನಾಟಕದಲ್ಲಿ ಬಹಳ ಒಳ್ಳೆಯ ಪ್ರದರ್ಶನ ಕಾಣುತ್ತಿದೆ.

6 / 7
‘ಕಾಟೇರ’ ಒಳ್ಳೆಯ ಸಾಮಾಜಿಕ ಸಂದೇಶವುಳ್ಳ ಸಿನಿಮಾ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಒಳ್ಳೆಯ ಸಿನಿಮಾವನ್ನು ಹೆಚ್ಚು ಜನರಿರಿಗೆ ತಲುಪಿಸುವ ಪ್ರಯತ್ನದಲ್ಲಿದೆ ತಂಡ.

‘ಕಾಟೇರ’ ಒಳ್ಳೆಯ ಸಾಮಾಜಿಕ ಸಂದೇಶವುಳ್ಳ ಸಿನಿಮಾ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಒಳ್ಳೆಯ ಸಿನಿಮಾವನ್ನು ಹೆಚ್ಚು ಜನರಿರಿಗೆ ತಲುಪಿಸುವ ಪ್ರಯತ್ನದಲ್ಲಿದೆ ತಂಡ.

7 / 7
Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!