Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ‘ಕಾಟೇರ’ ದರ್ಶನ, ಅನಿವಾಸ ಕನ್ನಡಿಗರ ಭೇಟಿಯಾದ ದರ್ಶನ್

ನಟ ದರ್ಶನ್ ದುಬೈಗೆ ಭೇಟಿ ನೀಡಿದ್ದು ಅಲ್ಲಿನ ಅನಿವಾಸಿ ಕನ್ನಡಿಗರ ಭೇಟಿಯಾಗಿದ್ದಾರೆ. ದುಬೈನಲ್ಲಿ ‘ಕಾಟೇರ’ ಸಿನಿಮಾ ಪ್ರದರ್ಶನಗೊಳ್ಳುತ್ತಿದೆ.

ಮಂಜುನಾಥ ಸಿ.
|

Updated on: Jan 07, 2024 | 6:21 PM

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

1 / 7
ಕರ್ನಾಟಕದಲ್ಲಿ ಮಾತ್ರ ಬಿಡುಗಡೆ ಆಗಿದ್ದ ಈ ಸಿನಿಮಾಕ್ಕೆ, ಪರರಾಜ್ಯ, ಪರದೇಶಗಳಿಂದಲೂ ಬೇಡಿಕೆ ಬಂದಿದೆ.

ಕರ್ನಾಟಕದಲ್ಲಿ ಮಾತ್ರ ಬಿಡುಗಡೆ ಆಗಿದ್ದ ಈ ಸಿನಿಮಾಕ್ಕೆ, ಪರರಾಜ್ಯ, ಪರದೇಶಗಳಿಂದಲೂ ಬೇಡಿಕೆ ಬಂದಿದೆ.

2 / 7
ಪರರಾಜ್ಯಗಳಲ್ಲಿ ಈಗಾಗಲೇ ಸಿನಿಮಾವನ್ನು ಬಿಡುಗಡೆ ಮಾಡಲಾಗಿದೆ. ಇದೀಗ ಪರದೇಶದಲ್ಲಿಯೂ ಸಿನಿಮಾ ಬಿಡುಗಡೆ ಆಗಿದೆ.

ಪರರಾಜ್ಯಗಳಲ್ಲಿ ಈಗಾಗಲೇ ಸಿನಿಮಾವನ್ನು ಬಿಡುಗಡೆ ಮಾಡಲಾಗಿದೆ. ಇದೀಗ ಪರದೇಶದಲ್ಲಿಯೂ ಸಿನಿಮಾ ಬಿಡುಗಡೆ ಆಗಿದೆ.

3 / 7
ದುಬೈನಲ್ಲಿ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಪ್ರದರ್ಶಿಸಲಾಗುತ್ತಿದೆ. ಇದೇ ಕಾರಣಕ್ಕೆ ನಟ ದರ್ಶನ್ ದುಬೈಗೆ ತೆರಳಿದ್ದಾರೆ.

ದುಬೈನಲ್ಲಿ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಪ್ರದರ್ಶಿಸಲಾಗುತ್ತಿದೆ. ಇದೇ ಕಾರಣಕ್ಕೆ ನಟ ದರ್ಶನ್ ದುಬೈಗೆ ತೆರಳಿದ್ದಾರೆ.

4 / 7
ದುಬೈಗೆ ತೆರಳಿರುವ ನಟ ದರ್ಶನ್ ಅಲ್ಲಿ ಅನಿವಾಸಿ ಕನ್ನಡಿಗರನ್ನು ಭೇಟಿ ನೀಡಿದ್ದು. ಸಿನಿಮಾದ ಪ್ರಚಾರ ಹಾಗೂ ವಿಶೇಷ ಪ್ರದರ್ಶನದಲ್ಲಿ ಭಾಗಿ ಆಗಲಿದ್ದಾರೆ.

ದುಬೈಗೆ ತೆರಳಿರುವ ನಟ ದರ್ಶನ್ ಅಲ್ಲಿ ಅನಿವಾಸಿ ಕನ್ನಡಿಗರನ್ನು ಭೇಟಿ ನೀಡಿದ್ದು. ಸಿನಿಮಾದ ಪ್ರಚಾರ ಹಾಗೂ ವಿಶೇಷ ಪ್ರದರ್ಶನದಲ್ಲಿ ಭಾಗಿ ಆಗಲಿದ್ದಾರೆ.

5 / 7
‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ಬಿಡುಗಡೆ ಆಗಿದ್ದು, ಕರ್ನಾಟಕದಲ್ಲಿ ಬಹಳ ಒಳ್ಳೆಯ ಪ್ರದರ್ಶನ ಕಾಣುತ್ತಿದೆ.

‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ಬಿಡುಗಡೆ ಆಗಿದ್ದು, ಕರ್ನಾಟಕದಲ್ಲಿ ಬಹಳ ಒಳ್ಳೆಯ ಪ್ರದರ್ಶನ ಕಾಣುತ್ತಿದೆ.

6 / 7
‘ಕಾಟೇರ’ ಒಳ್ಳೆಯ ಸಾಮಾಜಿಕ ಸಂದೇಶವುಳ್ಳ ಸಿನಿಮಾ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಒಳ್ಳೆಯ ಸಿನಿಮಾವನ್ನು ಹೆಚ್ಚು ಜನರಿರಿಗೆ ತಲುಪಿಸುವ ಪ್ರಯತ್ನದಲ್ಲಿದೆ ತಂಡ.

‘ಕಾಟೇರ’ ಒಳ್ಳೆಯ ಸಾಮಾಜಿಕ ಸಂದೇಶವುಳ್ಳ ಸಿನಿಮಾ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಒಳ್ಳೆಯ ಸಿನಿಮಾವನ್ನು ಹೆಚ್ಚು ಜನರಿರಿಗೆ ತಲುಪಿಸುವ ಪ್ರಯತ್ನದಲ್ಲಿದೆ ತಂಡ.

7 / 7
Follow us
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ