ದುಬೈನಲ್ಲಿ ‘ಕಾಟೇರ’ ದರ್ಶನ, ಅನಿವಾಸ ಕನ್ನಡಿಗರ ಭೇಟಿಯಾದ ದರ್ಶನ್
ನಟ ದರ್ಶನ್ ದುಬೈಗೆ ಭೇಟಿ ನೀಡಿದ್ದು ಅಲ್ಲಿನ ಅನಿವಾಸಿ ಕನ್ನಡಿಗರ ಭೇಟಿಯಾಗಿದ್ದಾರೆ. ದುಬೈನಲ್ಲಿ ‘ಕಾಟೇರ’ ಸಿನಿಮಾ ಪ್ರದರ್ಶನಗೊಳ್ಳುತ್ತಿದೆ.
Updated on: Jan 07, 2024 | 6:21 PM
Share

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

ಕರ್ನಾಟಕದಲ್ಲಿ ಮಾತ್ರ ಬಿಡುಗಡೆ ಆಗಿದ್ದ ಈ ಸಿನಿಮಾಕ್ಕೆ, ಪರರಾಜ್ಯ, ಪರದೇಶಗಳಿಂದಲೂ ಬೇಡಿಕೆ ಬಂದಿದೆ.

ಪರರಾಜ್ಯಗಳಲ್ಲಿ ಈಗಾಗಲೇ ಸಿನಿಮಾವನ್ನು ಬಿಡುಗಡೆ ಮಾಡಲಾಗಿದೆ. ಇದೀಗ ಪರದೇಶದಲ್ಲಿಯೂ ಸಿನಿಮಾ ಬಿಡುಗಡೆ ಆಗಿದೆ.

ದುಬೈನಲ್ಲಿ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಪ್ರದರ್ಶಿಸಲಾಗುತ್ತಿದೆ. ಇದೇ ಕಾರಣಕ್ಕೆ ನಟ ದರ್ಶನ್ ದುಬೈಗೆ ತೆರಳಿದ್ದಾರೆ.

ದುಬೈಗೆ ತೆರಳಿರುವ ನಟ ದರ್ಶನ್ ಅಲ್ಲಿ ಅನಿವಾಸಿ ಕನ್ನಡಿಗರನ್ನು ಭೇಟಿ ನೀಡಿದ್ದು. ಸಿನಿಮಾದ ಪ್ರಚಾರ ಹಾಗೂ ವಿಶೇಷ ಪ್ರದರ್ಶನದಲ್ಲಿ ಭಾಗಿ ಆಗಲಿದ್ದಾರೆ.

‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ಬಿಡುಗಡೆ ಆಗಿದ್ದು, ಕರ್ನಾಟಕದಲ್ಲಿ ಬಹಳ ಒಳ್ಳೆಯ ಪ್ರದರ್ಶನ ಕಾಣುತ್ತಿದೆ.

‘ಕಾಟೇರ’ ಒಳ್ಳೆಯ ಸಾಮಾಜಿಕ ಸಂದೇಶವುಳ್ಳ ಸಿನಿಮಾ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಒಳ್ಳೆಯ ಸಿನಿಮಾವನ್ನು ಹೆಚ್ಚು ಜನರಿರಿಗೆ ತಲುಪಿಸುವ ಪ್ರಯತ್ನದಲ್ಲಿದೆ ತಂಡ.
Related Photo Gallery
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!




