ದುಬೈನಲ್ಲಿ ‘ಕಾಟೇರ’ ದರ್ಶನ, ಅನಿವಾಸ ಕನ್ನಡಿಗರ ಭೇಟಿಯಾದ ದರ್ಶನ್
ನಟ ದರ್ಶನ್ ದುಬೈಗೆ ಭೇಟಿ ನೀಡಿದ್ದು ಅಲ್ಲಿನ ಅನಿವಾಸಿ ಕನ್ನಡಿಗರ ಭೇಟಿಯಾಗಿದ್ದಾರೆ. ದುಬೈನಲ್ಲಿ ‘ಕಾಟೇರ’ ಸಿನಿಮಾ ಪ್ರದರ್ಶನಗೊಳ್ಳುತ್ತಿದೆ.
Updated on: Jan 07, 2024 | 6:21 PM
Share

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.
1 / 7

ಕರ್ನಾಟಕದಲ್ಲಿ ಮಾತ್ರ ಬಿಡುಗಡೆ ಆಗಿದ್ದ ಈ ಸಿನಿಮಾಕ್ಕೆ, ಪರರಾಜ್ಯ, ಪರದೇಶಗಳಿಂದಲೂ ಬೇಡಿಕೆ ಬಂದಿದೆ.
2 / 7

ಪರರಾಜ್ಯಗಳಲ್ಲಿ ಈಗಾಗಲೇ ಸಿನಿಮಾವನ್ನು ಬಿಡುಗಡೆ ಮಾಡಲಾಗಿದೆ. ಇದೀಗ ಪರದೇಶದಲ್ಲಿಯೂ ಸಿನಿಮಾ ಬಿಡುಗಡೆ ಆಗಿದೆ.
3 / 7

ದುಬೈನಲ್ಲಿ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಪ್ರದರ್ಶಿಸಲಾಗುತ್ತಿದೆ. ಇದೇ ಕಾರಣಕ್ಕೆ ನಟ ದರ್ಶನ್ ದುಬೈಗೆ ತೆರಳಿದ್ದಾರೆ.
4 / 7

ದುಬೈಗೆ ತೆರಳಿರುವ ನಟ ದರ್ಶನ್ ಅಲ್ಲಿ ಅನಿವಾಸಿ ಕನ್ನಡಿಗರನ್ನು ಭೇಟಿ ನೀಡಿದ್ದು. ಸಿನಿಮಾದ ಪ್ರಚಾರ ಹಾಗೂ ವಿಶೇಷ ಪ್ರದರ್ಶನದಲ್ಲಿ ಭಾಗಿ ಆಗಲಿದ್ದಾರೆ.
5 / 7

‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ಬಿಡುಗಡೆ ಆಗಿದ್ದು, ಕರ್ನಾಟಕದಲ್ಲಿ ಬಹಳ ಒಳ್ಳೆಯ ಪ್ರದರ್ಶನ ಕಾಣುತ್ತಿದೆ.
6 / 7

‘ಕಾಟೇರ’ ಒಳ್ಳೆಯ ಸಾಮಾಜಿಕ ಸಂದೇಶವುಳ್ಳ ಸಿನಿಮಾ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಒಳ್ಳೆಯ ಸಿನಿಮಾವನ್ನು ಹೆಚ್ಚು ಜನರಿರಿಗೆ ತಲುಪಿಸುವ ಪ್ರಯತ್ನದಲ್ಲಿದೆ ತಂಡ.
7 / 7
Related Photo Gallery
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್ನಲ್ಲಿ ‘ಟಾಕ್ಸಿಕ್’ ಇವೆಂಟ್, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್
ಯಶ್ ಫ್ಯಾನ್ಸ್ ಹುಚ್ಚಾಟ: ಹೈದರಾಬಾದ್ ಘಟನೆ ಇದು
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್




