AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಕೈಯಲ್ಲಿದ್ದ ಸಿನಿಮಾಗಳು ಎಷ್ಟು? ‘ಡೆವಿಲ್’ ಗತಿ ಏನು?

Devil Movie: ದರ್ಶನ್ ಅವರ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್​ ಆದೇಶ ನೀಡಿದೆ. ಅವರು ಮತ್ತೆ ಬಂಧನಕ್ಕೆ ಒಳಗಾಗಲಿದ್ದಾರೆ. ಹೀಗಿರುವಾಗಲೇ ದರ್ಶನ್ ಸಿನಿಮಾಗಳ ಭವಿಷ್ಯ ಏನು ಎಂಬ ಪ್ರಶ್ನೆ ಮೂಡಿದೆ. ದರ್ಶನ್ ಮುಂದಿನ ಸಿನಿಮಾಗಳು ಯಾವವು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ರಾಜೇಶ್ ದುಗ್ಗುಮನೆ
|

Updated on: Aug 14, 2025 | 1:30 PM

Share
ದರ್ಶನ್ ಅವರು ‘ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ದರ್ಶನ್ ಅರೆಸ್ಟ್​ಗೂ ಮೊದಲೇ ಈ ಸಿನಿಮಾದ ಶೂಟ್ ಶುರುವಾಗಿತ್ತು. ಆದರೆ, ಅವರು ಜೈಲು ಸೇರಿದ್ದರಿಂದ ಶೂಟ್ ನಿಂತಿತ್ತು. ಜಾಮೀನು ಪಡೆದು ಹೊರ ಬಂದ ಬೆನ್ನಲ್ಲೇ ಸಿನಿಮಾ ಶೂಟ್ ಪೂರ್ಣಗೊಳಿಸಿದ್ದರು.

ದರ್ಶನ್ ಅವರು ‘ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ದರ್ಶನ್ ಅರೆಸ್ಟ್​ಗೂ ಮೊದಲೇ ಈ ಸಿನಿಮಾದ ಶೂಟ್ ಶುರುವಾಗಿತ್ತು. ಆದರೆ, ಅವರು ಜೈಲು ಸೇರಿದ್ದರಿಂದ ಶೂಟ್ ನಿಂತಿತ್ತು. ಜಾಮೀನು ಪಡೆದು ಹೊರ ಬಂದ ಬೆನ್ನಲ್ಲೇ ಸಿನಿಮಾ ಶೂಟ್ ಪೂರ್ಣಗೊಳಿಸಿದ್ದರು.

1 / 5
ಇತ್ತೀಚೆಗೆ ವಿದೇಶದಲ್ಲಿ ‘ಡೆವಿಲ್’ ಸಿನಿಮಾದ ಶೂಟಿಂಗ್ ನಡೆದಿತ್ತು. ಈ ಬೆನ್ನಲ್ಲೇ ದರ್ಶನ್ ಅವರು ಬೆಂಗಳೂರಿಗೆ ಬಂದು ಡಬ್ಬಿಂಗ್ ಕೂಡ ಪೂರ್ಣಗೊಳಿಸಿದ್ದಾರೆ. ಹೀಗಾಗಿ, ಸಿನಿಮಾ ರಿಲೀಸ್​ಗೆ ಯಾವುದೇ ತೊಂದರೆ ಆಗುವುದಿಲ್ಲ. ಆದರೆ, ಮುಂದಿನ ಚಿತ್ರಗಳಿಗೆ ಸಮಸ್ಯೆ ಆಗೋ ಸಾಧ್ಯತೆ ಇದೆ.

ಇತ್ತೀಚೆಗೆ ವಿದೇಶದಲ್ಲಿ ‘ಡೆವಿಲ್’ ಸಿನಿಮಾದ ಶೂಟಿಂಗ್ ನಡೆದಿತ್ತು. ಈ ಬೆನ್ನಲ್ಲೇ ದರ್ಶನ್ ಅವರು ಬೆಂಗಳೂರಿಗೆ ಬಂದು ಡಬ್ಬಿಂಗ್ ಕೂಡ ಪೂರ್ಣಗೊಳಿಸಿದ್ದಾರೆ. ಹೀಗಾಗಿ, ಸಿನಿಮಾ ರಿಲೀಸ್​ಗೆ ಯಾವುದೇ ತೊಂದರೆ ಆಗುವುದಿಲ್ಲ. ಆದರೆ, ಮುಂದಿನ ಚಿತ್ರಗಳಿಗೆ ಸಮಸ್ಯೆ ಆಗೋ ಸಾಧ್ಯತೆ ಇದೆ.

2 / 5
ದರ್ಶನ್ ಬಳಿ ಅಧಿಕೃತವಾಗಿ ಇರೋದು ‘ಡೆವಿಲ್’ ಸಿನಿಮಾ ಮಾತ್ರ. ಆದರೆ, ಅಧಿಕೃತವಾಗಿ ಘೋಷಣೆ ಆಗದ ಎರಡು ಸಿನಿಮಾಗಳು ಅವರ ಬಳಿ ಇದ್ದವು. ಅವು ಯಾವವು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಸದ್ಯ ಈ ಸಿನಿಮಾಗಳು ಅರ್ಧಕ್ಕೆ ನಿಲ್ಲಲಿದೆ.  

ದರ್ಶನ್ ಬಳಿ ಅಧಿಕೃತವಾಗಿ ಇರೋದು ‘ಡೆವಿಲ್’ ಸಿನಿಮಾ ಮಾತ್ರ. ಆದರೆ, ಅಧಿಕೃತವಾಗಿ ಘೋಷಣೆ ಆಗದ ಎರಡು ಸಿನಿಮಾಗಳು ಅವರ ಬಳಿ ಇದ್ದವು. ಅವು ಯಾವವು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಸದ್ಯ ಈ ಸಿನಿಮಾಗಳು ಅರ್ಧಕ್ಕೆ ನಿಲ್ಲಲಿದೆ.  

3 / 5
ದರ್ಶನ್ ಅವರು ಶೈಲಜಾ ನಾಗ್ ಜೊತೆ ಒಂದು ಸಿನಿಮಾ ಮಾಡಬೇಕಿತ್ತು ಎನ್ನಲಾಗಿದೆ. ತರುಣ್ ಸುಧೀರ್ ಅವರು ಇದಕ್ಕೆ ನಿರ್ದೇಶನ ಮಾಡಬೇಕಿತ್ತು. ‘ವೀರ ಸಿಂಧೂರ ಲಕ್ಷ್ಮಣ’ ಎಂಬುದು ಚಿತ್ರದ ಟೈಟಲ್ ಎನ್ನಲಾಗಿದೆ.

ದರ್ಶನ್ ಅವರು ಶೈಲಜಾ ನಾಗ್ ಜೊತೆ ಒಂದು ಸಿನಿಮಾ ಮಾಡಬೇಕಿತ್ತು ಎನ್ನಲಾಗಿದೆ. ತರುಣ್ ಸುಧೀರ್ ಅವರು ಇದಕ್ಕೆ ನಿರ್ದೇಶನ ಮಾಡಬೇಕಿತ್ತು. ‘ವೀರ ಸಿಂಧೂರ ಲಕ್ಷ್ಮಣ’ ಎಂಬುದು ಚಿತ್ರದ ಟೈಟಲ್ ಎನ್ನಲಾಗಿದೆ.

4 / 5
ಇನ್ನು, ದರ್ಶನ್ ಅಳಿಯ ಚಂದು ಸಿನಿಮಾಗೆ ದರ್ಶನ್ ವಿಲನ್ ಎಂದು ಹೇಳಲಾಗುತ್ತಿದೆ. ಈ ಸಿನಿಮಾ ಕೂಡ ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ. ಈಗ ದರ್ಶನ್ ಇಲ್ಲದೆ, ಈ ಸಿನಿಮಾ ಕೂಡ ಅರ್ಧಕ್ಕೆ ನಿಲ್ಲುವ ಸಾಧ್ಯತೆ ದಟ್ಟವಾಗಿದೆ.

ಇನ್ನು, ದರ್ಶನ್ ಅಳಿಯ ಚಂದು ಸಿನಿಮಾಗೆ ದರ್ಶನ್ ವಿಲನ್ ಎಂದು ಹೇಳಲಾಗುತ್ತಿದೆ. ಈ ಸಿನಿಮಾ ಕೂಡ ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ. ಈಗ ದರ್ಶನ್ ಇಲ್ಲದೆ, ಈ ಸಿನಿಮಾ ಕೂಡ ಅರ್ಧಕ್ಕೆ ನಿಲ್ಲುವ ಸಾಧ್ಯತೆ ದಟ್ಟವಾಗಿದೆ.

5 / 5
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ