AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಕೈಯಲ್ಲಿದ್ದ ಸಿನಿಮಾಗಳು ಎಷ್ಟು? ‘ಡೆವಿಲ್’ ಗತಿ ಏನು?

Devil Movie: ದರ್ಶನ್ ಅವರ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್​ ಆದೇಶ ನೀಡಿದೆ. ಅವರು ಮತ್ತೆ ಬಂಧನಕ್ಕೆ ಒಳಗಾಗಲಿದ್ದಾರೆ. ಹೀಗಿರುವಾಗಲೇ ದರ್ಶನ್ ಸಿನಿಮಾಗಳ ಭವಿಷ್ಯ ಏನು ಎಂಬ ಪ್ರಶ್ನೆ ಮೂಡಿದೆ. ದರ್ಶನ್ ಮುಂದಿನ ಸಿನಿಮಾಗಳು ಯಾವವು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ರಾಜೇಶ್ ದುಗ್ಗುಮನೆ
|

Updated on: Aug 14, 2025 | 1:30 PM

Share
ದರ್ಶನ್ ಅವರು ‘ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ದರ್ಶನ್ ಅರೆಸ್ಟ್​ಗೂ ಮೊದಲೇ ಈ ಸಿನಿಮಾದ ಶೂಟ್ ಶುರುವಾಗಿತ್ತು. ಆದರೆ, ಅವರು ಜೈಲು ಸೇರಿದ್ದರಿಂದ ಶೂಟ್ ನಿಂತಿತ್ತು. ಜಾಮೀನು ಪಡೆದು ಹೊರ ಬಂದ ಬೆನ್ನಲ್ಲೇ ಸಿನಿಮಾ ಶೂಟ್ ಪೂರ್ಣಗೊಳಿಸಿದ್ದರು.

ದರ್ಶನ್ ಅವರು ‘ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ದರ್ಶನ್ ಅರೆಸ್ಟ್​ಗೂ ಮೊದಲೇ ಈ ಸಿನಿಮಾದ ಶೂಟ್ ಶುರುವಾಗಿತ್ತು. ಆದರೆ, ಅವರು ಜೈಲು ಸೇರಿದ್ದರಿಂದ ಶೂಟ್ ನಿಂತಿತ್ತು. ಜಾಮೀನು ಪಡೆದು ಹೊರ ಬಂದ ಬೆನ್ನಲ್ಲೇ ಸಿನಿಮಾ ಶೂಟ್ ಪೂರ್ಣಗೊಳಿಸಿದ್ದರು.

1 / 5
ಇತ್ತೀಚೆಗೆ ವಿದೇಶದಲ್ಲಿ ‘ಡೆವಿಲ್’ ಸಿನಿಮಾದ ಶೂಟಿಂಗ್ ನಡೆದಿತ್ತು. ಈ ಬೆನ್ನಲ್ಲೇ ದರ್ಶನ್ ಅವರು ಬೆಂಗಳೂರಿಗೆ ಬಂದು ಡಬ್ಬಿಂಗ್ ಕೂಡ ಪೂರ್ಣಗೊಳಿಸಿದ್ದಾರೆ. ಹೀಗಾಗಿ, ಸಿನಿಮಾ ರಿಲೀಸ್​ಗೆ ಯಾವುದೇ ತೊಂದರೆ ಆಗುವುದಿಲ್ಲ. ಆದರೆ, ಮುಂದಿನ ಚಿತ್ರಗಳಿಗೆ ಸಮಸ್ಯೆ ಆಗೋ ಸಾಧ್ಯತೆ ಇದೆ.

ಇತ್ತೀಚೆಗೆ ವಿದೇಶದಲ್ಲಿ ‘ಡೆವಿಲ್’ ಸಿನಿಮಾದ ಶೂಟಿಂಗ್ ನಡೆದಿತ್ತು. ಈ ಬೆನ್ನಲ್ಲೇ ದರ್ಶನ್ ಅವರು ಬೆಂಗಳೂರಿಗೆ ಬಂದು ಡಬ್ಬಿಂಗ್ ಕೂಡ ಪೂರ್ಣಗೊಳಿಸಿದ್ದಾರೆ. ಹೀಗಾಗಿ, ಸಿನಿಮಾ ರಿಲೀಸ್​ಗೆ ಯಾವುದೇ ತೊಂದರೆ ಆಗುವುದಿಲ್ಲ. ಆದರೆ, ಮುಂದಿನ ಚಿತ್ರಗಳಿಗೆ ಸಮಸ್ಯೆ ಆಗೋ ಸಾಧ್ಯತೆ ಇದೆ.

2 / 5
ದರ್ಶನ್ ಬಳಿ ಅಧಿಕೃತವಾಗಿ ಇರೋದು ‘ಡೆವಿಲ್’ ಸಿನಿಮಾ ಮಾತ್ರ. ಆದರೆ, ಅಧಿಕೃತವಾಗಿ ಘೋಷಣೆ ಆಗದ ಎರಡು ಸಿನಿಮಾಗಳು ಅವರ ಬಳಿ ಇದ್ದವು. ಅವು ಯಾವವು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಸದ್ಯ ಈ ಸಿನಿಮಾಗಳು ಅರ್ಧಕ್ಕೆ ನಿಲ್ಲಲಿದೆ.  

ದರ್ಶನ್ ಬಳಿ ಅಧಿಕೃತವಾಗಿ ಇರೋದು ‘ಡೆವಿಲ್’ ಸಿನಿಮಾ ಮಾತ್ರ. ಆದರೆ, ಅಧಿಕೃತವಾಗಿ ಘೋಷಣೆ ಆಗದ ಎರಡು ಸಿನಿಮಾಗಳು ಅವರ ಬಳಿ ಇದ್ದವು. ಅವು ಯಾವವು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಸದ್ಯ ಈ ಸಿನಿಮಾಗಳು ಅರ್ಧಕ್ಕೆ ನಿಲ್ಲಲಿದೆ.  

3 / 5
ದರ್ಶನ್ ಅವರು ಶೈಲಜಾ ನಾಗ್ ಜೊತೆ ಒಂದು ಸಿನಿಮಾ ಮಾಡಬೇಕಿತ್ತು ಎನ್ನಲಾಗಿದೆ. ತರುಣ್ ಸುಧೀರ್ ಅವರು ಇದಕ್ಕೆ ನಿರ್ದೇಶನ ಮಾಡಬೇಕಿತ್ತು. ‘ವೀರ ಸಿಂಧೂರ ಲಕ್ಷ್ಮಣ’ ಎಂಬುದು ಚಿತ್ರದ ಟೈಟಲ್ ಎನ್ನಲಾಗಿದೆ.

ದರ್ಶನ್ ಅವರು ಶೈಲಜಾ ನಾಗ್ ಜೊತೆ ಒಂದು ಸಿನಿಮಾ ಮಾಡಬೇಕಿತ್ತು ಎನ್ನಲಾಗಿದೆ. ತರುಣ್ ಸುಧೀರ್ ಅವರು ಇದಕ್ಕೆ ನಿರ್ದೇಶನ ಮಾಡಬೇಕಿತ್ತು. ‘ವೀರ ಸಿಂಧೂರ ಲಕ್ಷ್ಮಣ’ ಎಂಬುದು ಚಿತ್ರದ ಟೈಟಲ್ ಎನ್ನಲಾಗಿದೆ.

4 / 5
ಇನ್ನು, ದರ್ಶನ್ ಅಳಿಯ ಚಂದು ಸಿನಿಮಾಗೆ ದರ್ಶನ್ ವಿಲನ್ ಎಂದು ಹೇಳಲಾಗುತ್ತಿದೆ. ಈ ಸಿನಿಮಾ ಕೂಡ ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ. ಈಗ ದರ್ಶನ್ ಇಲ್ಲದೆ, ಈ ಸಿನಿಮಾ ಕೂಡ ಅರ್ಧಕ್ಕೆ ನಿಲ್ಲುವ ಸಾಧ್ಯತೆ ದಟ್ಟವಾಗಿದೆ.

ಇನ್ನು, ದರ್ಶನ್ ಅಳಿಯ ಚಂದು ಸಿನಿಮಾಗೆ ದರ್ಶನ್ ವಿಲನ್ ಎಂದು ಹೇಳಲಾಗುತ್ತಿದೆ. ಈ ಸಿನಿಮಾ ಕೂಡ ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ. ಈಗ ದರ್ಶನ್ ಇಲ್ಲದೆ, ಈ ಸಿನಿಮಾ ಕೂಡ ಅರ್ಧಕ್ಕೆ ನಿಲ್ಲುವ ಸಾಧ್ಯತೆ ದಟ್ಟವಾಗಿದೆ.

5 / 5
Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್