Darshan-Yuva: ದರ್ಶನ್-ಯುವ ರಾಜ್ಕುಮಾರ್ ಆಲಿಂಗನ, ಇಲ್ಲಿವೆ ಚಿತ್ರಗಳು
Darshan-Yuva: ಹಳೆ ಕಹಿಯನ್ನು ಮರೆತು ಪರಸ್ಪರ ಸ್ನೇಹದ ಹಸ್ತವನ್ನು ದರ್ಶನ್ ಚಾಚಿದ್ದಾರೆ. 'ಕ್ರಾಂತಿ' ಸಿನಿಮಾ ಪ್ರಚಾರದ ಸಂದರ್ಭದಲ್ಲಿ ಹೊಸಪೇಟೆ ಘಟನೆ ಬಳಿಕ ದರ್ಶನ್ ಹಾಗೂ ದೊಡ್ಮನೆ ನಡುವೆ ವೈಮನಸ್ಯ ಉಂಟಾಗಿತ್ತು, ಆದರೆ ಹಳೆಯದನ್ನು ಮರೆತು ದರ್ಶನ್ ಸ್ನೇಹದ ಹಸ್ತ ಚಾಚಿದ್ದಾರೆ. ಇಲ್ಲಿದೆ ಚಿತ್ರಗಳು.
Updated on: Sep 01, 2023 | 10:30 PM
Share

ನಟ ದರ್ಶನ್, ಯುವರಾಜ್ ಕುಮಾರ್ ಸಿನಿಮಾ ಸೆಟ್ಗೆ ಇಂದು (ಸೆಪ್ಟೆಂಬರ್ 1) ಭೇಟಿ ನೀಡಿದ್ದರು.

ಯುವರಾಜ್ ಕುಮಾರ್ ನಟನೆಯ 'ಯುವ' ಸಿನಿಮಾದ ಚಿತ್ರೀಕರಣ ಎಚ್ಎಂಟಿ ಫ್ಯಾಕ್ಟರಿಯಲ್ಲಿ ನಡೆಯುತ್ತಿದೆ.

ಹೊಸಕೋಟೆ ಘಟನೆ ಬಳಿಕ ದೊಡ್ಮನೆ ಹಾಗೂ ದರ್ಶನ್ ನಡುವೆ ಕಂದಕ ಏರ್ಪಟ್ಟಿತ್ತು, ಆ ಕಾರಣಕ್ಕೆ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ದರ್ಶನ್ ಹೊಸಪೇಟೆ ಪ್ರಕರಣದಲ್ಲಿ ಅಪ್ಪು ಅಭಿಮಾನಿಗಳ ವಿರುದ್ಧ ದೋಷಾರೋಪಣೆ ಕೇಳಿ ಬಂದಿದ್ದಾಗ ಯುವ ಅಭಿಮಾನಿಗಳ ಪರ ನಿಂತಿದ್ದರು.

ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂದು ಆ ಸಂದರ್ಭದಲ್ಲಿ ನಟ ಯುವ ರಾಜ್ಕುಮಾರ್ ಟ್ವೀಟ್ ಮಾಡಿದ್ದರು.

ಆದರೆ ಈಗ ಹಳೆಯದ್ದನ್ನು ಮರೆತು ಇಬ್ಬರೂ ಒಂದಾಗಿದ್ದಾರೆ. ಇಬ್ಬರು ಪರಸ್ಪರ ಕಹಿ ಮರೆತು ಆಲಿಂಗಿಸಿಕೊಂಡಿದ್ದಾರೆ.

ಯುವ ರಾಜ್ಕುಮಾರ್ 'ಯುವ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ, ದರ್ಶನ್ 'ಕಾಟೇರ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.
Related Photo Gallery
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್ನಲ್ಲಿ ವಿಕೆಟ್ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ




