Darshan-Yuva: ದರ್ಶನ್-ಯುವ ರಾಜ್ಕುಮಾರ್ ಆಲಿಂಗನ, ಇಲ್ಲಿವೆ ಚಿತ್ರಗಳು
Darshan-Yuva: ಹಳೆ ಕಹಿಯನ್ನು ಮರೆತು ಪರಸ್ಪರ ಸ್ನೇಹದ ಹಸ್ತವನ್ನು ದರ್ಶನ್ ಚಾಚಿದ್ದಾರೆ. 'ಕ್ರಾಂತಿ' ಸಿನಿಮಾ ಪ್ರಚಾರದ ಸಂದರ್ಭದಲ್ಲಿ ಹೊಸಪೇಟೆ ಘಟನೆ ಬಳಿಕ ದರ್ಶನ್ ಹಾಗೂ ದೊಡ್ಮನೆ ನಡುವೆ ವೈಮನಸ್ಯ ಉಂಟಾಗಿತ್ತು, ಆದರೆ ಹಳೆಯದನ್ನು ಮರೆತು ದರ್ಶನ್ ಸ್ನೇಹದ ಹಸ್ತ ಚಾಚಿದ್ದಾರೆ. ಇಲ್ಲಿದೆ ಚಿತ್ರಗಳು.
Updated on: Sep 01, 2023 | 10:30 PM
Share

ನಟ ದರ್ಶನ್, ಯುವರಾಜ್ ಕುಮಾರ್ ಸಿನಿಮಾ ಸೆಟ್ಗೆ ಇಂದು (ಸೆಪ್ಟೆಂಬರ್ 1) ಭೇಟಿ ನೀಡಿದ್ದರು.

ಯುವರಾಜ್ ಕುಮಾರ್ ನಟನೆಯ 'ಯುವ' ಸಿನಿಮಾದ ಚಿತ್ರೀಕರಣ ಎಚ್ಎಂಟಿ ಫ್ಯಾಕ್ಟರಿಯಲ್ಲಿ ನಡೆಯುತ್ತಿದೆ.

ಹೊಸಕೋಟೆ ಘಟನೆ ಬಳಿಕ ದೊಡ್ಮನೆ ಹಾಗೂ ದರ್ಶನ್ ನಡುವೆ ಕಂದಕ ಏರ್ಪಟ್ಟಿತ್ತು, ಆ ಕಾರಣಕ್ಕೆ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ದರ್ಶನ್ ಹೊಸಪೇಟೆ ಪ್ರಕರಣದಲ್ಲಿ ಅಪ್ಪು ಅಭಿಮಾನಿಗಳ ವಿರುದ್ಧ ದೋಷಾರೋಪಣೆ ಕೇಳಿ ಬಂದಿದ್ದಾಗ ಯುವ ಅಭಿಮಾನಿಗಳ ಪರ ನಿಂತಿದ್ದರು.

ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂದು ಆ ಸಂದರ್ಭದಲ್ಲಿ ನಟ ಯುವ ರಾಜ್ಕುಮಾರ್ ಟ್ವೀಟ್ ಮಾಡಿದ್ದರು.

ಆದರೆ ಈಗ ಹಳೆಯದ್ದನ್ನು ಮರೆತು ಇಬ್ಬರೂ ಒಂದಾಗಿದ್ದಾರೆ. ಇಬ್ಬರು ಪರಸ್ಪರ ಕಹಿ ಮರೆತು ಆಲಿಂಗಿಸಿಕೊಂಡಿದ್ದಾರೆ.

ಯುವ ರಾಜ್ಕುಮಾರ್ 'ಯುವ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ, ದರ್ಶನ್ 'ಕಾಟೇರ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.
Related Photo Gallery
ಮಾರಾಟಕ್ಕೆಂದು ಇಟ್ಟಿದ್ದ ಡಸ್ಟ್ಬಿನ್ ತೆರೆದು ಬೆಚ್ಚಿಬಿದ್ದ ಗ್ರಾಹಕ
ಮನೆಯಲ್ಲಿ ಗಂಡಸರು ಕಸ ಗುಡಿಸಬೇಕು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ವೃದ್ಧಿ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್ನೆಟ್ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಅರೆಸ್ಟ್




