Darshan-Yuva: ದರ್ಶನ್-ಯುವ ರಾಜ್ಕುಮಾರ್ ಆಲಿಂಗನ, ಇಲ್ಲಿವೆ ಚಿತ್ರಗಳು
Darshan-Yuva: ಹಳೆ ಕಹಿಯನ್ನು ಮರೆತು ಪರಸ್ಪರ ಸ್ನೇಹದ ಹಸ್ತವನ್ನು ದರ್ಶನ್ ಚಾಚಿದ್ದಾರೆ. 'ಕ್ರಾಂತಿ' ಸಿನಿಮಾ ಪ್ರಚಾರದ ಸಂದರ್ಭದಲ್ಲಿ ಹೊಸಪೇಟೆ ಘಟನೆ ಬಳಿಕ ದರ್ಶನ್ ಹಾಗೂ ದೊಡ್ಮನೆ ನಡುವೆ ವೈಮನಸ್ಯ ಉಂಟಾಗಿತ್ತು, ಆದರೆ ಹಳೆಯದನ್ನು ಮರೆತು ದರ್ಶನ್ ಸ್ನೇಹದ ಹಸ್ತ ಚಾಚಿದ್ದಾರೆ. ಇಲ್ಲಿದೆ ಚಿತ್ರಗಳು.
Updated on: Sep 01, 2023 | 10:30 PM
Share

ನಟ ದರ್ಶನ್, ಯುವರಾಜ್ ಕುಮಾರ್ ಸಿನಿಮಾ ಸೆಟ್ಗೆ ಇಂದು (ಸೆಪ್ಟೆಂಬರ್ 1) ಭೇಟಿ ನೀಡಿದ್ದರು.

ಯುವರಾಜ್ ಕುಮಾರ್ ನಟನೆಯ 'ಯುವ' ಸಿನಿಮಾದ ಚಿತ್ರೀಕರಣ ಎಚ್ಎಂಟಿ ಫ್ಯಾಕ್ಟರಿಯಲ್ಲಿ ನಡೆಯುತ್ತಿದೆ.

ಹೊಸಕೋಟೆ ಘಟನೆ ಬಳಿಕ ದೊಡ್ಮನೆ ಹಾಗೂ ದರ್ಶನ್ ನಡುವೆ ಕಂದಕ ಏರ್ಪಟ್ಟಿತ್ತು, ಆ ಕಾರಣಕ್ಕೆ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ದರ್ಶನ್ ಹೊಸಪೇಟೆ ಪ್ರಕರಣದಲ್ಲಿ ಅಪ್ಪು ಅಭಿಮಾನಿಗಳ ವಿರುದ್ಧ ದೋಷಾರೋಪಣೆ ಕೇಳಿ ಬಂದಿದ್ದಾಗ ಯುವ ಅಭಿಮಾನಿಗಳ ಪರ ನಿಂತಿದ್ದರು.

ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂದು ಆ ಸಂದರ್ಭದಲ್ಲಿ ನಟ ಯುವ ರಾಜ್ಕುಮಾರ್ ಟ್ವೀಟ್ ಮಾಡಿದ್ದರು.

ಆದರೆ ಈಗ ಹಳೆಯದ್ದನ್ನು ಮರೆತು ಇಬ್ಬರೂ ಒಂದಾಗಿದ್ದಾರೆ. ಇಬ್ಬರು ಪರಸ್ಪರ ಕಹಿ ಮರೆತು ಆಲಿಂಗಿಸಿಕೊಂಡಿದ್ದಾರೆ.

ಯುವ ರಾಜ್ಕುಮಾರ್ 'ಯುವ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ, ದರ್ಶನ್ 'ಕಾಟೇರ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.
Related Photo Gallery
ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆ
ಹೀಟ್ ಸ್ಟ್ರೋಕ್ ಅಪಾಯ: ಈ 3 ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ
ನಿಮ್ಮ ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ಈ ಹೆಲ್ದಿ ಆಹಾರಗಳನ್ನೇ ಸೇವಿಸಿ
ಹಲವು ಗೊಂದಲಗಳ ಮಧ್ಯೆ SSLC ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ಮುಹೂರ್ತ ಫಿಕ್ಸ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!




