Darshan-Yuva: ದರ್ಶನ್-ಯುವ ರಾಜ್ಕುಮಾರ್ ಆಲಿಂಗನ, ಇಲ್ಲಿವೆ ಚಿತ್ರಗಳು
Darshan-Yuva: ಹಳೆ ಕಹಿಯನ್ನು ಮರೆತು ಪರಸ್ಪರ ಸ್ನೇಹದ ಹಸ್ತವನ್ನು ದರ್ಶನ್ ಚಾಚಿದ್ದಾರೆ. 'ಕ್ರಾಂತಿ' ಸಿನಿಮಾ ಪ್ರಚಾರದ ಸಂದರ್ಭದಲ್ಲಿ ಹೊಸಪೇಟೆ ಘಟನೆ ಬಳಿಕ ದರ್ಶನ್ ಹಾಗೂ ದೊಡ್ಮನೆ ನಡುವೆ ವೈಮನಸ್ಯ ಉಂಟಾಗಿತ್ತು, ಆದರೆ ಹಳೆಯದನ್ನು ಮರೆತು ದರ್ಶನ್ ಸ್ನೇಹದ ಹಸ್ತ ಚಾಚಿದ್ದಾರೆ. ಇಲ್ಲಿದೆ ಚಿತ್ರಗಳು.
Updated on: Sep 01, 2023 | 10:30 PM
Share

ನಟ ದರ್ಶನ್, ಯುವರಾಜ್ ಕುಮಾರ್ ಸಿನಿಮಾ ಸೆಟ್ಗೆ ಇಂದು (ಸೆಪ್ಟೆಂಬರ್ 1) ಭೇಟಿ ನೀಡಿದ್ದರು.

ಯುವರಾಜ್ ಕುಮಾರ್ ನಟನೆಯ 'ಯುವ' ಸಿನಿಮಾದ ಚಿತ್ರೀಕರಣ ಎಚ್ಎಂಟಿ ಫ್ಯಾಕ್ಟರಿಯಲ್ಲಿ ನಡೆಯುತ್ತಿದೆ.

ಹೊಸಕೋಟೆ ಘಟನೆ ಬಳಿಕ ದೊಡ್ಮನೆ ಹಾಗೂ ದರ್ಶನ್ ನಡುವೆ ಕಂದಕ ಏರ್ಪಟ್ಟಿತ್ತು, ಆ ಕಾರಣಕ್ಕೆ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ದರ್ಶನ್ ಹೊಸಪೇಟೆ ಪ್ರಕರಣದಲ್ಲಿ ಅಪ್ಪು ಅಭಿಮಾನಿಗಳ ವಿರುದ್ಧ ದೋಷಾರೋಪಣೆ ಕೇಳಿ ಬಂದಿದ್ದಾಗ ಯುವ ಅಭಿಮಾನಿಗಳ ಪರ ನಿಂತಿದ್ದರು.

ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂದು ಆ ಸಂದರ್ಭದಲ್ಲಿ ನಟ ಯುವ ರಾಜ್ಕುಮಾರ್ ಟ್ವೀಟ್ ಮಾಡಿದ್ದರು.

ಆದರೆ ಈಗ ಹಳೆಯದ್ದನ್ನು ಮರೆತು ಇಬ್ಬರೂ ಒಂದಾಗಿದ್ದಾರೆ. ಇಬ್ಬರು ಪರಸ್ಪರ ಕಹಿ ಮರೆತು ಆಲಿಂಗಿಸಿಕೊಂಡಿದ್ದಾರೆ.

ಯುವ ರಾಜ್ಕುಮಾರ್ 'ಯುವ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ, ದರ್ಶನ್ 'ಕಾಟೇರ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.
Related Photo Gallery
ಮಂಡ್ಯದಲ್ಲಿ ಕಾವೇರಿ ಹೋರಾಟ ತೀವ್ರ: ಬಿಗಿ ಭದ್ರತೆ, 1500 ಪೊಲೀಸ್ ನಿಯೋಜನೆ
‘ಟಾಕ್ಸಿಕ್’ ನಟಿ ಕಿಯಾರಾಗೆ ಜನ್ಮದಿನ; ನಟಿಯ ಒಟ್ಟೂ ಆಸ್ತಿ ಎಷ್ಟು ಕೋಟಿ
ನೋಂದಣಿ ಆಯ್ತು 'ದಿ ಆಕ್ಸಿಡೆಂಟಲ್ ಕಾಕ್ರೋಚ್ ಪಾರ್ಟಿ' ಸಿನಿಮಾ ಟೈಟಲ್
ಇದು ನಮ್ಮ ಭೂಮಿ, ಹಾರ್ಮುಜ್ ಜಲಸಂಧಿ ಸಂಪೂರ್ಣ ನಮ್ಮ ನಿಯಂತ್ರಣದಲ್ಲಿದೆ
ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣ ಮರು ಅಭಿವೃದ್ಧಿಗೆ ಗ್ರೀನ್ ಸಿಗ್ನಲ್!
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್




