Darshan-Yuva: ದರ್ಶನ್-ಯುವ ರಾಜ್ಕುಮಾರ್ ಆಲಿಂಗನ, ಇಲ್ಲಿವೆ ಚಿತ್ರಗಳು
Darshan-Yuva: ಹಳೆ ಕಹಿಯನ್ನು ಮರೆತು ಪರಸ್ಪರ ಸ್ನೇಹದ ಹಸ್ತವನ್ನು ದರ್ಶನ್ ಚಾಚಿದ್ದಾರೆ. 'ಕ್ರಾಂತಿ' ಸಿನಿಮಾ ಪ್ರಚಾರದ ಸಂದರ್ಭದಲ್ಲಿ ಹೊಸಪೇಟೆ ಘಟನೆ ಬಳಿಕ ದರ್ಶನ್ ಹಾಗೂ ದೊಡ್ಮನೆ ನಡುವೆ ವೈಮನಸ್ಯ ಉಂಟಾಗಿತ್ತು, ಆದರೆ ಹಳೆಯದನ್ನು ಮರೆತು ದರ್ಶನ್ ಸ್ನೇಹದ ಹಸ್ತ ಚಾಚಿದ್ದಾರೆ. ಇಲ್ಲಿದೆ ಚಿತ್ರಗಳು.
Updated on: Sep 01, 2023 | 10:30 PM
Share

ನಟ ದರ್ಶನ್, ಯುವರಾಜ್ ಕುಮಾರ್ ಸಿನಿಮಾ ಸೆಟ್ಗೆ ಇಂದು (ಸೆಪ್ಟೆಂಬರ್ 1) ಭೇಟಿ ನೀಡಿದ್ದರು.

ಯುವರಾಜ್ ಕುಮಾರ್ ನಟನೆಯ 'ಯುವ' ಸಿನಿಮಾದ ಚಿತ್ರೀಕರಣ ಎಚ್ಎಂಟಿ ಫ್ಯಾಕ್ಟರಿಯಲ್ಲಿ ನಡೆಯುತ್ತಿದೆ.

ಹೊಸಕೋಟೆ ಘಟನೆ ಬಳಿಕ ದೊಡ್ಮನೆ ಹಾಗೂ ದರ್ಶನ್ ನಡುವೆ ಕಂದಕ ಏರ್ಪಟ್ಟಿತ್ತು, ಆ ಕಾರಣಕ್ಕೆ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ದರ್ಶನ್ ಹೊಸಪೇಟೆ ಪ್ರಕರಣದಲ್ಲಿ ಅಪ್ಪು ಅಭಿಮಾನಿಗಳ ವಿರುದ್ಧ ದೋಷಾರೋಪಣೆ ಕೇಳಿ ಬಂದಿದ್ದಾಗ ಯುವ ಅಭಿಮಾನಿಗಳ ಪರ ನಿಂತಿದ್ದರು.

ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂದು ಆ ಸಂದರ್ಭದಲ್ಲಿ ನಟ ಯುವ ರಾಜ್ಕುಮಾರ್ ಟ್ವೀಟ್ ಮಾಡಿದ್ದರು.

ಆದರೆ ಈಗ ಹಳೆಯದ್ದನ್ನು ಮರೆತು ಇಬ್ಬರೂ ಒಂದಾಗಿದ್ದಾರೆ. ಇಬ್ಬರು ಪರಸ್ಪರ ಕಹಿ ಮರೆತು ಆಲಿಂಗಿಸಿಕೊಂಡಿದ್ದಾರೆ.

ಯುವ ರಾಜ್ಕುಮಾರ್ 'ಯುವ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ, ದರ್ಶನ್ 'ಕಾಟೇರ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.
Related Photo Gallery
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಕಾರ್ತಿಕ ದೀಪ ಹಚ್ಚಲು ಅನುಮತಿ: ಜಡ್ಜ್ ಪದಚ್ಯುತಿಗೆ ಸಹಿ ಹಾಕಿದ ಕೈ ಎಂಪಿಗಳು
ಕರ್ನಾಟಕದ ರೈಲ್ವೇ ಯೋಜನೆಗಳ ಸ್ಥಿತಿಗತಿ ಏನು?: ಮಾಹಿತಿ ಕೊಟ್ಟ ಸಚಿವರು
ವಿಟಮಿನ್ ಬಿ12 ಕೊರತೆ ಇದ್ದಲ್ಲಿ ಈ 4 ಸೊಪ್ಪುಗಳನ್ನು ತಪ್ಪದೆ ತಿನ್ನಿ!
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಎಷ್ಟು ಸುಂದರವಾಗಿ ಬುದ್ಧನ ಚಿತ್ರ ಬಿಡಿಸಿದ್ದಾರೆ ನೋಡಿ ಅರುಣ್ ಸಾಗರ್
ಚಿರತೆಯಂತೆ ಎಗರಿ ಅತ್ಯದ್ಭುತ ಕ್ಯಾಚ್ ಹಿಡಿದ ವೈಭವ್ ಸೂರ್ಯವಂಶಿ
ಫಿಲಿಪೈನ್ಸ್ನಲ್ಲಿ ಭಾರೀ ಭೂಕುಸಿತದ ಶಾಕಿಂಗ್ ವಿಡಿಯೋ ವೈರಲ್
ಕಾಫಿ ಟೀ ಜತೆಗೆ ಸವಿಯಿರಿ ಆಲೂ ಬಜ್ಜಿ, ರೆಸಿಪಿ ಇಲ್ಲಿದೆ
ನನ್ನ ಕಣ್ಣೀರಿಗಾದರೂ ಮತ್ತೆ ಹುಟ್ಟಿ ಬಾ
ಹತ್ತೇ ನಿಮಿಷದಲ್ಲಿ ರೆಡಿ ಆಮ್ಲೆಟ್ ಬರ್ಗರ್, ರೆಸಿಪಿ ಇಲ್ಲಿದೆ




