Darshan-Yuva: ದರ್ಶನ್-ಯುವ ರಾಜ್ಕುಮಾರ್ ಆಲಿಂಗನ, ಇಲ್ಲಿವೆ ಚಿತ್ರಗಳು
Darshan-Yuva: ಹಳೆ ಕಹಿಯನ್ನು ಮರೆತು ಪರಸ್ಪರ ಸ್ನೇಹದ ಹಸ್ತವನ್ನು ದರ್ಶನ್ ಚಾಚಿದ್ದಾರೆ. 'ಕ್ರಾಂತಿ' ಸಿನಿಮಾ ಪ್ರಚಾರದ ಸಂದರ್ಭದಲ್ಲಿ ಹೊಸಪೇಟೆ ಘಟನೆ ಬಳಿಕ ದರ್ಶನ್ ಹಾಗೂ ದೊಡ್ಮನೆ ನಡುವೆ ವೈಮನಸ್ಯ ಉಂಟಾಗಿತ್ತು, ಆದರೆ ಹಳೆಯದನ್ನು ಮರೆತು ದರ್ಶನ್ ಸ್ನೇಹದ ಹಸ್ತ ಚಾಚಿದ್ದಾರೆ. ಇಲ್ಲಿದೆ ಚಿತ್ರಗಳು.
Updated on: Sep 01, 2023 | 10:30 PM
Share

ನಟ ದರ್ಶನ್, ಯುವರಾಜ್ ಕುಮಾರ್ ಸಿನಿಮಾ ಸೆಟ್ಗೆ ಇಂದು (ಸೆಪ್ಟೆಂಬರ್ 1) ಭೇಟಿ ನೀಡಿದ್ದರು.

ಯುವರಾಜ್ ಕುಮಾರ್ ನಟನೆಯ 'ಯುವ' ಸಿನಿಮಾದ ಚಿತ್ರೀಕರಣ ಎಚ್ಎಂಟಿ ಫ್ಯಾಕ್ಟರಿಯಲ್ಲಿ ನಡೆಯುತ್ತಿದೆ.

ಹೊಸಕೋಟೆ ಘಟನೆ ಬಳಿಕ ದೊಡ್ಮನೆ ಹಾಗೂ ದರ್ಶನ್ ನಡುವೆ ಕಂದಕ ಏರ್ಪಟ್ಟಿತ್ತು, ಆ ಕಾರಣಕ್ಕೆ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ದರ್ಶನ್ ಹೊಸಪೇಟೆ ಪ್ರಕರಣದಲ್ಲಿ ಅಪ್ಪು ಅಭಿಮಾನಿಗಳ ವಿರುದ್ಧ ದೋಷಾರೋಪಣೆ ಕೇಳಿ ಬಂದಿದ್ದಾಗ ಯುವ ಅಭಿಮಾನಿಗಳ ಪರ ನಿಂತಿದ್ದರು.

ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂದು ಆ ಸಂದರ್ಭದಲ್ಲಿ ನಟ ಯುವ ರಾಜ್ಕುಮಾರ್ ಟ್ವೀಟ್ ಮಾಡಿದ್ದರು.

ಆದರೆ ಈಗ ಹಳೆಯದ್ದನ್ನು ಮರೆತು ಇಬ್ಬರೂ ಒಂದಾಗಿದ್ದಾರೆ. ಇಬ್ಬರು ಪರಸ್ಪರ ಕಹಿ ಮರೆತು ಆಲಿಂಗಿಸಿಕೊಂಡಿದ್ದಾರೆ.

ಯುವ ರಾಜ್ಕುಮಾರ್ 'ಯುವ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ, ದರ್ಶನ್ 'ಕಾಟೇರ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.
Related Photo Gallery
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಇಂದು ಈ ರಾಶಿಯವರಿಗೆ ಒತ್ತಡಗಳಿಂದ ಮುಕ್ತಿ
ಧುರಂಧರ್ ಸಿನಿಮಾ ಶೈಲಿಯಲ್ಲಿ ಸ್ಕೆಚ್: ಸ್ಫೋಟಕ ಮಾಹಿತಿ ಬಯಲು




