AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan-Yuva: ದರ್ಶನ್-ಯುವ ರಾಜ್​ಕುಮಾರ್ ಆಲಿಂಗನ, ಇಲ್ಲಿವೆ ಚಿತ್ರಗಳು

Darshan-Yuva: ಹಳೆ ಕಹಿಯನ್ನು ಮರೆತು ಪರಸ್ಪರ ಸ್ನೇಹದ ಹಸ್ತವನ್ನು ದರ್ಶನ್ ಚಾಚಿದ್ದಾರೆ. 'ಕ್ರಾಂತಿ' ಸಿನಿಮಾ ಪ್ರಚಾರದ ಸಂದರ್ಭದಲ್ಲಿ ಹೊಸಪೇಟೆ ಘಟನೆ ಬಳಿಕ ದರ್ಶನ್ ಹಾಗೂ ದೊಡ್ಮನೆ ನಡುವೆ ವೈಮನಸ್ಯ ಉಂಟಾಗಿತ್ತು, ಆದರೆ ಹಳೆಯದನ್ನು ಮರೆತು ದರ್ಶನ್ ಸ್ನೇಹದ ಹಸ್ತ ಚಾಚಿದ್ದಾರೆ. ಇಲ್ಲಿದೆ ಚಿತ್ರಗಳು.

ಮಂಜುನಾಥ ಸಿ.
|

Updated on: Sep 01, 2023 | 10:30 PM

Share
ನಟ ದರ್ಶನ್, ಯುವರಾಜ್ ಕುಮಾರ್ ಸಿನಿಮಾ ಸೆಟ್​ಗೆ ಇಂದು (ಸೆಪ್ಟೆಂಬರ್ 1) ಭೇಟಿ ನೀಡಿದ್ದರು.

ನಟ ದರ್ಶನ್, ಯುವರಾಜ್ ಕುಮಾರ್ ಸಿನಿಮಾ ಸೆಟ್​ಗೆ ಇಂದು (ಸೆಪ್ಟೆಂಬರ್ 1) ಭೇಟಿ ನೀಡಿದ್ದರು.

1 / 7
ಯುವರಾಜ್ ಕುಮಾರ್ ನಟನೆಯ 'ಯುವ' ಸಿನಿಮಾದ ಚಿತ್ರೀಕರಣ ಎಚ್​ಎಂಟಿ ಫ್ಯಾಕ್ಟರಿಯಲ್ಲಿ ನಡೆಯುತ್ತಿದೆ.

ಯುವರಾಜ್ ಕುಮಾರ್ ನಟನೆಯ 'ಯುವ' ಸಿನಿಮಾದ ಚಿತ್ರೀಕರಣ ಎಚ್​ಎಂಟಿ ಫ್ಯಾಕ್ಟರಿಯಲ್ಲಿ ನಡೆಯುತ್ತಿದೆ.

2 / 7
ಹೊಸಕೋಟೆ ಘಟನೆ ಬಳಿಕ ದೊಡ್ಮನೆ ಹಾಗೂ ದರ್ಶನ್ ನಡುವೆ ಕಂದಕ ಏರ್ಪಟ್ಟಿತ್ತು, ಆ ಕಾರಣಕ್ಕೆ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಹೊಸಕೋಟೆ ಘಟನೆ ಬಳಿಕ ದೊಡ್ಮನೆ ಹಾಗೂ ದರ್ಶನ್ ನಡುವೆ ಕಂದಕ ಏರ್ಪಟ್ಟಿತ್ತು, ಆ ಕಾರಣಕ್ಕೆ ಈ ಭೇಟಿ ಮಹತ್ವ ಪಡೆದುಕೊಂಡಿದೆ.

3 / 7
ದರ್ಶನ್ ಹೊಸಪೇಟೆ ಪ್ರಕರಣದಲ್ಲಿ ಅಪ್ಪು ಅಭಿಮಾನಿಗಳ ವಿರುದ್ಧ ದೋಷಾರೋಪಣೆ ಕೇಳಿ ಬಂದಿದ್ದಾಗ ಯುವ ಅಭಿಮಾನಿಗಳ ಪರ ನಿಂತಿದ್ದರು.

ದರ್ಶನ್ ಹೊಸಪೇಟೆ ಪ್ರಕರಣದಲ್ಲಿ ಅಪ್ಪು ಅಭಿಮಾನಿಗಳ ವಿರುದ್ಧ ದೋಷಾರೋಪಣೆ ಕೇಳಿ ಬಂದಿದ್ದಾಗ ಯುವ ಅಭಿಮಾನಿಗಳ ಪರ ನಿಂತಿದ್ದರು.

4 / 7
ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂದು ಆ ಸಂದರ್ಭದಲ್ಲಿ ನಟ ಯುವ ರಾಜ್​ಕುಮಾರ್ ಟ್ವೀಟ್ ಮಾಡಿದ್ದರು.

ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂದು ಆ ಸಂದರ್ಭದಲ್ಲಿ ನಟ ಯುವ ರಾಜ್​ಕುಮಾರ್ ಟ್ವೀಟ್ ಮಾಡಿದ್ದರು.

5 / 7
ಆದರೆ ಈಗ ಹಳೆಯದ್ದನ್ನು ಮರೆತು ಇಬ್ಬರೂ ಒಂದಾಗಿದ್ದಾರೆ. ಇಬ್ಬರು ಪರಸ್ಪರ ಕಹಿ ಮರೆತು ಆಲಿಂಗಿಸಿಕೊಂಡಿದ್ದಾರೆ.

ಆದರೆ ಈಗ ಹಳೆಯದ್ದನ್ನು ಮರೆತು ಇಬ್ಬರೂ ಒಂದಾಗಿದ್ದಾರೆ. ಇಬ್ಬರು ಪರಸ್ಪರ ಕಹಿ ಮರೆತು ಆಲಿಂಗಿಸಿಕೊಂಡಿದ್ದಾರೆ.

6 / 7
ಯುವ ರಾಜ್​ಕುಮಾರ್ 'ಯುವ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ, ದರ್ಶನ್ 'ಕಾಟೇರ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

ಯುವ ರಾಜ್​ಕುಮಾರ್ 'ಯುವ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ, ದರ್ಶನ್ 'ಕಾಟೇರ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

7 / 7
Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು