Darshan-Yuva: ದರ್ಶನ್-ಯುವ ರಾಜ್ಕುಮಾರ್ ಆಲಿಂಗನ, ಇಲ್ಲಿವೆ ಚಿತ್ರಗಳು
Darshan-Yuva: ಹಳೆ ಕಹಿಯನ್ನು ಮರೆತು ಪರಸ್ಪರ ಸ್ನೇಹದ ಹಸ್ತವನ್ನು ದರ್ಶನ್ ಚಾಚಿದ್ದಾರೆ. 'ಕ್ರಾಂತಿ' ಸಿನಿಮಾ ಪ್ರಚಾರದ ಸಂದರ್ಭದಲ್ಲಿ ಹೊಸಪೇಟೆ ಘಟನೆ ಬಳಿಕ ದರ್ಶನ್ ಹಾಗೂ ದೊಡ್ಮನೆ ನಡುವೆ ವೈಮನಸ್ಯ ಉಂಟಾಗಿತ್ತು, ಆದರೆ ಹಳೆಯದನ್ನು ಮರೆತು ದರ್ಶನ್ ಸ್ನೇಹದ ಹಸ್ತ ಚಾಚಿದ್ದಾರೆ. ಇಲ್ಲಿದೆ ಚಿತ್ರಗಳು.
Updated on: Sep 01, 2023 | 10:30 PM
Share

ನಟ ದರ್ಶನ್, ಯುವರಾಜ್ ಕುಮಾರ್ ಸಿನಿಮಾ ಸೆಟ್ಗೆ ಇಂದು (ಸೆಪ್ಟೆಂಬರ್ 1) ಭೇಟಿ ನೀಡಿದ್ದರು.

ಯುವರಾಜ್ ಕುಮಾರ್ ನಟನೆಯ 'ಯುವ' ಸಿನಿಮಾದ ಚಿತ್ರೀಕರಣ ಎಚ್ಎಂಟಿ ಫ್ಯಾಕ್ಟರಿಯಲ್ಲಿ ನಡೆಯುತ್ತಿದೆ.

ಹೊಸಕೋಟೆ ಘಟನೆ ಬಳಿಕ ದೊಡ್ಮನೆ ಹಾಗೂ ದರ್ಶನ್ ನಡುವೆ ಕಂದಕ ಏರ್ಪಟ್ಟಿತ್ತು, ಆ ಕಾರಣಕ್ಕೆ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ದರ್ಶನ್ ಹೊಸಪೇಟೆ ಪ್ರಕರಣದಲ್ಲಿ ಅಪ್ಪು ಅಭಿಮಾನಿಗಳ ವಿರುದ್ಧ ದೋಷಾರೋಪಣೆ ಕೇಳಿ ಬಂದಿದ್ದಾಗ ಯುವ ಅಭಿಮಾನಿಗಳ ಪರ ನಿಂತಿದ್ದರು.

ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂದು ಆ ಸಂದರ್ಭದಲ್ಲಿ ನಟ ಯುವ ರಾಜ್ಕುಮಾರ್ ಟ್ವೀಟ್ ಮಾಡಿದ್ದರು.

ಆದರೆ ಈಗ ಹಳೆಯದ್ದನ್ನು ಮರೆತು ಇಬ್ಬರೂ ಒಂದಾಗಿದ್ದಾರೆ. ಇಬ್ಬರು ಪರಸ್ಪರ ಕಹಿ ಮರೆತು ಆಲಿಂಗಿಸಿಕೊಂಡಿದ್ದಾರೆ.

ಯುವ ರಾಜ್ಕುಮಾರ್ 'ಯುವ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ, ದರ್ಶನ್ 'ಕಾಟೇರ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.
ಸಿಲಿಂಡರ್ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ
‘ಪ್ರಜಾಕೀಯ’ ಆಪ್ ಬಿಡುಗಡೆ ಮಾಡಿದ ಉಪ್ಪಿ, ವಿಶೇಷತೆಯೇನು? ವಿಡಿಯೋ ನೋಡಿ
ವಿಡಿಯೋ: ರೌದ್ರಾವತಾರ ತಾಳಿ ಬೈಕ್ಗಳ ಮೆಟ್ಟಿ ಪುಡಿ ಮಾಡಿದ ಕಾಡಾನೆ!
ಹೊಸ ರಿಯಾಲಿಟಿ ಶೋ ಒಪ್ಪಿಕೊಂಡ ನಯನಾ ನಾಗರಾಜ್
ಹೊಸ ಸಿಲಿಂಡರ್ ಜೋಡಣೆ ವೇಳೆ ಬೆಂಕಿ ಹೊತ್ತಿಕೊಂಡು ಭೀಕರ ಸ್ಫೋಟ!
ದಾವಣಗೆರೆ: ಕೊಂಡ ಹಾಯ್ದ ಸಚಿವ ಮಲ್ಲಿಕಾರ್ಜುನ, ಪುತ್ರ ಸಮರ್ಥ್!
ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿರುವ ಚಿನ್ನಾಭರಣವನ್ನೇ ಕದ್ದ ಕಳ್ಳ!
ಇದು ರೈಲ್ವೆ ಬೋಗಿನಾ ಅಥವಾ ಮನೇನಾ
