Darshan-Yuva: ದರ್ಶನ್-ಯುವ ರಾಜ್ಕುಮಾರ್ ಆಲಿಂಗನ, ಇಲ್ಲಿವೆ ಚಿತ್ರಗಳು
Darshan-Yuva: ಹಳೆ ಕಹಿಯನ್ನು ಮರೆತು ಪರಸ್ಪರ ಸ್ನೇಹದ ಹಸ್ತವನ್ನು ದರ್ಶನ್ ಚಾಚಿದ್ದಾರೆ. 'ಕ್ರಾಂತಿ' ಸಿನಿಮಾ ಪ್ರಚಾರದ ಸಂದರ್ಭದಲ್ಲಿ ಹೊಸಪೇಟೆ ಘಟನೆ ಬಳಿಕ ದರ್ಶನ್ ಹಾಗೂ ದೊಡ್ಮನೆ ನಡುವೆ ವೈಮನಸ್ಯ ಉಂಟಾಗಿತ್ತು, ಆದರೆ ಹಳೆಯದನ್ನು ಮರೆತು ದರ್ಶನ್ ಸ್ನೇಹದ ಹಸ್ತ ಚಾಚಿದ್ದಾರೆ. ಇಲ್ಲಿದೆ ಚಿತ್ರಗಳು.
Updated on: Sep 01, 2023 | 10:30 PM
Share

ನಟ ದರ್ಶನ್, ಯುವರಾಜ್ ಕುಮಾರ್ ಸಿನಿಮಾ ಸೆಟ್ಗೆ ಇಂದು (ಸೆಪ್ಟೆಂಬರ್ 1) ಭೇಟಿ ನೀಡಿದ್ದರು.
1 / 7

ಯುವರಾಜ್ ಕುಮಾರ್ ನಟನೆಯ 'ಯುವ' ಸಿನಿಮಾದ ಚಿತ್ರೀಕರಣ ಎಚ್ಎಂಟಿ ಫ್ಯಾಕ್ಟರಿಯಲ್ಲಿ ನಡೆಯುತ್ತಿದೆ.
2 / 7

ಹೊಸಕೋಟೆ ಘಟನೆ ಬಳಿಕ ದೊಡ್ಮನೆ ಹಾಗೂ ದರ್ಶನ್ ನಡುವೆ ಕಂದಕ ಏರ್ಪಟ್ಟಿತ್ತು, ಆ ಕಾರಣಕ್ಕೆ ಈ ಭೇಟಿ ಮಹತ್ವ ಪಡೆದುಕೊಂಡಿದೆ.
3 / 7

ದರ್ಶನ್ ಹೊಸಪೇಟೆ ಪ್ರಕರಣದಲ್ಲಿ ಅಪ್ಪು ಅಭಿಮಾನಿಗಳ ವಿರುದ್ಧ ದೋಷಾರೋಪಣೆ ಕೇಳಿ ಬಂದಿದ್ದಾಗ ಯುವ ಅಭಿಮಾನಿಗಳ ಪರ ನಿಂತಿದ್ದರು.
4 / 7

ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂದು ಆ ಸಂದರ್ಭದಲ್ಲಿ ನಟ ಯುವ ರಾಜ್ಕುಮಾರ್ ಟ್ವೀಟ್ ಮಾಡಿದ್ದರು.
5 / 7

ಆದರೆ ಈಗ ಹಳೆಯದ್ದನ್ನು ಮರೆತು ಇಬ್ಬರೂ ಒಂದಾಗಿದ್ದಾರೆ. ಇಬ್ಬರು ಪರಸ್ಪರ ಕಹಿ ಮರೆತು ಆಲಿಂಗಿಸಿಕೊಂಡಿದ್ದಾರೆ.
6 / 7

ಯುವ ರಾಜ್ಕುಮಾರ್ 'ಯುವ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ, ದರ್ಶನ್ 'ಕಾಟೇರ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.
7 / 7
Related Photo Gallery
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
ಪೊಲೀಸರ ಮುಂದೆ ತಂದೆಯ ಗುಟ್ಟು ರಟ್ಟು ಮಾಡಿದ 6 ವರ್ಷದ ಮಗ
ರಾಮನಗರ KSRTC ಬಸ್ ನಿಲ್ದಾಣದಲ್ಲಿ ಹೈಡ್ರಾಮಾ
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು




