Darshan-Yuva: ದರ್ಶನ್-ಯುವ ರಾಜ್ಕುಮಾರ್ ಆಲಿಂಗನ, ಇಲ್ಲಿವೆ ಚಿತ್ರಗಳು
Darshan-Yuva: ಹಳೆ ಕಹಿಯನ್ನು ಮರೆತು ಪರಸ್ಪರ ಸ್ನೇಹದ ಹಸ್ತವನ್ನು ದರ್ಶನ್ ಚಾಚಿದ್ದಾರೆ. 'ಕ್ರಾಂತಿ' ಸಿನಿಮಾ ಪ್ರಚಾರದ ಸಂದರ್ಭದಲ್ಲಿ ಹೊಸಪೇಟೆ ಘಟನೆ ಬಳಿಕ ದರ್ಶನ್ ಹಾಗೂ ದೊಡ್ಮನೆ ನಡುವೆ ವೈಮನಸ್ಯ ಉಂಟಾಗಿತ್ತು, ಆದರೆ ಹಳೆಯದನ್ನು ಮರೆತು ದರ್ಶನ್ ಸ್ನೇಹದ ಹಸ್ತ ಚಾಚಿದ್ದಾರೆ. ಇಲ್ಲಿದೆ ಚಿತ್ರಗಳು.
Updated on: Sep 01, 2023 | 10:30 PM
Share

ನಟ ದರ್ಶನ್, ಯುವರಾಜ್ ಕುಮಾರ್ ಸಿನಿಮಾ ಸೆಟ್ಗೆ ಇಂದು (ಸೆಪ್ಟೆಂಬರ್ 1) ಭೇಟಿ ನೀಡಿದ್ದರು.

ಯುವರಾಜ್ ಕುಮಾರ್ ನಟನೆಯ 'ಯುವ' ಸಿನಿಮಾದ ಚಿತ್ರೀಕರಣ ಎಚ್ಎಂಟಿ ಫ್ಯಾಕ್ಟರಿಯಲ್ಲಿ ನಡೆಯುತ್ತಿದೆ.

ಹೊಸಕೋಟೆ ಘಟನೆ ಬಳಿಕ ದೊಡ್ಮನೆ ಹಾಗೂ ದರ್ಶನ್ ನಡುವೆ ಕಂದಕ ಏರ್ಪಟ್ಟಿತ್ತು, ಆ ಕಾರಣಕ್ಕೆ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ದರ್ಶನ್ ಹೊಸಪೇಟೆ ಪ್ರಕರಣದಲ್ಲಿ ಅಪ್ಪು ಅಭಿಮಾನಿಗಳ ವಿರುದ್ಧ ದೋಷಾರೋಪಣೆ ಕೇಳಿ ಬಂದಿದ್ದಾಗ ಯುವ ಅಭಿಮಾನಿಗಳ ಪರ ನಿಂತಿದ್ದರು.

ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂದು ಆ ಸಂದರ್ಭದಲ್ಲಿ ನಟ ಯುವ ರಾಜ್ಕುಮಾರ್ ಟ್ವೀಟ್ ಮಾಡಿದ್ದರು.

ಆದರೆ ಈಗ ಹಳೆಯದ್ದನ್ನು ಮರೆತು ಇಬ್ಬರೂ ಒಂದಾಗಿದ್ದಾರೆ. ಇಬ್ಬರು ಪರಸ್ಪರ ಕಹಿ ಮರೆತು ಆಲಿಂಗಿಸಿಕೊಂಡಿದ್ದಾರೆ.

ಯುವ ರಾಜ್ಕುಮಾರ್ 'ಯುವ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ, ದರ್ಶನ್ 'ಕಾಟೇರ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.
Related Photo Gallery
ಸಿಎಂ ಡಿಕೆಶಿಯನ್ನ ವೇದಿಕೆಯಲ್ಲಿ ಭುಜ ತಟ್ಟಿ, ಕೈಹಿಡಿದು ಕರೆದೊಯ್ದ ಪ್ರಧಾನಿ
ರಾಜ್ಯದ ಅಭಿವೃದ್ಧಿಗೆ ಸಹಕರಿಸುವಂತೆ ಮೋದಿಗೆ ಡಿಕೆ ಶಿವಕುಮಾರ್ ಮನವಿ
ಪ್ರಧಾನಿ ಮೋದಿಗೆ ಅಪೂರ್ವ ಉಡುಗೊರೆ
ಮಾಲತಿ ನದಿ ಪ್ರವಾಹದಲ್ಲಿ ಸಿಲುಕಿದ ಕಾರು: ಒಂದೇ ಕುಟುಂಬದ 6 ಜನರ ರಕ್ಷಣೆ!
ಮೈಸೂರಿನಲ್ಲಿ 'ಮೋದಿ... ಮೋದಿ...' ಜಯಘೋಷ
ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿ, ಗಿಡ ನೆಟ್ಟ ಪ್ರಧಾನಿ ಮೋದಿ
‘ಡಯಾಲಿಸಿಸ್ ಮಾಡಿಸಿಕೊಂಡು ಸಿನಿಮಾ ಶೂಟಿಂಗ್ಗೆ ಬರುತ್ತಿದ್ದರು ಅಂಬರೀಶ್’
ಮೋದಿಗೆ ಸಿಎಂ ಡಿಕೆಶಿಯಿಂದ ಸ್ವಾಗತ
ಗ್ರಾಮ ಪಂಚಾಯತಿಗಳಿಗೆ ಪಿಡಿಒಗಳ ನೇಮಕಾತಿ; ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ
ಭರ್ತಿಯತ್ತ ಕಬಿನಿ ಜಲಾಶಯ, 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ರೈಲ್ವೆ ಸೇತುವೆಯ ಶೀಟ್
ಹೆಗಲ ಮೇಲೆ ಮೊಸಳೆ ಹೊತ್ತು ಪೊಲೀಸ್ ಠಾಣೆಗೆ ಬಂದ ಬಿಹಾರದ ಯುವಕ; ವಿಡಿಯೋ ವೈರಲ್
ಆಂಧ್ರದ ಭೋಗಾಪುರಂನಲ್ಲಿ 13,000 ವಿದ್ಯಾರ್ಥಿಗಳ ನೃತ್ಯಕ್ಕೆ ಪ್ರಧಾನಿ ಮೋದಿ ಫಿದಾ
ನೇತ್ರಾವತಿ ನದಿ ಭರ್ತಿ ಧರ್ಮಸ್ಥಳದಲ್ಲಿ ಸ್ನಾನಘಟ್ಟ ಮುಳುಗಡೆ
ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ
ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಮಾನ ವೇಳೆ ತ್ಯಾಜ್ಯದ ಮಣ್ಣು ಎತ್ತಿದ ಕೇಂದ್ರ ಸಚಿವೆ ಶೋಭಕ್ಕ!




