Darshan-Yuva: ದರ್ಶನ್-ಯುವ ರಾಜ್​ಕುಮಾರ್ ಆಲಿಂಗನ, ಇಲ್ಲಿವೆ ಚಿತ್ರಗಳು

|

Updated on: Sep 01, 2023 | 10:30 PM

Darshan-Yuva: ಹಳೆ ಕಹಿಯನ್ನು ಮರೆತು ಪರಸ್ಪರ ಸ್ನೇಹದ ಹಸ್ತವನ್ನು ದರ್ಶನ್ ಚಾಚಿದ್ದಾರೆ. 'ಕ್ರಾಂತಿ' ಸಿನಿಮಾ ಪ್ರಚಾರದ ಸಂದರ್ಭದಲ್ಲಿ ಹೊಸಪೇಟೆ ಘಟನೆ ಬಳಿಕ ದರ್ಶನ್ ಹಾಗೂ ದೊಡ್ಮನೆ ನಡುವೆ ವೈಮನಸ್ಯ ಉಂಟಾಗಿತ್ತು, ಆದರೆ ಹಳೆಯದನ್ನು ಮರೆತು ದರ್ಶನ್ ಸ್ನೇಹದ ಹಸ್ತ ಚಾಚಿದ್ದಾರೆ. ಇಲ್ಲಿದೆ ಚಿತ್ರಗಳು.

1 / 7
ನಟ ದರ್ಶನ್, ಯುವರಾಜ್ ಕುಮಾರ್ ಸಿನಿಮಾ ಸೆಟ್​ಗೆ ಇಂದು (ಸೆಪ್ಟೆಂಬರ್ 1) ಭೇಟಿ ನೀಡಿದ್ದರು.

ನಟ ದರ್ಶನ್, ಯುವರಾಜ್ ಕುಮಾರ್ ಸಿನಿಮಾ ಸೆಟ್​ಗೆ ಇಂದು (ಸೆಪ್ಟೆಂಬರ್ 1) ಭೇಟಿ ನೀಡಿದ್ದರು.

2 / 7
ಯುವರಾಜ್ ಕುಮಾರ್ ನಟನೆಯ 'ಯುವ' ಸಿನಿಮಾದ ಚಿತ್ರೀಕರಣ ಎಚ್​ಎಂಟಿ ಫ್ಯಾಕ್ಟರಿಯಲ್ಲಿ ನಡೆಯುತ್ತಿದೆ.

ಯುವರಾಜ್ ಕುಮಾರ್ ನಟನೆಯ 'ಯುವ' ಸಿನಿಮಾದ ಚಿತ್ರೀಕರಣ ಎಚ್​ಎಂಟಿ ಫ್ಯಾಕ್ಟರಿಯಲ್ಲಿ ನಡೆಯುತ್ತಿದೆ.

3 / 7
ಹೊಸಕೋಟೆ ಘಟನೆ ಬಳಿಕ ದೊಡ್ಮನೆ ಹಾಗೂ ದರ್ಶನ್ ನಡುವೆ ಕಂದಕ ಏರ್ಪಟ್ಟಿತ್ತು, ಆ ಕಾರಣಕ್ಕೆ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಹೊಸಕೋಟೆ ಘಟನೆ ಬಳಿಕ ದೊಡ್ಮನೆ ಹಾಗೂ ದರ್ಶನ್ ನಡುವೆ ಕಂದಕ ಏರ್ಪಟ್ಟಿತ್ತು, ಆ ಕಾರಣಕ್ಕೆ ಈ ಭೇಟಿ ಮಹತ್ವ ಪಡೆದುಕೊಂಡಿದೆ.

4 / 7
ದರ್ಶನ್ ಹೊಸಪೇಟೆ ಪ್ರಕರಣದಲ್ಲಿ ಅಪ್ಪು ಅಭಿಮಾನಿಗಳ ವಿರುದ್ಧ ದೋಷಾರೋಪಣೆ ಕೇಳಿ ಬಂದಿದ್ದಾಗ ಯುವ ಅಭಿಮಾನಿಗಳ ಪರ ನಿಂತಿದ್ದರು.

ದರ್ಶನ್ ಹೊಸಪೇಟೆ ಪ್ರಕರಣದಲ್ಲಿ ಅಪ್ಪು ಅಭಿಮಾನಿಗಳ ವಿರುದ್ಧ ದೋಷಾರೋಪಣೆ ಕೇಳಿ ಬಂದಿದ್ದಾಗ ಯುವ ಅಭಿಮಾನಿಗಳ ಪರ ನಿಂತಿದ್ದರು.

5 / 7
ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂದು ಆ ಸಂದರ್ಭದಲ್ಲಿ ನಟ ಯುವ ರಾಜ್​ಕುಮಾರ್ ಟ್ವೀಟ್ ಮಾಡಿದ್ದರು.

ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂದು ಆ ಸಂದರ್ಭದಲ್ಲಿ ನಟ ಯುವ ರಾಜ್​ಕುಮಾರ್ ಟ್ವೀಟ್ ಮಾಡಿದ್ದರು.

6 / 7
ಆದರೆ ಈಗ ಹಳೆಯದ್ದನ್ನು ಮರೆತು ಇಬ್ಬರೂ ಒಂದಾಗಿದ್ದಾರೆ. ಇಬ್ಬರು ಪರಸ್ಪರ ಕಹಿ ಮರೆತು ಆಲಿಂಗಿಸಿಕೊಂಡಿದ್ದಾರೆ.

ಆದರೆ ಈಗ ಹಳೆಯದ್ದನ್ನು ಮರೆತು ಇಬ್ಬರೂ ಒಂದಾಗಿದ್ದಾರೆ. ಇಬ್ಬರು ಪರಸ್ಪರ ಕಹಿ ಮರೆತು ಆಲಿಂಗಿಸಿಕೊಂಡಿದ್ದಾರೆ.

7 / 7
ಯುವ ರಾಜ್​ಕುಮಾರ್ 'ಯುವ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ, ದರ್ಶನ್ 'ಕಾಟೇರ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

ಯುವ ರಾಜ್​ಕುಮಾರ್ 'ಯುವ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ, ದರ್ಶನ್ 'ಕಾಟೇರ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.