Darshana Rajendran Birthday: ‘ಹೃದಯಂ’ ಮೂಲಕ ಸಖತ್ ಫೇಮಸ್ ಆದ ದರ್ಶನಾ ರಾಜೇಂದ್ರನ್​ಗೆ ವಯಸ್ಸೆಷ್ಟು?

ಮಲಯಾಳಂನ ಈ ಸುಂದರಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2014ರಲ್ಲಿ. ‘ಮಾಯಾನದಿ’, ‘ವೈರಸ್’ ‘ಸಿ ಯೂ ಸೂನ್’ ಮೊದಲಾದ ಸಿನಿಮಾಗಳಲ್ಲಿ ನಟಿಸಿ ಅವರು ಗುರುತಿಸಿಕೊಂಡರು.

|

Updated on: Jun 17, 2023 | 9:09 AM

‘ಹೃದಯಂ’ ಸಿನಿಮಾ ಮೂಲಕ ಸಾಕಷ್ಟು ಫೇಮಸ್ ಆದವರು ದರ್ಶನಾ ರಾಜೇಂದ್ರನ್​. ಅವರಿಗೆ ಇಂದು (ಜೂನ್ 17) ಬರ್ತ್​ಡೇ ಸಂಭ್ರಮ. ಅವರಿಗೆ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ.

‘ಹೃದಯಂ’ ಸಿನಿಮಾ ಮೂಲಕ ಸಾಕಷ್ಟು ಫೇಮಸ್ ಆದವರು ದರ್ಶನಾ ರಾಜೇಂದ್ರನ್​. ಅವರಿಗೆ ಇಂದು (ಜೂನ್ 17) ಬರ್ತ್​ಡೇ ಸಂಭ್ರಮ. ಅವರಿಗೆ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ.

1 / 5
ಮಲಯಾಳಂನ ಈ ಸುಂದರಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2014ರಲ್ಲಿ. ‘ಮಾಯಾನದಿ’, ‘ವೈರಸ್’ ‘ಸಿ ಯೂ ಸೂನ್’ ಮೊದಲಾದ ಸಿನಿಮಾಗಳಲ್ಲಿ ನಟಿಸಿ ಅವರು ಗುರುತಿಸಿಕೊಂಡರು.

ಮಲಯಾಳಂನ ಈ ಸುಂದರಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2014ರಲ್ಲಿ. ‘ಮಾಯಾನದಿ’, ‘ವೈರಸ್’ ‘ಸಿ ಯೂ ಸೂನ್’ ಮೊದಲಾದ ಸಿನಿಮಾಗಳಲ್ಲಿ ನಟಿಸಿ ಅವರು ಗುರುತಿಸಿಕೊಂಡರು.

2 / 5
2022ರಲ್ಲಿ ರಿಲೀಸ್ ಆದ ‘ಹೃದಯಂ’ ಹಾಗೂ ‘ಜಯ ಜಯ ಜಯ ಜಯ ಹೇ’ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿತು. ಅವರ ವೃತ್ತಿ ಜೀವನಕ್ಕೆ ಈ ಎರಡೂ ಚಿತ್ರಗಳು ಮೈಲೇಜ್ ನೀಡಿದವು.

2022ರಲ್ಲಿ ರಿಲೀಸ್ ಆದ ‘ಹೃದಯಂ’ ಹಾಗೂ ‘ಜಯ ಜಯ ಜಯ ಜಯ ಹೇ’ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿತು. ಅವರ ವೃತ್ತಿ ಜೀವನಕ್ಕೆ ಈ ಎರಡೂ ಚಿತ್ರಗಳು ಮೈಲೇಜ್ ನೀಡಿದವು.

3 / 5
ದರ್ಶನಾ ಅವರಿಗೆ ಈಗ 35 ವರ್ಷ ವಯಸ್ಸು. ಅವರು ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಯಾವುದೇ ಮೇಕಪ್ ಇಲ್ಲದೆ ಸಿಂಪಲ್ ಲುಕ್ ಮೂಲಕ ಅವರು ಗಮನ ಸೆಳೆಯುತ್ತಾರೆ.

ದರ್ಶನಾ ಅವರಿಗೆ ಈಗ 35 ವರ್ಷ ವಯಸ್ಸು. ಅವರು ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಯಾವುದೇ ಮೇಕಪ್ ಇಲ್ಲದೆ ಸಿಂಪಲ್ ಲುಕ್ ಮೂಲಕ ಅವರು ಗಮನ ಸೆಳೆಯುತ್ತಾರೆ.

4 / 5
ದರ್ಶನಾ ಅವರ ಕಾರ್ಯವ್ಯಾಪ್ತಿ ಕೇವಲ ಮಲಯಾಳಂ ಚಿತ್ರರಂಗಕ್ಕೆ ಸೀಮಿತವಾಗಿಲ್ಲ. ಅವರು ತಮಿಳು ಚಿತ್ರರಂಗದಲ್ಲೂ ಗುರುತಿಸಿಕೊಂಡಿದ್ದಾರೆ. ಅವರಿಗೆ ಅಲ್ಲಿಯೂ ಬೇಡಿಕೆ ಇದೆ.

ದರ್ಶನಾ ಅವರ ಕಾರ್ಯವ್ಯಾಪ್ತಿ ಕೇವಲ ಮಲಯಾಳಂ ಚಿತ್ರರಂಗಕ್ಕೆ ಸೀಮಿತವಾಗಿಲ್ಲ. ಅವರು ತಮಿಳು ಚಿತ್ರರಂಗದಲ್ಲೂ ಗುರುತಿಸಿಕೊಂಡಿದ್ದಾರೆ. ಅವರಿಗೆ ಅಲ್ಲಿಯೂ ಬೇಡಿಕೆ ಇದೆ.

5 / 5
Follow us
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?