Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಅರಮನೆಯಲ್ಲಿ ಸರಳ ದಸರಾ: ಆಯುಧ, ಗಜಪಡೆ ಮತ್ತು ಫಿರಂಗಿ ಗಾಡಿಗಳಿಗೆ ಪೂಜೆ

ಮೈಸೂರು: ಆಯುಧ ಪೂಜೆ ಹಿನ್ನೆಲೆ ಅರಮನೆಯಲ್ಲಿ ಬೆಳಗ್ಗೆಯಿಂದಲೇ ಪೂಜಾ ಕೈಂಕರ್ಯಗಳು ಮುಂದುವರೆದಿವೆ. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಮೈಸೂರು ರಾಜಮನೆತನದಿಂದ ಸಾಂಪ್ರದಾಯಿಕ ಆಯುಧ ಪೂಜೆ ನೆರವೇರಿದೆ. ಯದುವಂಶದ ಮಹಾರಾಜ ಯದುವೀರ್ ಒಡೆಯರ್‌ ಅರಮನೆಯ ಕಲ್ಯಾಣಮಂಟಪದಲ್ಲಿ ಆಯುಧಗಳಿಗೆ ಪೂಜೆ ಸಲ್ಲಿಸಿದ್ರು. ನಂತರ 10.50ರಿಂದ 11.15 ಶುಭಲಗ್ನದಲ್ಲಿ ಸವಾರಿ ತೊಟ್ಟಿಯಲ್ಲಿ ಅರಮನೆಯ ವಾಹನಗಳು ಹಾಗೂ ಪ್ರಾಣಿಗಳಿಗೆ ಪೂಜೆ ನೆರವೇರಿಸಿದ್ರು. ಅರಮನೆ ಒಳಗೆ ಸಂಪೂರ್ಣ ಸಾಮಾಜಿಕ ಅಂತರ ಕಡ್ಡಾಯ ಮಾಡಲಾಗಿದೆ. 35 ಮಂದಿ ಸಿಬ್ಬಂದಿ ಭಾಗಿಯಾಗುತ್ತಿದ್ದ ಕಾರ್ಯಕ್ರಮದಲ್ಲಿ ಕೇವಲ 7 ರಿಂದ 8 […]

ಮೈಸೂರು ಅರಮನೆಯಲ್ಲಿ ಸರಳ ದಸರಾ: ಆಯುಧ, ಗಜಪಡೆ ಮತ್ತು ಫಿರಂಗಿ ಗಾಡಿಗಳಿಗೆ ಪೂಜೆ
Follow us
ಆಯೇಷಾ ಬಾನು
|

Updated on:Nov 23, 2020 | 12:39 PM

ಮೈಸೂರು: ಆಯುಧ ಪೂಜೆ ಹಿನ್ನೆಲೆ ಅರಮನೆಯಲ್ಲಿ ಬೆಳಗ್ಗೆಯಿಂದಲೇ ಪೂಜಾ ಕೈಂಕರ್ಯಗಳು ಮುಂದುವರೆದಿವೆ. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಮೈಸೂರು ರಾಜಮನೆತನದಿಂದ ಸಾಂಪ್ರದಾಯಿಕ ಆಯುಧ ಪೂಜೆ ನೆರವೇರಿದೆ. ಯದುವಂಶದ ಮಹಾರಾಜ ಯದುವೀರ್ ಒಡೆಯರ್‌ ಅರಮನೆಯ ಕಲ್ಯಾಣಮಂಟಪದಲ್ಲಿ ಆಯುಧಗಳಿಗೆ ಪೂಜೆ ಸಲ್ಲಿಸಿದ್ರು.

ನಂತರ 10.50ರಿಂದ 11.15 ಶುಭಲಗ್ನದಲ್ಲಿ ಸವಾರಿ ತೊಟ್ಟಿಯಲ್ಲಿ ಅರಮನೆಯ ವಾಹನಗಳು ಹಾಗೂ ಪ್ರಾಣಿಗಳಿಗೆ ಪೂಜೆ ನೆರವೇರಿಸಿದ್ರು. ಅರಮನೆ ಒಳಗೆ ಸಂಪೂರ್ಣ ಸಾಮಾಜಿಕ ಅಂತರ ಕಡ್ಡಾಯ ಮಾಡಲಾಗಿದೆ. 35 ಮಂದಿ ಸಿಬ್ಬಂದಿ ಭಾಗಿಯಾಗುತ್ತಿದ್ದ ಕಾರ್ಯಕ್ರಮದಲ್ಲಿ ಕೇವಲ 7 ರಿಂದ 8 ಮಂದಿ ಭಾಗಿಯಾಗಿದ್ದಾರೆ.

ದಸರಾ ಗಜಪಡೆಗೆ ಪೂಜೆ: ಅರಮನೆ ಆವರಣದಲ್ಲಿ ಅರ್ಜುನ, ವಿಜಯ, ಕಾವೇರಿ ದಸರಾ ಗಜಪಡೆಗೆ ಅರಿಸಿನ, ಕುಂಕುಮ ಮತ್ತು ಹೂವು ಹಾಕಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭಾಗಿಯಾಗಿದ್ದರು. ಇನ್ನು ಪೊಲೀಸ್ ಇಲಾಖೆಯಿಂದ ಫಿರಂಗಿ ಗಾಡಿಗಳಿಗೆ ಸಾಂಪ್ರದಾಯಿಕ ಪೂಜೆ ನೆರವೇರಿದೆ.

Published On - 12:07 pm, Sun, 25 October 20

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್