AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara 2023: ಮೈಸೂರು ದಸರಾ ಆರಂಭದಲ್ಲೇ ವಿಘ್ನ, ತಪ್ಪಿದ ಭಾರೀ ಅನಾಹುತ!

ನಾಡಹಬ್ಬ ಮೈಸೂರು ದಸರಾಕ್ಕೆ ಕೌಂಟ್​ಡೌನ್​ ಶುರುವಾಗಿದೆ. ದಸರಾ ಉದ್ಘಾಟನೆಗೆ ಇನ್ನು ಎರಡೇ ದಿನ ಬಾಕಿ ಉಳಿದಿದ್ದು, ಈಗಾಗಲೇ ದಸರಾ ಆಚರಣೆಗೆ ಭರ್ಜರಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ದಸರಾ ಹಿನ್ನೆಲೆಯಲ್ಲಿ ನಗರದಲ್ಲಿ ಲೈಂಟಿಂಗ್​ಗಳನ್ನು ಹಾಕಲಾಗಿದ್ದು, ಇದರಿಂದ ರಸ್ತೆಗಳೂ ಝಗಮಗಿಸುತ್ತಿವೆ. ಆದ್ರೆ, ದಸರಾ ಆರಂಭಕ್ಕೂ ಮುನ್ನ ಅವಘಡವೊಂದು ಸಂಭವಿಸಿದೆ.

TV9 Web
| Edited By: |

Updated on: Oct 13, 2023 | 2:22 PM

Share
ನಾಡಹಬ್ಬ ಮೈಸೂರು ದಸರಾಕ್ಕೆ ಕೌಂಟ್​ಡೌನ್​ ಶುರುವಾಗಿದೆ.  ದಸರಾ ಉದ್ಘಾಟನೆಗೆ ಇನ್ನು ಎರಡೇ ದಿನ ಬಾಕಿ ಉಳಿದಿದ್ದು, ಈಗಾಗಲೇ ದಸರಾ ಆಚರಣೆಗೆ ಭರ್ಜರಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಆದ್ರೆ, ದಸರಾ ಆರಂಭಕ್ಕೂ ಮುನ್ನ ಅವಘಡವೊಂದು ಸಂಭವಿಸಿದೆ.

ನಾಡಹಬ್ಬ ಮೈಸೂರು ದಸರಾಕ್ಕೆ ಕೌಂಟ್​ಡೌನ್​ ಶುರುವಾಗಿದೆ. ದಸರಾ ಉದ್ಘಾಟನೆಗೆ ಇನ್ನು ಎರಡೇ ದಿನ ಬಾಕಿ ಉಳಿದಿದ್ದು, ಈಗಾಗಲೇ ದಸರಾ ಆಚರಣೆಗೆ ಭರ್ಜರಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಆದ್ರೆ, ದಸರಾ ಆರಂಭಕ್ಕೂ ಮುನ್ನ ಅವಘಡವೊಂದು ಸಂಭವಿಸಿದೆ.

1 / 6
ಕೆಎಸ್​ಆರ್​ಟಿಸಿ ಹಾಗೂ ಖಾಸಗಿ ಬಸ್ ಮಧ್ಯೆ  ಅಪಘಾತ ಸಂಭವಿಸಿದ್ದು, ಇದರಿಂದ ವಿದ್ಯುತ್ ದೀಪಾಲಂಕಾರದ ಕಂಬ ಉರುಳಿಬಿದ್ದಿರುವ ಘಟನೆ ನಡೆದಿದೆ.

ಕೆಎಸ್​ಆರ್​ಟಿಸಿ ಹಾಗೂ ಖಾಸಗಿ ಬಸ್ ಮಧ್ಯೆ ಅಪಘಾತ ಸಂಭವಿಸಿದ್ದು, ಇದರಿಂದ ವಿದ್ಯುತ್ ದೀಪಾಲಂಕಾರದ ಕಂಬ ಉರುಳಿಬಿದ್ದಿರುವ ಘಟನೆ ನಡೆದಿದೆ.

2 / 6
ಅಪಘಾತ ವೇಳೆ ಬಸ್​ವೊಂದು ದಸರಾ ದೀಪಾಲಂಕಾರ ಕಮಾನಿಗೆ ಗುದ್ದಿದೆ. ಮೈಸೂರಿನ ಮಣಿಪಾಲ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಘಟನೆ ನಡೆದಿದೆ.

ಅಪಘಾತ ವೇಳೆ ಬಸ್​ವೊಂದು ದಸರಾ ದೀಪಾಲಂಕಾರ ಕಮಾನಿಗೆ ಗುದ್ದಿದೆ. ಮೈಸೂರಿನ ಮಣಿಪಾಲ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಘಟನೆ ನಡೆದಿದೆ.

3 / 6
 ವಿದ್ಯುತ್ ದೀಪಾಲಂಕಾರಕ್ಕಾಗಿ ಬೆಂಗಳೂರು ಮೈಸೂರು ರಿಂಗ್ ರಸ್ತೆ ಬಳಿ ಹಾಕಲಾಗಿದ್ದ ವಿದ್ಯುತ್ ಕಮಾನು ಬಿದಿದೆ. ಪರಿಣಾಮ ಕೆಎಸ್​ಆರ್​ಟಿಸಿ ಬಸ್ ಮುಂಭಾಗ ಜಖಂಗೊಂಡಿದೆ.

ವಿದ್ಯುತ್ ದೀಪಾಲಂಕಾರಕ್ಕಾಗಿ ಬೆಂಗಳೂರು ಮೈಸೂರು ರಿಂಗ್ ರಸ್ತೆ ಬಳಿ ಹಾಕಲಾಗಿದ್ದ ವಿದ್ಯುತ್ ಕಮಾನು ಬಿದಿದೆ. ಪರಿಣಾಮ ಕೆಎಸ್​ಆರ್​ಟಿಸಿ ಬಸ್ ಮುಂಭಾಗ ಜಖಂಗೊಂಡಿದೆ.

4 / 6
ಖಾಸಗಿ ಬಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ ಅಪಘಾತ ಅಪಘಾತ ಸಂಭವಿಸಿದ್ದು, ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಖಾಸಗಿ ಬಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ ಅಪಘಾತ ಅಪಘಾತ ಸಂಭವಿಸಿದ್ದು, ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

5 / 6
ಘಟನೆಯಿಂದ ಕೆಲ ಕಾಲ ವಾಹನ ಸಂಚಾರ ಸಮಸ್ಯೆಯಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ನರಸಿಂಹರಾಜ ಸಂಚಾರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು.

ಘಟನೆಯಿಂದ ಕೆಲ ಕಾಲ ವಾಹನ ಸಂಚಾರ ಸಮಸ್ಯೆಯಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ನರಸಿಂಹರಾಜ ಸಂಚಾರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು.

6 / 6
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ