AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಮಹೋತ್ಸವ-2023: ಅರಮನೆಯಲ್ಲಿ ಇಂದು ರತ್ನಖಚಿತ ಸಿಂಹಾಸನ ಜೋಡಣೆ: ಇಲ್ಲಿವೆ ಫೋಟೋಸ್​

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಿದ್ಧತಾ ಕಾರ್ಯಗಳು ಶುರುವಾಗಿವೆ. ಇದರ ನಡುವೆಯೇ ರಾಜವಂಶಸ್ಥರು ನಡೆಸುವ ಪಾರಂಪರಿಕ ದಸರಾ ಉತ್ಸವಕ್ಕೂ ತಯಾರಿ ಆರಂಭವಾಗಿದೆ. ಇಂದು ಅರಮನೆಯಲ್ಲಿ ಸಿಂಹಾಸನ ಜೋಡಣಾ ಕಾರ್ಯದೊಂದಿಗೆ ಅರಮನೆಯಲ್ಲಿ ನವರಾತ್ರಿ ಸಂಭ್ರಮದ ತಯಾರಿ ಜೋರಾಗಿ ನಡೆದಿದೆ.

ರಾಮ್​, ಮೈಸೂರು
| Edited By: |

Updated on: Oct 09, 2023 | 7:52 PM

Share
ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಇನ್ನು ಐದು ದಿನ ಮಾತ್ರ ಬಾಕಿ ಉಳಿದಿದೆ. ಇದರ ನಡುವೆಯೇ ರಾಜವಂಶಸ್ಥರು ನಡೆಸುವ ಪಾರಂಪರಿಕ ದಸರಾ ಉತ್ಸವಕ್ಕೂ ತಯಾರಿ ಆರಂಭವಾಗಿದೆ. 
ಇಂದು ಅರಮನೆಯಲ್ಲಿ ಸಿಂಹಾಸನ ಜೋಡಣಾ ಕಾರ್ಯದೊಂದಿಗೆ ಅರಮನೆಯಲ್ಲಿ ನವರಾತ್ರಿ ಸಂಭ್ರಮದ ತಯಾರಿ ಜೋರಾಗಿ ನಡೆದಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಇನ್ನು ಐದು ದಿನ ಮಾತ್ರ ಬಾಕಿ ಉಳಿದಿದೆ. ಇದರ ನಡುವೆಯೇ ರಾಜವಂಶಸ್ಥರು ನಡೆಸುವ ಪಾರಂಪರಿಕ ದಸರಾ ಉತ್ಸವಕ್ಕೂ ತಯಾರಿ ಆರಂಭವಾಗಿದೆ. ಇಂದು ಅರಮನೆಯಲ್ಲಿ ಸಿಂಹಾಸನ ಜೋಡಣಾ ಕಾರ್ಯದೊಂದಿಗೆ ಅರಮನೆಯಲ್ಲಿ ನವರಾತ್ರಿ ಸಂಭ್ರಮದ ತಯಾರಿ ಜೋರಾಗಿ ನಡೆದಿದೆ.

1 / 5
ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ರಾಜವಂಶಸ್ಥರು ಖಾಸಗಿ ದರ್ಬಾರ್ ನಡೆಸುವುದರ‌ ಮೂಲಕ ನವರಾತ್ರಿ ಆರಂಭವಾಗುತ್ತದೆ. ಇದಕ್ಕಾಗಿ ಮೈಸೂರು ಅರಮನೆಯ ಒಳಾವರಣದಲ್ಲಿ ಇಂದು ಸಿಂಹಾಸನ ಜೋಡಿಸಲಾಯಿತು.

ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ರಾಜವಂಶಸ್ಥರು ಖಾಸಗಿ ದರ್ಬಾರ್ ನಡೆಸುವುದರ‌ ಮೂಲಕ ನವರಾತ್ರಿ ಆರಂಭವಾಗುತ್ತದೆ. ಇದಕ್ಕಾಗಿ ಮೈಸೂರು ಅರಮನೆಯ ಒಳಾವರಣದಲ್ಲಿ ಇಂದು ಸಿಂಹಾಸನ ಜೋಡಿಸಲಾಯಿತು.

2 / 5
ನವರಾತ್ರಿಯ ಮೊದಲ ದಿನ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಿಂಹಾಸನದ ಮೇಲೆ ಕುಳಿತು ಖಾಸಗಿ ದರ್ಬಾರ್ ನಡೆಸಲಿದ್ದಾರೆ.

ನವರಾತ್ರಿಯ ಮೊದಲ ದಿನ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಿಂಹಾಸನದ ಮೇಲೆ ಕುಳಿತು ಖಾಸಗಿ ದರ್ಬಾರ್ ನಡೆಸಲಿದ್ದಾರೆ.

3 / 5
ವರ್ಷ ಪೂರ್ತಿ ಅರಮನೆ ಖಜಾನೆಯಲ್ಲಿರುವ ಮುತ್ತು, ರತ್ನ, ಪಚ್ಚೆ ಸೇರಿದಂತೆ ಅಮೂಲ್ಯ ಆಭರಣಗಳನ್ನು ಒಳಗೊಂಡಿರುವ ಸಿಂಹಾಸನದ ಬಿಡಿ ಭಾಗಗಳನ್ನು ಇಂದು ಹೊರಗೆ ತೆಗೆಯಲಾಯಿತು.

ವರ್ಷ ಪೂರ್ತಿ ಅರಮನೆ ಖಜಾನೆಯಲ್ಲಿರುವ ಮುತ್ತು, ರತ್ನ, ಪಚ್ಚೆ ಸೇರಿದಂತೆ ಅಮೂಲ್ಯ ಆಭರಣಗಳನ್ನು ಒಳಗೊಂಡಿರುವ ಸಿಂಹಾಸನದ ಬಿಡಿ ಭಾಗಗಳನ್ನು ಇಂದು ಹೊರಗೆ ತೆಗೆಯಲಾಯಿತು.

4 / 5
ಸಿಂಹಾಸನ ಜೋಡಣೆ ಹಿನ್ನೆಲೆಯಲ್ಲಿ ಮೈಸೂರು ಅರಮನೆಗೆ ಪ್ರವಾಸಿಗರು ಮತ್ತು ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು.

ಸಿಂಹಾಸನ ಜೋಡಣೆ ಹಿನ್ನೆಲೆಯಲ್ಲಿ ಮೈಸೂರು ಅರಮನೆಗೆ ಪ್ರವಾಸಿಗರು ಮತ್ತು ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು.

5 / 5
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us