AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ವಿಜಯ್​ ದೇವರಕೊಂಡಗೆ ತಲೆ ಬಿಸಿ ತಂದ ಸಮಂತಾ ರುತ್​ ಪ್ರಭು ಡೇಟ್ಸ್​

Vijay Deverakonda | Samantha Ruth Prabhu: ‘ಖುಷಿ’ ಚಿತ್ರಕ್ಕೆ ಕಾಶ್ಮೀರದಲ್ಲಿ ಒಂದು ಹಂತದ ಶೂಟಿಂಗ್​ ಮುಗಿಸಲಾಗಿತ್ತು. ಆದರೆ ಮುಂದಿನ ಹಂತದ ಚಿತ್ರೀಕರಣಕ್ಕೆ ಸಮಂತಾ ಹಾಜರಾಗಿಲ್ಲ ಎನ್ನಲಾಗಿದೆ.ವಿಜಯ್​ ದೇವರಕೊಂಡಗೆ ತಲೆ ಬಿಸಿ ತಂದ ಸಮಂತಾ ರುತ್​ ಪ್ರಭು ಡೇಟ್ಸ್​

TV9 Web
| Updated By: ಮದನ್​ ಕುಮಾರ್​|

Updated on:Oct 18, 2022 | 2:14 PM

Share
ನಟಿ ಸಮಂತಾ ರುತ್​ ಪ್ರಭು ಹಾಗೂ ನಟ ವಿಜಯ್​ ದೇವರಕೊಂಡ ಅವರು ಜೊತೆಯಾಗಿ ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.

Dates problem for Vijay Devarakonda starrer Kushi movie due to Samantha illness

1 / 5
ಈಗಾಗಲೇ ‘ಖುಷಿ’ ಚಿತ್ರಕ್ಕೆ ಕಾಶ್ಮೀರದಲ್ಲಿ ಒಂದು ಹಂತದ ಶೂಟಿಂಗ್​ ಮುಗಿಸಲಾಗಿತ್ತು. ಆದರೆ ಮುಂದಿನ ಹಂತದ ಚಿತ್ರೀಕರಣಕ್ಕೆ ಸಮಂತಾ ಹಾಜರಾಗಿಲ್ಲ ಎನ್ನಲಾಗಿದೆ. ಇದರಿಂದ ಚಿತ್ರತಂಡಕ್ಕೆ ಸಮಸ್ಯೆ ಆಗಿತ್ತು.

Dates problem for Vijay Devarakonda starrer Kushi movie due to Samantha illness

2 / 5
ಮೂಲಗಳ ಪ್ರಕಾರ ಸಮಂತಾ ಅವರಿಗೆ ಇತ್ತೀಚೆಗೆ ಅನಾರೋಗ್ಯ ಉಂಟಾಗಿತ್ತು. ಸೂಕ್ತ ಚಿಕಿತ್ಸೆ ಪಡೆಯಲು ಅವರು ವಿದೇಶಕ್ಕೆ ತೆರಳಿದ್ದರು. ಹಾಗಾಗಿ ಅವರು ಮೊದಲೇ ಹೇಳಿದ ದಿನಾಂಕದಲ್ಲಿ ‘ಖುಷಿ’ ಚಿತ್ರದ ಶೂಟಿಂಗ್​ಗೆ ಹಾಜರಾಗಲಿಲ್ಲ.

ಮೂಲಗಳ ಪ್ರಕಾರ ಸಮಂತಾ ಅವರಿಗೆ ಇತ್ತೀಚೆಗೆ ಅನಾರೋಗ್ಯ ಉಂಟಾಗಿತ್ತು. ಸೂಕ್ತ ಚಿಕಿತ್ಸೆ ಪಡೆಯಲು ಅವರು ವಿದೇಶಕ್ಕೆ ತೆರಳಿದ್ದರು. ಹಾಗಾಗಿ ಅವರು ಮೊದಲೇ ಹೇಳಿದ ದಿನಾಂಕದಲ್ಲಿ ‘ಖುಷಿ’ ಚಿತ್ರದ ಶೂಟಿಂಗ್​ಗೆ ಹಾಜರಾಗಲಿಲ್ಲ.

3 / 5
ಸಮಂತಾ ಅವರು ಸರಿಯಾಗಿ ಡೇಟ್ಸ್​ ನೀಡದ ಕಾರಣ ವಿಜಯ್​ ದೇವರಕೊಂಡ ಅವರಿಗೆ ತಲೆಬಿಸಿ ಆಗಿತ್ತು. ಆದರೆ ವಿದೇಶದಿಂದ ಮರಳಿದ ಬಳಿಕ ಎಷ್ಟು ಬೇಕಾದರೂ ಡೇಟ್ಸ್​ ನೀಡುವುದಾಗಿ ಸಮಂತಾ ತಿಳಿಸಿದ್ದಾರೆ ಎನ್ನಲಾಗಿದೆ.

ಸಮಂತಾ ಅವರು ಸರಿಯಾಗಿ ಡೇಟ್ಸ್​ ನೀಡದ ಕಾರಣ ವಿಜಯ್​ ದೇವರಕೊಂಡ ಅವರಿಗೆ ತಲೆಬಿಸಿ ಆಗಿತ್ತು. ಆದರೆ ವಿದೇಶದಿಂದ ಮರಳಿದ ಬಳಿಕ ಎಷ್ಟು ಬೇಕಾದರೂ ಡೇಟ್ಸ್​ ನೀಡುವುದಾಗಿ ಸಮಂತಾ ತಿಳಿಸಿದ್ದಾರೆ ಎನ್ನಲಾಗಿದೆ.

4 / 5
ಈ ಹಿಂದೆ ‘ಮಹಾನಟಿ’ ಚಿತ್ರದಲ್ಲೂ ಸಮಂತಾ ಮತ್ತು ವಿಜಯ್​ ದೇವರಕೊಂಡ ಜೊತೆಯಾಗಿ ನಟಿಸಿದ್ದರು. ಈಗ ಅವರು ‘ಖುಷಿ’ ಸಿನಿಮಾದಲ್ಲಿ ಮತ್ತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಶಿವ ನಿರ್ವಾಣ ನಿರ್ದೇಶನ ಮಾಡುತ್ತಿದ್ದಾರೆ.

ಈ ಹಿಂದೆ ‘ಮಹಾನಟಿ’ ಚಿತ್ರದಲ್ಲೂ ಸಮಂತಾ ಮತ್ತು ವಿಜಯ್​ ದೇವರಕೊಂಡ ಜೊತೆಯಾಗಿ ನಟಿಸಿದ್ದರು. ಈಗ ಅವರು ‘ಖುಷಿ’ ಸಿನಿಮಾದಲ್ಲಿ ಮತ್ತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಶಿವ ನಿರ್ವಾಣ ನಿರ್ದೇಶನ ಮಾಡುತ್ತಿದ್ದಾರೆ.

5 / 5

Published On - 2:14 pm, Tue, 18 October 22

ಧರ್ಮಸ್ಥಳ ಪ್ರಕರಣ: ಅನಾಮಿಕ ಮುಸುಕುಧಾರಿಯ ಅಸಲಿ ಮುಖ, ಫೋಟೊ ಬಹಿರಂಗ!
ಧರ್ಮಸ್ಥಳ ಪ್ರಕರಣ: ಅನಾಮಿಕ ಮುಸುಕುಧಾರಿಯ ಅಸಲಿ ಮುಖ, ಫೋಟೊ ಬಹಿರಂಗ!
ನನ್ನ ಪ್ರತಿಕ್ರಿಯೆ ನಂತರ ಬಿಜೆಪಿ ಪ್ರಕರಣದ ಬಗ್ಗೆ ಮಾತಾಡತೊಡಗಿತು: ಡಿಸಿಎಂ
ನನ್ನ ಪ್ರತಿಕ್ರಿಯೆ ನಂತರ ಬಿಜೆಪಿ ಪ್ರಕರಣದ ಬಗ್ಗೆ ಮಾತಾಡತೊಡಗಿತು: ಡಿಸಿಎಂ
ಮಾಸ್ಕ್‌ಮ್ಯಾನ್ ಬಂಧನ: ಕೆಲ ಹೊತ್ತಲ್ಲೇ ಕೋರ್ಟ್​ಗೆ ಹಾಜರು ಸಾಧ್ಯತೆ
ಮಾಸ್ಕ್‌ಮ್ಯಾನ್ ಬಂಧನ: ಕೆಲ ಹೊತ್ತಲ್ಲೇ ಕೋರ್ಟ್​ಗೆ ಹಾಜರು ಸಾಧ್ಯತೆ
ವಿರೇಂದ್ರ ಪಪ್ಪಿ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ
ವಿರೇಂದ್ರ ಪಪ್ಪಿ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ
‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!