AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ವಿಜಯ್​ ದೇವರಕೊಂಡಗೆ ತಲೆ ಬಿಸಿ ತಂದ ಸಮಂತಾ ರುತ್​ ಪ್ರಭು ಡೇಟ್ಸ್​

Vijay Deverakonda | Samantha Ruth Prabhu: ‘ಖುಷಿ’ ಚಿತ್ರಕ್ಕೆ ಕಾಶ್ಮೀರದಲ್ಲಿ ಒಂದು ಹಂತದ ಶೂಟಿಂಗ್​ ಮುಗಿಸಲಾಗಿತ್ತು. ಆದರೆ ಮುಂದಿನ ಹಂತದ ಚಿತ್ರೀಕರಣಕ್ಕೆ ಸಮಂತಾ ಹಾಜರಾಗಿಲ್ಲ ಎನ್ನಲಾಗಿದೆ.ವಿಜಯ್​ ದೇವರಕೊಂಡಗೆ ತಲೆ ಬಿಸಿ ತಂದ ಸಮಂತಾ ರುತ್​ ಪ್ರಭು ಡೇಟ್ಸ್​

TV9 Web
| Edited By: |

Updated on:Oct 18, 2022 | 2:14 PM

Share
ನಟಿ ಸಮಂತಾ ರುತ್​ ಪ್ರಭು ಹಾಗೂ ನಟ ವಿಜಯ್​ ದೇವರಕೊಂಡ ಅವರು ಜೊತೆಯಾಗಿ ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.

Dates problem for Vijay Devarakonda starrer Kushi movie due to Samantha illness

1 / 5
ಈಗಾಗಲೇ ‘ಖುಷಿ’ ಚಿತ್ರಕ್ಕೆ ಕಾಶ್ಮೀರದಲ್ಲಿ ಒಂದು ಹಂತದ ಶೂಟಿಂಗ್​ ಮುಗಿಸಲಾಗಿತ್ತು. ಆದರೆ ಮುಂದಿನ ಹಂತದ ಚಿತ್ರೀಕರಣಕ್ಕೆ ಸಮಂತಾ ಹಾಜರಾಗಿಲ್ಲ ಎನ್ನಲಾಗಿದೆ. ಇದರಿಂದ ಚಿತ್ರತಂಡಕ್ಕೆ ಸಮಸ್ಯೆ ಆಗಿತ್ತು.

Dates problem for Vijay Devarakonda starrer Kushi movie due to Samantha illness

2 / 5
ಮೂಲಗಳ ಪ್ರಕಾರ ಸಮಂತಾ ಅವರಿಗೆ ಇತ್ತೀಚೆಗೆ ಅನಾರೋಗ್ಯ ಉಂಟಾಗಿತ್ತು. ಸೂಕ್ತ ಚಿಕಿತ್ಸೆ ಪಡೆಯಲು ಅವರು ವಿದೇಶಕ್ಕೆ ತೆರಳಿದ್ದರು. ಹಾಗಾಗಿ ಅವರು ಮೊದಲೇ ಹೇಳಿದ ದಿನಾಂಕದಲ್ಲಿ ‘ಖುಷಿ’ ಚಿತ್ರದ ಶೂಟಿಂಗ್​ಗೆ ಹಾಜರಾಗಲಿಲ್ಲ.

ಮೂಲಗಳ ಪ್ರಕಾರ ಸಮಂತಾ ಅವರಿಗೆ ಇತ್ತೀಚೆಗೆ ಅನಾರೋಗ್ಯ ಉಂಟಾಗಿತ್ತು. ಸೂಕ್ತ ಚಿಕಿತ್ಸೆ ಪಡೆಯಲು ಅವರು ವಿದೇಶಕ್ಕೆ ತೆರಳಿದ್ದರು. ಹಾಗಾಗಿ ಅವರು ಮೊದಲೇ ಹೇಳಿದ ದಿನಾಂಕದಲ್ಲಿ ‘ಖುಷಿ’ ಚಿತ್ರದ ಶೂಟಿಂಗ್​ಗೆ ಹಾಜರಾಗಲಿಲ್ಲ.

3 / 5
ಸಮಂತಾ ಅವರು ಸರಿಯಾಗಿ ಡೇಟ್ಸ್​ ನೀಡದ ಕಾರಣ ವಿಜಯ್​ ದೇವರಕೊಂಡ ಅವರಿಗೆ ತಲೆಬಿಸಿ ಆಗಿತ್ತು. ಆದರೆ ವಿದೇಶದಿಂದ ಮರಳಿದ ಬಳಿಕ ಎಷ್ಟು ಬೇಕಾದರೂ ಡೇಟ್ಸ್​ ನೀಡುವುದಾಗಿ ಸಮಂತಾ ತಿಳಿಸಿದ್ದಾರೆ ಎನ್ನಲಾಗಿದೆ.

ಸಮಂತಾ ಅವರು ಸರಿಯಾಗಿ ಡೇಟ್ಸ್​ ನೀಡದ ಕಾರಣ ವಿಜಯ್​ ದೇವರಕೊಂಡ ಅವರಿಗೆ ತಲೆಬಿಸಿ ಆಗಿತ್ತು. ಆದರೆ ವಿದೇಶದಿಂದ ಮರಳಿದ ಬಳಿಕ ಎಷ್ಟು ಬೇಕಾದರೂ ಡೇಟ್ಸ್​ ನೀಡುವುದಾಗಿ ಸಮಂತಾ ತಿಳಿಸಿದ್ದಾರೆ ಎನ್ನಲಾಗಿದೆ.

4 / 5
ಈ ಹಿಂದೆ ‘ಮಹಾನಟಿ’ ಚಿತ್ರದಲ್ಲೂ ಸಮಂತಾ ಮತ್ತು ವಿಜಯ್​ ದೇವರಕೊಂಡ ಜೊತೆಯಾಗಿ ನಟಿಸಿದ್ದರು. ಈಗ ಅವರು ‘ಖುಷಿ’ ಸಿನಿಮಾದಲ್ಲಿ ಮತ್ತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಶಿವ ನಿರ್ವಾಣ ನಿರ್ದೇಶನ ಮಾಡುತ್ತಿದ್ದಾರೆ.

ಈ ಹಿಂದೆ ‘ಮಹಾನಟಿ’ ಚಿತ್ರದಲ್ಲೂ ಸಮಂತಾ ಮತ್ತು ವಿಜಯ್​ ದೇವರಕೊಂಡ ಜೊತೆಯಾಗಿ ನಟಿಸಿದ್ದರು. ಈಗ ಅವರು ‘ಖುಷಿ’ ಸಿನಿಮಾದಲ್ಲಿ ಮತ್ತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಶಿವ ನಿರ್ವಾಣ ನಿರ್ದೇಶನ ಮಾಡುತ್ತಿದ್ದಾರೆ.

5 / 5

Published On - 2:14 pm, Tue, 18 October 22

Web contact
Web contact

TV9 Kannada

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ