AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ವಿಜಯ್​ ದೇವರಕೊಂಡಗೆ ತಲೆ ಬಿಸಿ ತಂದ ಸಮಂತಾ ರುತ್​ ಪ್ರಭು ಡೇಟ್ಸ್​

Vijay Deverakonda | Samantha Ruth Prabhu: ‘ಖುಷಿ’ ಚಿತ್ರಕ್ಕೆ ಕಾಶ್ಮೀರದಲ್ಲಿ ಒಂದು ಹಂತದ ಶೂಟಿಂಗ್​ ಮುಗಿಸಲಾಗಿತ್ತು. ಆದರೆ ಮುಂದಿನ ಹಂತದ ಚಿತ್ರೀಕರಣಕ್ಕೆ ಸಮಂತಾ ಹಾಜರಾಗಿಲ್ಲ ಎನ್ನಲಾಗಿದೆ.ವಿಜಯ್​ ದೇವರಕೊಂಡಗೆ ತಲೆ ಬಿಸಿ ತಂದ ಸಮಂತಾ ರುತ್​ ಪ್ರಭು ಡೇಟ್ಸ್​

TV9 Web
| Updated By: ಮದನ್​ ಕುಮಾರ್​|

Updated on:Oct 18, 2022 | 2:14 PM

Share
ನಟಿ ಸಮಂತಾ ರುತ್​ ಪ್ರಭು ಹಾಗೂ ನಟ ವಿಜಯ್​ ದೇವರಕೊಂಡ ಅವರು ಜೊತೆಯಾಗಿ ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.

Dates problem for Vijay Devarakonda starrer Kushi movie due to Samantha illness

1 / 5
ಈಗಾಗಲೇ ‘ಖುಷಿ’ ಚಿತ್ರಕ್ಕೆ ಕಾಶ್ಮೀರದಲ್ಲಿ ಒಂದು ಹಂತದ ಶೂಟಿಂಗ್​ ಮುಗಿಸಲಾಗಿತ್ತು. ಆದರೆ ಮುಂದಿನ ಹಂತದ ಚಿತ್ರೀಕರಣಕ್ಕೆ ಸಮಂತಾ ಹಾಜರಾಗಿಲ್ಲ ಎನ್ನಲಾಗಿದೆ. ಇದರಿಂದ ಚಿತ್ರತಂಡಕ್ಕೆ ಸಮಸ್ಯೆ ಆಗಿತ್ತು.

Dates problem for Vijay Devarakonda starrer Kushi movie due to Samantha illness

2 / 5
ಮೂಲಗಳ ಪ್ರಕಾರ ಸಮಂತಾ ಅವರಿಗೆ ಇತ್ತೀಚೆಗೆ ಅನಾರೋಗ್ಯ ಉಂಟಾಗಿತ್ತು. ಸೂಕ್ತ ಚಿಕಿತ್ಸೆ ಪಡೆಯಲು ಅವರು ವಿದೇಶಕ್ಕೆ ತೆರಳಿದ್ದರು. ಹಾಗಾಗಿ ಅವರು ಮೊದಲೇ ಹೇಳಿದ ದಿನಾಂಕದಲ್ಲಿ ‘ಖುಷಿ’ ಚಿತ್ರದ ಶೂಟಿಂಗ್​ಗೆ ಹಾಜರಾಗಲಿಲ್ಲ.

ಮೂಲಗಳ ಪ್ರಕಾರ ಸಮಂತಾ ಅವರಿಗೆ ಇತ್ತೀಚೆಗೆ ಅನಾರೋಗ್ಯ ಉಂಟಾಗಿತ್ತು. ಸೂಕ್ತ ಚಿಕಿತ್ಸೆ ಪಡೆಯಲು ಅವರು ವಿದೇಶಕ್ಕೆ ತೆರಳಿದ್ದರು. ಹಾಗಾಗಿ ಅವರು ಮೊದಲೇ ಹೇಳಿದ ದಿನಾಂಕದಲ್ಲಿ ‘ಖುಷಿ’ ಚಿತ್ರದ ಶೂಟಿಂಗ್​ಗೆ ಹಾಜರಾಗಲಿಲ್ಲ.

3 / 5
ಸಮಂತಾ ಅವರು ಸರಿಯಾಗಿ ಡೇಟ್ಸ್​ ನೀಡದ ಕಾರಣ ವಿಜಯ್​ ದೇವರಕೊಂಡ ಅವರಿಗೆ ತಲೆಬಿಸಿ ಆಗಿತ್ತು. ಆದರೆ ವಿದೇಶದಿಂದ ಮರಳಿದ ಬಳಿಕ ಎಷ್ಟು ಬೇಕಾದರೂ ಡೇಟ್ಸ್​ ನೀಡುವುದಾಗಿ ಸಮಂತಾ ತಿಳಿಸಿದ್ದಾರೆ ಎನ್ನಲಾಗಿದೆ.

ಸಮಂತಾ ಅವರು ಸರಿಯಾಗಿ ಡೇಟ್ಸ್​ ನೀಡದ ಕಾರಣ ವಿಜಯ್​ ದೇವರಕೊಂಡ ಅವರಿಗೆ ತಲೆಬಿಸಿ ಆಗಿತ್ತು. ಆದರೆ ವಿದೇಶದಿಂದ ಮರಳಿದ ಬಳಿಕ ಎಷ್ಟು ಬೇಕಾದರೂ ಡೇಟ್ಸ್​ ನೀಡುವುದಾಗಿ ಸಮಂತಾ ತಿಳಿಸಿದ್ದಾರೆ ಎನ್ನಲಾಗಿದೆ.

4 / 5
ಈ ಹಿಂದೆ ‘ಮಹಾನಟಿ’ ಚಿತ್ರದಲ್ಲೂ ಸಮಂತಾ ಮತ್ತು ವಿಜಯ್​ ದೇವರಕೊಂಡ ಜೊತೆಯಾಗಿ ನಟಿಸಿದ್ದರು. ಈಗ ಅವರು ‘ಖುಷಿ’ ಸಿನಿಮಾದಲ್ಲಿ ಮತ್ತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಶಿವ ನಿರ್ವಾಣ ನಿರ್ದೇಶನ ಮಾಡುತ್ತಿದ್ದಾರೆ.

ಈ ಹಿಂದೆ ‘ಮಹಾನಟಿ’ ಚಿತ್ರದಲ್ಲೂ ಸಮಂತಾ ಮತ್ತು ವಿಜಯ್​ ದೇವರಕೊಂಡ ಜೊತೆಯಾಗಿ ನಟಿಸಿದ್ದರು. ಈಗ ಅವರು ‘ಖುಷಿ’ ಸಿನಿಮಾದಲ್ಲಿ ಮತ್ತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಶಿವ ನಿರ್ವಾಣ ನಿರ್ದೇಶನ ಮಾಡುತ್ತಿದ್ದಾರೆ.

5 / 5

Published On - 2:14 pm, Tue, 18 October 22

ಜನತೆಗೆ ಗುಡ್​ ನ್ಯೂಸ್ ಕೊಟ್ಟ ಕೇಂದ್ರ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ?
ಜನತೆಗೆ ಗುಡ್​ ನ್ಯೂಸ್ ಕೊಟ್ಟ ಕೇಂದ್ರ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ?
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ