Samantha: ವಿಜಯ್​ ದೇವರಕೊಂಡಗೆ ತಲೆ ಬಿಸಿ ತಂದ ಸಮಂತಾ ರುತ್​ ಪ್ರಭು ಡೇಟ್ಸ್​

Vijay Deverakonda | Samantha Ruth Prabhu: ‘ಖುಷಿ’ ಚಿತ್ರಕ್ಕೆ ಕಾಶ್ಮೀರದಲ್ಲಿ ಒಂದು ಹಂತದ ಶೂಟಿಂಗ್​ ಮುಗಿಸಲಾಗಿತ್ತು. ಆದರೆ ಮುಂದಿನ ಹಂತದ ಚಿತ್ರೀಕರಣಕ್ಕೆ ಸಮಂತಾ ಹಾಜರಾಗಿಲ್ಲ ಎನ್ನಲಾಗಿದೆ.ವಿಜಯ್​ ದೇವರಕೊಂಡಗೆ ತಲೆ ಬಿಸಿ ತಂದ ಸಮಂತಾ ರುತ್​ ಪ್ರಭು ಡೇಟ್ಸ್​

| Updated By: ಮದನ್​ ಕುಮಾರ್​

Updated on:Oct 18, 2022 | 2:14 PM

ನಟಿ ಸಮಂತಾ ರುತ್​ ಪ್ರಭು ಹಾಗೂ ನಟ ವಿಜಯ್​ ದೇವರಕೊಂಡ ಅವರು ಜೊತೆಯಾಗಿ ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.

Dates problem for Vijay Devarakonda starrer Kushi movie due to Samantha illness

1 / 5
ಈಗಾಗಲೇ ‘ಖುಷಿ’ ಚಿತ್ರಕ್ಕೆ ಕಾಶ್ಮೀರದಲ್ಲಿ ಒಂದು ಹಂತದ ಶೂಟಿಂಗ್​ ಮುಗಿಸಲಾಗಿತ್ತು. ಆದರೆ ಮುಂದಿನ ಹಂತದ ಚಿತ್ರೀಕರಣಕ್ಕೆ ಸಮಂತಾ ಹಾಜರಾಗಿಲ್ಲ ಎನ್ನಲಾಗಿದೆ. ಇದರಿಂದ ಚಿತ್ರತಂಡಕ್ಕೆ ಸಮಸ್ಯೆ ಆಗಿತ್ತು.

Dates problem for Vijay Devarakonda starrer Kushi movie due to Samantha illness

2 / 5
ಮೂಲಗಳ ಪ್ರಕಾರ ಸಮಂತಾ ಅವರಿಗೆ ಇತ್ತೀಚೆಗೆ ಅನಾರೋಗ್ಯ ಉಂಟಾಗಿತ್ತು. ಸೂಕ್ತ ಚಿಕಿತ್ಸೆ ಪಡೆಯಲು ಅವರು ವಿದೇಶಕ್ಕೆ ತೆರಳಿದ್ದರು. ಹಾಗಾಗಿ ಅವರು ಮೊದಲೇ ಹೇಳಿದ ದಿನಾಂಕದಲ್ಲಿ ‘ಖುಷಿ’ ಚಿತ್ರದ ಶೂಟಿಂಗ್​ಗೆ ಹಾಜರಾಗಲಿಲ್ಲ.

ಮೂಲಗಳ ಪ್ರಕಾರ ಸಮಂತಾ ಅವರಿಗೆ ಇತ್ತೀಚೆಗೆ ಅನಾರೋಗ್ಯ ಉಂಟಾಗಿತ್ತು. ಸೂಕ್ತ ಚಿಕಿತ್ಸೆ ಪಡೆಯಲು ಅವರು ವಿದೇಶಕ್ಕೆ ತೆರಳಿದ್ದರು. ಹಾಗಾಗಿ ಅವರು ಮೊದಲೇ ಹೇಳಿದ ದಿನಾಂಕದಲ್ಲಿ ‘ಖುಷಿ’ ಚಿತ್ರದ ಶೂಟಿಂಗ್​ಗೆ ಹಾಜರಾಗಲಿಲ್ಲ.

3 / 5
ಸಮಂತಾ ಅವರು ಸರಿಯಾಗಿ ಡೇಟ್ಸ್​ ನೀಡದ ಕಾರಣ ವಿಜಯ್​ ದೇವರಕೊಂಡ ಅವರಿಗೆ ತಲೆಬಿಸಿ ಆಗಿತ್ತು. ಆದರೆ ವಿದೇಶದಿಂದ ಮರಳಿದ ಬಳಿಕ ಎಷ್ಟು ಬೇಕಾದರೂ ಡೇಟ್ಸ್​ ನೀಡುವುದಾಗಿ ಸಮಂತಾ ತಿಳಿಸಿದ್ದಾರೆ ಎನ್ನಲಾಗಿದೆ.

ಸಮಂತಾ ಅವರು ಸರಿಯಾಗಿ ಡೇಟ್ಸ್​ ನೀಡದ ಕಾರಣ ವಿಜಯ್​ ದೇವರಕೊಂಡ ಅವರಿಗೆ ತಲೆಬಿಸಿ ಆಗಿತ್ತು. ಆದರೆ ವಿದೇಶದಿಂದ ಮರಳಿದ ಬಳಿಕ ಎಷ್ಟು ಬೇಕಾದರೂ ಡೇಟ್ಸ್​ ನೀಡುವುದಾಗಿ ಸಮಂತಾ ತಿಳಿಸಿದ್ದಾರೆ ಎನ್ನಲಾಗಿದೆ.

4 / 5
ಈ ಹಿಂದೆ ‘ಮಹಾನಟಿ’ ಚಿತ್ರದಲ್ಲೂ ಸಮಂತಾ ಮತ್ತು ವಿಜಯ್​ ದೇವರಕೊಂಡ ಜೊತೆಯಾಗಿ ನಟಿಸಿದ್ದರು. ಈಗ ಅವರು ‘ಖುಷಿ’ ಸಿನಿಮಾದಲ್ಲಿ ಮತ್ತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಶಿವ ನಿರ್ವಾಣ ನಿರ್ದೇಶನ ಮಾಡುತ್ತಿದ್ದಾರೆ.

ಈ ಹಿಂದೆ ‘ಮಹಾನಟಿ’ ಚಿತ್ರದಲ್ಲೂ ಸಮಂತಾ ಮತ್ತು ವಿಜಯ್​ ದೇವರಕೊಂಡ ಜೊತೆಯಾಗಿ ನಟಿಸಿದ್ದರು. ಈಗ ಅವರು ‘ಖುಷಿ’ ಸಿನಿಮಾದಲ್ಲಿ ಮತ್ತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಶಿವ ನಿರ್ವಾಣ ನಿರ್ದೇಶನ ಮಾಡುತ್ತಿದ್ದಾರೆ.

5 / 5

Published On - 2:14 pm, Tue, 18 October 22

Follow us
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ