AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ನಡೆಯಿತು ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮಿ ರಥೋತ್ಸವ; ವಿಶೇಷತೆ ಏನು ಗೊತ್ತಾ?

ದಾವಣಗೆರೆ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮೀ ರಥೋತ್ಸವ ನಡೆಯಿತು. ತಿರುಪತಿ ದೇವಸ್ಥಾನ ಸಮಿತಿಯ ಧರ್ಮದರ್ಶಿಗಳೇ ಈ ದೇವಸ್ಥಾನದ ಉಸ್ತುವಾರಿಗಳಾಗಿದ್ದಾರೆ.

Rakesh Nayak Manchi
Rakesh Nayak Manchi|

Updated on: Apr 01, 2023 | 9:22 PM

Share
Davanagere Gollarahalli Historical Lakshmiranganatha Swamy Rathotsava Photos

ದಾವಣಗೆರೆ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮಿ ರಥೋತ್ಸವ ನಡೆಯಿತು.

1 / 5
Davanagere Gollarahalli Historical Lakshmiranganatha Swamy Rathotsava Photos

ವಿಶೇಷವಾಗಿ ಭಕ್ತರು ಈ ರಥವನ್ನ ಕೈಯಿಂದ ತಳ್ಳಿ ರಥೋತ್ಸವ ಮಾಡುತ್ತಾರೆ. ತಿರುಪತಿ ದೇವಸ್ಥಾನ ಸಮಿತಿಯ ಧರ್ಮದರ್ಶಿಗಳೇ ಈ ದೇವಸ್ಥಾನದ ಉಸ್ತುವಾರಿಗಳು.

2 / 5
Davanagere Gollarahalli Historical Lakshmiranganatha Swamy Rathotsava Photos

ವರ್ಷಕ್ಕೊಮ್ಮೆ ನಡೆಯುವ ರಥೋತ್ಸವಕ್ಕೆ ಈ ಬಾರಿ ಸಾವಿರಾರು ಜನ ಭಕ್ತರು ಸೇರಿದರು. ಪ್ರತಿಯೊಬ್ಬರು ಕೈಯಿಂದ ತಳ್ಳಿ ರಥ ಸಾಗಿಸುತ್ತಾರೆ.

3 / 5
Davanagere Gollarahalli Historical Lakshmiranganatha Swamy Rathotsava Photos

ಪ್ರತಿಯೊಬ್ಬರು ಬಂದು ರಥ ತಳ್ಳಿಯೇ ಹೋಗುವುದು ಇಲ್ಲಿನ ವಾಡಿಕೆ. ಮೇಲಾಗಿ ತಮ್ಮ ಹರಕೆ ಕೂಡಾ ತಮ್ಮ ತಮ್ಮ ಇಚ್ಚಾನುಸಾರ ತಿರಿಸಿದರು.

4 / 5
Davanagere Gollarahalli Historical Lakshmiranganatha Swamy Rathotsava Photos

ಭಕ್ತರೊಬ್ಬರು ಬಾಳೆಹಣ್ಣುಗಳಲ್ಲಿ ಮುಂದಿನ ಎಂಎಲ್​ಎ ಜಿಎಸ್ ಶ್ಯಾಮ್ ಎಂದು ಬರೆದು ದೇವರಿಗೆ ಅರ್ಪಿಸಿದ್ದಾರೆ.

5 / 5
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ