AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ನಡೆಯಿತು ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮಿ ರಥೋತ್ಸವ; ವಿಶೇಷತೆ ಏನು ಗೊತ್ತಾ?

ದಾವಣಗೆರೆ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮೀ ರಥೋತ್ಸವ ನಡೆಯಿತು. ತಿರುಪತಿ ದೇವಸ್ಥಾನ ಸಮಿತಿಯ ಧರ್ಮದರ್ಶಿಗಳೇ ಈ ದೇವಸ್ಥಾನದ ಉಸ್ತುವಾರಿಗಳಾಗಿದ್ದಾರೆ.

Rakesh Nayak Manchi
Rakesh Nayak Manchi|

Updated on: Apr 01, 2023 | 9:22 PM

Share
Davanagere Gollarahalli Historical Lakshmiranganatha Swamy Rathotsava Photos

ದಾವಣಗೆರೆ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮಿ ರಥೋತ್ಸವ ನಡೆಯಿತು.

1 / 5
Davanagere Gollarahalli Historical Lakshmiranganatha Swamy Rathotsava Photos

ವಿಶೇಷವಾಗಿ ಭಕ್ತರು ಈ ರಥವನ್ನ ಕೈಯಿಂದ ತಳ್ಳಿ ರಥೋತ್ಸವ ಮಾಡುತ್ತಾರೆ. ತಿರುಪತಿ ದೇವಸ್ಥಾನ ಸಮಿತಿಯ ಧರ್ಮದರ್ಶಿಗಳೇ ಈ ದೇವಸ್ಥಾನದ ಉಸ್ತುವಾರಿಗಳು.

2 / 5
Davanagere Gollarahalli Historical Lakshmiranganatha Swamy Rathotsava Photos

ವರ್ಷಕ್ಕೊಮ್ಮೆ ನಡೆಯುವ ರಥೋತ್ಸವಕ್ಕೆ ಈ ಬಾರಿ ಸಾವಿರಾರು ಜನ ಭಕ್ತರು ಸೇರಿದರು. ಪ್ರತಿಯೊಬ್ಬರು ಕೈಯಿಂದ ತಳ್ಳಿ ರಥ ಸಾಗಿಸುತ್ತಾರೆ.

3 / 5
Davanagere Gollarahalli Historical Lakshmiranganatha Swamy Rathotsava Photos

ಪ್ರತಿಯೊಬ್ಬರು ಬಂದು ರಥ ತಳ್ಳಿಯೇ ಹೋಗುವುದು ಇಲ್ಲಿನ ವಾಡಿಕೆ. ಮೇಲಾಗಿ ತಮ್ಮ ಹರಕೆ ಕೂಡಾ ತಮ್ಮ ತಮ್ಮ ಇಚ್ಚಾನುಸಾರ ತಿರಿಸಿದರು.

4 / 5
Davanagere Gollarahalli Historical Lakshmiranganatha Swamy Rathotsava Photos

ಭಕ್ತರೊಬ್ಬರು ಬಾಳೆಹಣ್ಣುಗಳಲ್ಲಿ ಮುಂದಿನ ಎಂಎಲ್​ಎ ಜಿಎಸ್ ಶ್ಯಾಮ್ ಎಂದು ಬರೆದು ದೇವರಿಗೆ ಅರ್ಪಿಸಿದ್ದಾರೆ.

5 / 5
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ