AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ನಡೆಯಿತು ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮಿ ರಥೋತ್ಸವ; ವಿಶೇಷತೆ ಏನು ಗೊತ್ತಾ?

ದಾವಣಗೆರೆ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮೀ ರಥೋತ್ಸವ ನಡೆಯಿತು. ತಿರುಪತಿ ದೇವಸ್ಥಾನ ಸಮಿತಿಯ ಧರ್ಮದರ್ಶಿಗಳೇ ಈ ದೇವಸ್ಥಾನದ ಉಸ್ತುವಾರಿಗಳಾಗಿದ್ದಾರೆ.

Rakesh Nayak Manchi
|

Updated on: Apr 01, 2023 | 9:22 PM

Share
Davanagere Gollarahalli Historical Lakshmiranganatha Swamy Rathotsava Photos

ದಾವಣಗೆರೆ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ಐತಿಹಾಸಿಕ ಲಕ್ಷ್ಮಿರಂಗನಾಥ ಸ್ವಾಮಿ ರಥೋತ್ಸವ ನಡೆಯಿತು.

1 / 5
Davanagere Gollarahalli Historical Lakshmiranganatha Swamy Rathotsava Photos

ವಿಶೇಷವಾಗಿ ಭಕ್ತರು ಈ ರಥವನ್ನ ಕೈಯಿಂದ ತಳ್ಳಿ ರಥೋತ್ಸವ ಮಾಡುತ್ತಾರೆ. ತಿರುಪತಿ ದೇವಸ್ಥಾನ ಸಮಿತಿಯ ಧರ್ಮದರ್ಶಿಗಳೇ ಈ ದೇವಸ್ಥಾನದ ಉಸ್ತುವಾರಿಗಳು.

2 / 5
Davanagere Gollarahalli Historical Lakshmiranganatha Swamy Rathotsava Photos

ವರ್ಷಕ್ಕೊಮ್ಮೆ ನಡೆಯುವ ರಥೋತ್ಸವಕ್ಕೆ ಈ ಬಾರಿ ಸಾವಿರಾರು ಜನ ಭಕ್ತರು ಸೇರಿದರು. ಪ್ರತಿಯೊಬ್ಬರು ಕೈಯಿಂದ ತಳ್ಳಿ ರಥ ಸಾಗಿಸುತ್ತಾರೆ.

3 / 5
Davanagere Gollarahalli Historical Lakshmiranganatha Swamy Rathotsava Photos

ಪ್ರತಿಯೊಬ್ಬರು ಬಂದು ರಥ ತಳ್ಳಿಯೇ ಹೋಗುವುದು ಇಲ್ಲಿನ ವಾಡಿಕೆ. ಮೇಲಾಗಿ ತಮ್ಮ ಹರಕೆ ಕೂಡಾ ತಮ್ಮ ತಮ್ಮ ಇಚ್ಚಾನುಸಾರ ತಿರಿಸಿದರು.

4 / 5
Davanagere Gollarahalli Historical Lakshmiranganatha Swamy Rathotsava Photos

ಭಕ್ತರೊಬ್ಬರು ಬಾಳೆಹಣ್ಣುಗಳಲ್ಲಿ ಮುಂದಿನ ಎಂಎಲ್​ಎ ಜಿಎಸ್ ಶ್ಯಾಮ್ ಎಂದು ಬರೆದು ದೇವರಿಗೆ ಅರ್ಪಿಸಿದ್ದಾರೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ